Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ : ಜಿಲ್ಲೆಯ ಮಳೆ ವರದಿ ; ನಾಯಕನಹಟ್ಟಿಯಲ್ಲಿ  ಹೆಚ್ಚು ಮಳೆ

Facebook
Twitter
Telegram
WhatsApp

 

ಚಿತ್ರದುರ್ಗ, (ಸೆಪ್ಟೆಂಬರ್ 06) : ಜಿಲ್ಲೆಯಲ್ಲಿ ಸೆಪ್ಟೆಂಬರ್ 5ರಂದು ಸುರಿದ ಮಳೆ ವಿವರದನ್ವಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯಲ್ಲಿ 79.2 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.

ಉಳಿದಂತೆ ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆ 21.2 ಮಿ,ಮೀ, ಪರಶುರಾಂಪುರ 5.2 ಮಿ.ಮೀ, ಡಿ.ಮರಿಕುಂಟೆ 10.4 ಮಿ.ಮೀ, ತಳುಕು 8.2 ಮಿ.ಮೀ ಮಳೆಯಾಗಿದೆ.

ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 10.2 ಮಿ.ಮೀ, ರಾಮಗಿರಿ 30.2 ಮಿ.ಮೀ, ಚಿಕ್ಕಜಾಜೂರು 13.8 ಮಿ.ಮೀ, ಬಿ.ದುರ್ಗ 3.2 ಮಿ,ಮೀ, ಹೆಚ್.ಡಿ.ಪುರ 22.6 ಮಿ.ಮೀ, ತಾಳ್ಯ 16.4 ಮಿ.ಮೀ ಮಳೆಯಾಗಿದೆ.

ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 18.8 ಮಿ.ಮೀ, ಬಾಗೂರು 6.4 ಮಿ.ಮೀ,  ಮತ್ತೋಡು 50.8 ಮಿ.ಮೀ, ಮಾಡದಕೆರೆ 20 ಮಿ.ಮೀ, ಶ್ರೀರಾಂಪುರ 48.2 ಮಿ.ಮೀ ಮಳೆಯಾಗಿದೆ.

ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 73.2 ಮಿ.ಮೀ, ಬಬ್ಬೂರಿನಲ್ಲಿ 49 ಮಿ.ಮೀ, ಈಶ್ವರಗೆರೆ 60.2 ಮಿ.ಮೀ, ಸೂಗೂರಿನಲ್ಲಿ 28.4 ಮಿ.ಮೀ, ಇಕ್ಕನೂರಿನಲ್ಲಿ 22.4 ಮಿ,ಮೀ ಮಳೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ -1ರಲ್ಲಿ 34.8 ಮಿ.ಮೀ, ಚಿತ್ರದುರ್ಗ -2ರಲ್ಲಿ 36.2 ಹಿರೇಗುಂಟನೂರು 2 ಮಿ.ಮೀ, ಐನಳ್ಳಿ 11.2 ಮಿ.ಮೀ, ಭರಮಸಾಗರ 4.3 ಮಿ.ಮೀ, ತುರುವನೂರು 32.6 ಮಿ.ಮೀ ಮಳೆಯಾಗಿದೆ.

ಮೊಳಕಾಲ್ಮೂರಿನ ತಾಲ್ಲೂಕಿನ ಮೊಳಕಾಲ್ಮೂರಿನಲ್ಲಿ 22.2 ಮಿ.ಮೀ, ರಾಯಾಪುರ 9.5 ಮಿ.ಮೀ, ಬಿ.ಜಿ.ಕೆರೆ 7.4 ಮಿ.ಮೀ, ರಾಂಪುರ 9.2 ಮಿ.ಮೀ, ದೇವಸಮುದ್ರ 34 ಮಿ.ಮೀ ಮಳೆಯಾಗಿದೆ.

100 ಮನೆಗಳು ಭಾಗಶಃ ಹಾನಿ: ಸೋಮವಾರ ಸುರಿದ ಮಳೆಗೆ ಜಿಲ್ಲೆಯಾದ್ಯಂತ ಒಟ್ಟು 100 ಮನೆಗಳು ಭಾಗಶಃ ಹಾನಿ, 6 ಮನೆಗಳು ತೀವ್ರ ಹಾನಿಗೆ ಒಳಗಾಗಿವೆ. ಚಿತ್ರದುರ್ಗ 5 ಮನೆಗಳು, ಹಿರಿಯೂರು 30, ಚಳ್ಳಕೆರೆ 25, ಹೊಸದುರ್ಗ 14, ಹೊಳಲ್ಕೆರೆ 12, ಮೊಳಕಾಲ್ಮೂರು 14 ಮನೆಗಳು ಭಾಗಶಃ ಹಾನಿಗೆ ಒಳಗಾಗಿವೆ. ಕೃಷಿ ಬೆಳೆಗೆ ಸಂಬಂಧಿಸಿದಂತೆ 704.5 ಹೆಕ್ಟೇರ್ ಪ್ರದೇಶ, ತೋಟಗಾರಿಕೆಗೆ ಸಂಬಂಧಿಸಿದಂತೆ 606 ಹೆಕ್ಟೇರ್ ಪ್ರದೇಶ ಹಾನಿಗೊಳಗಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!