Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಖಾಸಗಿ ಹೋಟೆಲ್ ನಲ್ಲಿ ಅದ್ದೂರಿಯಾಗಿ ನಡೆಯಿತು ಪ್ರೇರಣಾ ಸರ್ಜಾ ಸೀಮಂತ

Facebook
Twitter
Telegram
WhatsApp

 

ಧ್ರುವ ಸರ್ಜಾ ಹಾಗೂ ಪ್ರೇರಣಾ ಪೋಷಕರಾಗುತ್ತಿದ್ದಾರೆ. ಈ ವಿಚಾರವನ್ನು ಧ್ರುವ ಸರ್ಜಾ ಇತ್ತಿಚೆಗೆ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಇದೀಗ ಇಂದು ಸೀಮಂತ ಕಾರ್ಯ ಅದ್ದೂರಿಯಾಗಿ ನಡೆದಿದೆ.

ಖಾಸಗಿ ಹೋಟೆಲ್ ನಲ್ಲಿ ನಡೆದ ಈ ಸೀಮಂತ ಕಾರ್ಯಕ್ರಮಕ್ಕೆ ಮನೆಯ ಹಿರಿಯರೆಲ್ಲಾ ಸೇರಿದ್ದರು. ಅರ್ಜುನ್ ಸರ್ಜಾ ಕುಟುಂಬವು ಆಗಮಿಸಿತ್ತು. ಆದ್ರೆ ಈ ವೇಳೆ ಚಿರುನನ್ನು ನೆನೆದು ಕೊಂಚ ಭಾವುಕರಾಗಿದ್ದಾರೆ. ಯಾಕೆಂದರೆ ತಮ್ಮನ ಖುಷಿಯಲ್ಲಿ ಅಣ್ಣ ಸಂಭ್ರಮ ಪಡುತ್ತಿದ್ದರು. ಅದರಲ್ಲೂ ಧ್ರುವ ತಂದೆಯಾಗುತ್ತಿರುವ ವಿಚಾರವೇ ಚಿರುಗೆ ಹಬ್ಬದಂತೆ ಆಗುತ್ತಿತ್ತು.

a
ಈ ಹಿಂದೆ ಅಣ್ಣನನ್ನು ಕಳೆದುಕೊಂಡ ದುಃಖದಲ್ಲಿಯೇ ಮೇಘನಾ ಸೀಮಂತವನ್ನು ಧ್ರುವ ಅದ್ದೂರಿಯಾಗಿ ಮಾಡಿದ್ದರು. ರಾಯನ್ ರಾಜ್ ಸರ್ಜಾ ಕುಟುಂಬದಲ್ಲಿ ಖುಷಿ ತಂದಿದ್ದಾನೆ. ಈಗ ಇನ್ನೊಂದು ಮಗು ಸರ್ಜಾ ಕುಟುಂಬದ ಖುಷಿಯನ್ನು ಹೆಚ್ಚಿಸಲು ಜೊತೆಯಾಗುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ಚು ನೀರು ಕುಡಿಯುವುದು ಅಪಾಯಕಾರಿಯೇ ?

ಸುದ್ದಿಒನ್ : ಬೇಸಿಗೆಯಲ್ಲಿ ನಮ್ಮ ದೇಹದಲ್ಲಿ ನೀರಿನಂಶ ಕಡಿಮೆಯಾದರೆ ಹಲವು ರೀತಿಯ ಆರೋಗ್ಯ ಸಮಸ್ಯೆಗಳು ಉದ್ಭವಿಸುತ್ತವೆ. ಅದಕ್ಕಾಗಿಯೇ ವೈದ್ಯರು ಬೇಸಿಗೆಯಲ್ಲಿ ಹೆಚ್ಚು ನೀರು ಕುಡಿಯಲು ಹೇಳುತ್ತಾರೆ. ಹೆಚ್ಚು ನೀರು ಇರುವ ಹಣ್ಣುಗಳು ಮತ್ತು ಆಹಾರಗಳನ್ನು

ಈ ರಾಶಿಯವರು ಆಹಾರ ಪದಾರ್ಥ ಮನೆಯಲ್ಲೇ ತಯಾರಿಸಿ ಮಾರಾಟ ಮಾಡಿ ಉತ್ತಮ ಹಣ ಗಳಿಕೆ ಮಾಡುವಿರಿ

ಈ ರಾಶಿಯವರು ಆಹಾರ ಪದಾರ್ಥ ಮನೆಯಲ್ಲೇ ತಯಾರಿಸಿ ಮಾರಾಟ ಮಾಡಿ ಉತ್ತಮ ಹಣ ಗಳಿಕೆ ಮಾಡುವಿರಿ, ಬುಧವಾರ ರಾಶಿ ಭವಿಷ್ಯ -ಮೇ-1,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

ಅಂದು ಟೀಂ ಇಂಡಿಯಾದ ಉಪನಾಯಕನಾಗಿದ್ದ ಕೆ ಎಲ್ ರಾಹುಲ್ ಈ ಬಾರಿ ತಂಡದಿಂದಾನೇ ಔಟ್..!

ಟ20 ವೇಳೆ ಶ್ವಕಪ್ ಟೂರ್ನಿಗೆ ಆಟಗಾರರನ್ನು ಆಯ್ಕೆ ಮಾಡಲಾಗಿದ್ದಿ, ಕನ್ನಡಿಗ ಕೆ ಎಲ್ ರಾಹುಲ್ ಗೆ ಸ್ಥಾನವನ್ನೇ ನೀಡಿಲ್ಲ. ತಂಡಿದಿಂದ ಹೊರಗೆ ಉಳಿದಿದ್ದಾರೆ. ಈ ಬಾರಿಯ ಐಪಿಎಲ್ ಮ್ಯಾಚ್ ನೆಲ್ಲಾ ಯಾರೆಲ್ಲಾ ಉತ್ತಮ ಪ್ರದರ್ಶ‌

error: Content is protected !!