Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರರಂಗಕ್ಕೆ ಕಮ್ ಬ್ಯಾಕ್ ಆಗುತ್ತಿದ್ದಾರೆ ರಮ್ಯಾ.. ಆದರೆ ನಟಿಯಾಗಿ ಅಲ್ಲ..!

Facebook
Twitter
Telegram
WhatsApp

ನಿನ್ನೆಯಿಂದ ನಟಿ ರಮ್ಯಾ ಬಗ್ಗೆ ಸಿಕ್ಕಾಪಟ್ಟೆ ಕುತೂಹಲ ಮನೆ ಮಾಡಿತ್ತು. ರಮ್ಯಾ ಸಾಕಷ್ಟು ವರ್ಷಗಳಿಂದ ಸಿನಿಮಾ ಕ್ಷೇತ್ರದಿಂದ ದೂರ ಉಳಿದಿದ್ದಾರೆ. ಆದರೆ ಅವರು ಆದಷ್ಟು ಬೇಗ ಮತ್ತೆ ಚಿತ್ರರಂಗಕ್ಕೆ ವಾಪಾಸ್ಸಾಗಲಿ ಎಂದು ಬಯಸುವವರ ಸಂಖ್ಯೆ ಹೆಚ್ಚಾಗಿದೆ. ಹೀಗಿರುವಾಗ ನಿನ್ನೆಯಷ್ಟೇ ರಮ್ಯಾ ಒಂದು ಸ್ಟೇಟಸ್ ಹಾಕಿದ್ದರು. ಗಣೇಶ ಹಬ್ಬಕ್ಕೆ ಸಿಗಿ ಸುದ್ದಿ ನೀಡುವುದಾಗಿ ತಿಳಿಸಿದ್ದರು. ಇದೀಗ ಆ ವಿಚಾರ ಏನು ಎಂಬುದು ಸ್ಪಷ್ಟವಾಗಿದೆ.

ರಮ್ಯಾ ಇಂದು ಬೆಳಗ್ಗೆ ಆ ವಿಚಾರದ ಬಗ್ಗೆ ಸ್ಪಷ್ಟ ಪಡಿಸಿದ್ದಾರೆ. ಚಿತ್ರರಂಗಕ್ಕೆ ವಾಪಾಸ್ಸು ಬರುವುದಾಗಿ ಹೇಳಿದ್ದಾರೆ. ಈ ವಿಚಾರ ಕೇಳಿದ ಫ್ಯಾನ್ಸ್ ಸಖತ್ ಖುಷಿಯಾಗಿದ್ದಾರೆ. ಆದರೆ ರಮ್ಯಾ ಮತ್ತೆ ನಟಿಯಾಗಿ ಬರುತ್ತಿಲ್ಲ, ಬದಲಿಗೆ ನಿರ್ಮಾಪಕಿಯಾಗಿ ಎಂಟ್ರಿಯಾಗಿದ್ದಾರೆ.

 

ಹೊಸ ಪ್ರೊಡಕ್ಷನ್ ಸ್ಟುಡಿಯೋಸ್ ಮೂಲಕ ನಟಿ ಸಿನಿಮಾಗೆ ಬಂಡವಾಳ ಹೂಡಲು ಸಿದ್ಧರಾಗಿದ್ದಾರೆ. ಎಲ್ಲರಿಗೂ ಗೌರಿ ಗಣೇಶ ಹಬ್ಬದ ಶುಭಾಶಯಗಳು. ಸಿಹಿ ಸುದ್ದಿಯ ಕುರಿತು ನಿಮ್ಮೆಲ್ಲರ ಊಹೆ ಸರಿಯಾಗಿದೆ. ಹೌದು, ನಾನು ಮತ್ತೆ ಚಿತ್ರರಂಗಕ್ಕೆ ಹಿಂತಿರುಗುತ್ತಿದ್ದೇನೆ. ಆದರೆ ಈ ಬಾರಿ ನನ್ನ ನಿರ್ಮಾಂಣ ಸಂಸ್ಥೆ ಆ್ಯಪಲ್ ಬಾಕ್ಸ್ ಸ್ಟುಡಿಯೋಸ್​ನ ನಿರ್ಮಾಪಕಿಯಾಗಲಿದ್ದೇನೆ ಎನ್ನುವುದು ವಿಶೇಷ. ಅದೊಂದು ಸಾಧಾರಣವಾದ, ಆದರೆ ಅಷ್ಟೇ ಉಪಯುಕತವಾದ ಪುಟ್ಟ ಮರದ ಪೆಟ್ಟಿಗೆ. ನನ್ನ ಚಿತ್ರರಂಗದ ಪಯಣದುದ್ದಕ್ಕೂ ನಿರಂತರವಾಗಿ ಆಪಲಗ್ ಬಾಕ್ಸ್ ಜೊತೆಗಿದೆ. ಸೆಟ್​​ನಲ್ಲಿ ಕೂಡಲು ಕುರ್ಚಿಗಳಿಲ್ಲದೇ ಇದ್ದಾಗ ಅಥವಾ ಕ್ಯಾಮರಾದ ಅಥವಾ ನಟರ ಎತ್ತರ ಹೆಚ್ಚಿಸಬೇಕಾದಾಗ ಈ ಆಪಲ್ ಬಾಕ್ಸ್ ನೆರವಿಗೆ ಬಂದಿದೆ. ಈ ಪೆಟ್ಟಿಗೆಯ ಸರಳತೆ ನನಗೆ ಸಾದಾ ಸ್ಫೂರ್ತಿಯಾಗಿ ನನ್ನನ್ನು ಪ್ರೇರೇಪಿಸಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!