Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾರು ಅಪಘಾತ : ದೇವರ ದಯೆಯಿಂದ ಎಲ್ಲರು ಆರಾಮಾಗಿದ್ದಾರೆ ಎಂದ ಪುತ್ರ

Facebook
Twitter
Telegram
WhatsApp

ಬೆಳಗಾವಿ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿತ್ತು. ಜಿಲ್ಲೆಯ ರಾಯಭಾಗ ಪಟ್ಟಣದ ಹಾರೋಗೇರಿ ಪಟ್ಟಣದಲ್ಲಿ ಈ ಅಪಘಾತ ಸಂಭವಿಸಿತ್ತು. ಈ ವೇಳೆ ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿತ್ತು. ಲಕ್ಷ್ಮಣ ಸವದಿಗೂ ದೇಹದ ಮೇಲೆ ಗಾಯವಾಗಿತ್ತು. ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಈ ಘಟನೆ ಸಂಬಂಧ ಸವದಿ ಅವರ ಮಗ ಚಿದಾನಂದ ಸವದಿ ಮಾತನಾಡಿದ್ದು, ದೇವರ ದಯೆಯಿಂದ ಏನು ಆಗಿಲ್ಲ. ಎಲ್ಲರು ಆರಾಮವಾಗಿದ್ದಾರೆ ಎಂದಿದ್ದಾರೆ. ಥಣಿಯಿಂದ ಬೆಳಗಾವಿಗೆ ಹೊರಡುವಾಗ ಈ ದುರ್ಘಟನೆ ನಡೆದಿದೆ. ತಂದೆಯವರಿಗೆ, ಕಾರು ಚಾಲಕ, ಗನ್ ಮ್ಯಾನ್ ಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಸಿದ್ದಾರೆ.

ಎಲ್ಲರ ಆಶೀರ್ವಾದದಿಂದ ಸವದಿ ಅವರು ಹುಷಾರಾಗಿದ್ದಾರೆ. ದೇವರ ದಯೆಯಿಂದ ತಂದೆಯವರಿಗೆ ಏನು ಆಗಿಲ್ಲ. ದೇವರ ದಯೆಯಿಂದ ಎಲ್ಲರು ಆರಾಮವಾಗಿದ್ದಾರೆ ಎಂದು ಬೆಂಬಲಿಗರು, ಕಾರ್ಯಕರ್ತರಿಗೆ ಗಾಬರಿಯಾಗದಂತೆ ವಿಷಯ ತಿಳಿಸಿದ್ದಾರೆ. ಸದ್ಯ ಸವದಿಯವರಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ಪಡೆದು ತೆರಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಕ್ರಮ ಮದ್ಯ ಮಾರಾಟ : ಕಾನೂನು ಕ್ರಮಕ್ಕೆ ರೈತ ಸಂಘ ಹಾಗೂ ಮಹಿಳಾ ಸಂಘಟನೆಗಳ ಪ್ರತಿಭಟನೆ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 06 : ಚಳ್ಳಕೆರೆ ತಾಲ್ಲೂಕು ಕ್ಯಾತಗೊಂಡನಹಳ್ಳಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವವರ ಮೇಲೆ ಕಾನೂನು

ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಮಹೋತ್ಸವ ನಂತರ ಸಾವು ತಂದ ಸೌಭಾಗ್ಯ ನಾಟಕ ಪ್ರದರ್ಶನ : ಸಿ.ಟಿ.ಕೃಷ್ಣಮೂರ್ತಿ ಮಾಹಿತಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 06  : ಐತಿಹಾಸಿಕ ಚಿತ್ರದುರ್ಗ ನಗರದ ದೊಡ್ಡಪೇಟೆಯ ರಾಜಬೀದಿಯಲ್ಲಿ ಇನ್ನೂರು ವರ್ಷಗಳಿಂದಲೂ ಗ್ರಾಮ ದೇವತೆಗಳಾದ ಬರಗೇರಮ್ಮ-ತಿಪ್ಪಿನಘಟ್ಟಮ್ಮ

ಯಶೋಧಮ್ಮ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 06  : ಶ್ರೀಮತಿ ಯಶೋಧಮ್ಮ(77) ಬುರುಜನಹಟ್ಟಿಯಲ್ಲಿರುವ ತಮ್ಮ ನಿವಾಸದಲ್ಲಿ ಸೋಮವಾರ ಬೆಳಗಿನ ಜಾವ ನಿಧನರಾದರು. ಮೃತರು ನಗರಸಭೆ ಮಾಜಿ ಉಪಾಧ್ಯಕ್ಷ ಎಸ್.ಬಿ.ಎಲ್. ಮಲ್ಲಿಕಾರ್ಜುನ್ ಸೇರಿದಂತೆ ಇಬ್ಬರು ಪುತ್ರರು ಇಬ್ಬರು ಪುತ್ರಿಯರು

error: Content is protected !!