Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಭಿಮಾನಿಗಳ ಚಿತ್ತ ರಮ್ಯಾ ಕೊಡುವ ಸಿಹಿ ಸುದ್ದಿಯತ್ತ : ಗಣೇಶ ಹಬ್ಬಕ್ಕೆ ಕೊಡುವ ಸುದ್ದಿ ಏನಿರಬಹುದು..?

Facebook
Twitter
Telegram
WhatsApp

ಸ್ಯಾಂಡಲ್ ವುಡ್ ಮೋಹಕತಾರೆ ರಮ್ಯಾ ಎಂದರೆ ಈಗಲೂ ಎಲ್ಲರಿಗೂ ಅಚ್ಚುಮೆಚ್ಚು. ಸಿನಿಮಾ ರಂಗದಿಂದ ದೂರಾಗಿ ಸಾಕಷ್ಟು ವರ್ಷಗಳೇ ಕಳೆದಿದೆ. ಆದರೂ ರಮ್ಯಾ ಬರಬೇಕು ಎಂದು ಬಯಸುತ್ತಾರೆ. ಮತ್ತೆ ಸಿನಿಮಾಗೆ ಬಂದರೆ ಖುಷಿ ಎಂದೇ ಎಲ್ಲರೂ ಹೇಳುತ್ತಾರೆ. ಇತ್ತಿಚೆಗೆ ಅಭಿಮಾನಿಗಳಿಗೆ ಮತ್ತೆ ಕಮ್ ಬ್ಯಾಕ್ ಮಾಡುವ ಸೂಚನೆ ನೀಡುತ್ತಿದ್ದಾರೆ. ಇದೋಗ ನಾಳೆ ಗಣೇಶನ ಹಬ್ಬಕ್ಕೆ ಏನೋ ಗುಡ್ ನ್ಯೂಸ್ ಕೊಡುವುದಾಗಿ ಸ್ಟೇಟಸ್ ಹಾಕಿದ್ದಾರೆ.

About time i take the plunge, don’t you think? ನಿಮ್ಮೆಲ್ಲರ ಜೊತೆ ನಾನು ಸಿಹಿ ಸುದ್ದಿ ಹಂಚಿಕೊಳ್ಳಲು ಮುಂದಾಗಿರುವೆ’ ಎಂದು ರಮ್ಯಾ ಬರೆದುಕೊಂಡಿದ್ದಾರೆ. ಈ ಪೋಸ್ಟ್ ನೋಡಿದಾಗಿನಿಂದ ಫ್ಯಾನ್ಸ್ ತಲೆಯಲ್ಲಿ ನೂರೆಂಟು ವಿಚಾರಗಳು ಓಡುತ್ತಾ ಇದೆ.

ಅದರ ಜೊತೆಗೆ ನಾಳೆ ಬೆಳಗ್ಗೆ 11.15ಕ್ಕೆ ಸುದ್ದಿ ಬರುತ್ತೆ. ಅದು ಅಫೀಶಿಯಲ್ ವಿಚಾರ ಎಂದಿರುವುದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ. ಸಿನಿಮಾ ವಿಚಾರನೂ ಇರಬಹುದು ಅಂದುಕೊಂಡಿದ್ದಾರೆ. ಆದರೆ ಹೆಚ್ಚು ಏನನ್ನು ಗೆಸ್ ಮಾಡುವುದಕ್ಕೆ ಆಗದೆ ಇರುವ ಕಾರಣ ನಾಳೆಗಾಗಿ ಕಾಯುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಂಜೆ ವೇಳೆಗೆ ಹಿರಿಯೂರಿನಾದ್ಯಂತ ಗುಡುಗು ಸಹಿತ ಬಾರಿ ಮಳೆ..!

ಹಿರಿಯೂರು: ಮಳೆಯಿಲ್ಲದೆ ಕಂಗಲಾಗಿದ್ದ ಹಿರಿಯೂರಿನ ಮಂದಿಗೆ ವರುಣಾರಾಯ ತಂಪೆರೆದಿದ್ದಾನೆ. ಸಂಜೆ ವೇಳೆ ಜೋರು ಮಳೆ ಬಂದಿದ್ದು, ಜನ ಫುಲ್ ಖುಷಿಯಾಗಿದ್ದಾರೆ. ಕಳೆದ ಬಾರಿ ಹಿಂಗಾರು-ಮುಂಗಾರು ಮಳೆಯಿಲ್ಲದೆ ಬಿಸಿ ಗಾಳಿಯನ್ನು ಅನುಭವಿಸಿ ಅನುಭವಿಸು ಜನ ಸುಸ್ತಾಗಿ

ಅಣು ಬೋಧನೆ ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು ವಿಧಾನ :  ಉಪನ್ಯಾಸಕಿ ಅರ್ಚನ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 07 : ಅಣು ಬೋಧನೆ ಎನ್ನುವುದು ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು

ಚಿತ್ರದುರ್ಗ | ನಗರಸಭೆಯಿಂದ ಮದ್ಯದಂಗಡಿಗಳ ಮೇಲೆ ದಾಳಿ :  ನಿಷೇಧಿತ ಪ್ಲಾಸ್ಟಿಕ್ ಲೋಟಗಳ ವಶ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 07 : ನಗರದ ಅನೇಕ ಬಾರ್ ಗಳ ಮೇಲೆ ನಗರಸಭೆಯವರು ದಾಳಿ ನಡೆಸಿ ಪ್ಲಾಸ್ಟಿಕ್

error: Content is protected !!