Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜನೋತ್ಸವ ಹೆಸರು ಬದಲಾವಣೆ : ಶನಿವಾರವೇ ಕಾರ್ಯಕ್ರಮ ನಡೆಸಲು ಬಿಜೆಪಿ ನಿರ್ಧಾರ..!

Facebook
Twitter
Telegram
WhatsApp

 

ಚಿಕ್ಕಬಳ್ಳಾಪುರ : ಜನೋತ್ಸವ ಕಾರ್ಯಕ್ರಮ ನಡೆಸಲು ಬಿಜೆಪಿ ಯಾವಾಗ ಫ್ಲ್ಯಾನ್ ಮಾಡಿಕೊಂಡರು ಅದು ಮುಂದೂಡಿಕೆಯಾಗುತ್ತಿತ್ತು. ಈಗಾಗಲೇ ಮೂರು ಬಾರಿ ಜನೋತ್ಸವ ಕಾರ್ಯಕ್ರಮ ಮುಂದೂಡೊಕೆಯಾಗಿದೆ. ಇದೀಗ ಬಿಜೆಪಿ ಕಾರ್ಯಕ್ರಮದ ಹೆಸರನ್ನೇ ಬದಲಾಯಿಸಿದೆ. ಜನೋತ್ಸವ ಬದಲಿಗೆ ಜನಸ್ಪಂದನ ಎಂಬ ಹೆಸರಿಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.

ಸಚಿವ ಉಮೇಶ್ ಕತ್ತಿ ಅವರ ನಿಧನದಿಂದ ಎಲ್ಲರೂ ದುಃಖಿತರಾಗಿದ್ದಾರೆ. ಒಂದು ರೀತಿಯ ಶಾಕ್ ನಲ್ಲಿದ್ದಾರೆ. ಅವರಿಗೆ ಗೌರವ ನೀಡುವ ಉದ್ದೇಶದಿಂದ ರಾಜ್ಯದಲ್ಲಿ ಮೂರು ದಿನಗಳ ಶೋಕಾಚರಣೆ ಮಾಡಲಾಗುತ್ತಿದೆ. ನಿನ್ನೆ ಈ ಸಂಬಂಧ ಶಾಸಕ ಮುನಿರತ್ನ ಮಾತನಾಡಿ, ಜನೋತ್ಸವ ಕಾರ್ಯಕ್ರಮವನ್ನು ಭಾನುವಾರಕ್ಕೆ ಮುಂದೂಡಲಾಗಿದೆ ಎಂದಿದ್ದರು.

ಆದರೆ ಇದೀಗ ಪಕ್ಷದ ಮುಖಂಡರೆಲ್ಲ ಸೇರಿ ಕಾರ್ಯಕ್ರಮವನ್ನು ಒಂದು ದಿನ ಮುಂಚಿತವಾಗಿ ನಡೆಸಲು ತೀರದಮಾನಿಸಿದ್ದಾರೆ. ಜನಸ್ಪಂದನ ಎಂದು ಮರುನಾಮಕರಣ ಮಾಡಿ ಶನಿವಾರವೇ ಕಾರ್ಯಕ್ರಮ ಮಾಡಲಿದ್ದಾರೆ. ಈ ದ್ವಂದ್ವ ನಿರ್ಧಾರದಿಂದ ಕಾರ್ಯಕ್ರಮಕ್ಕೆ ಹೋಗುವ ಜನ ಕೂಡ ಗೊಂದಲಕ್ಕೀಡಾಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಸೇರಿದಂತೆ ಹಲವೆಡೆ ಮುಂದಿನ ನಾಲ್ಕು ದಿನ ಬಿಸಿಗಾಳಿ ಮುನ್ಸೂಚನೆ..!

ಬೆಂಗಳೂರು: ಬಿಸಿ ಗಾಳಿಯನ್ನು ಕುಡಿದು ಕುಡಿದು ಜನ ನಿತ್ರಾಣರಾಗಿದ್ದಾರೆ. ಅದರಲ್ಲೂ ಕೆಲಸಕ್ಕೆಂದು ಹೋಗುವವರ ಸ್ಥಿತಿಯನ್ನು ಕೇಳುವಂತೆಯೇ ಇಲ್ಲ. ಬೆಳಗೆದ್ದು ರೆಡಿಯಾಗಿ ಆಫೀಸ್ ತಲುಪುವಷ್ಟರಲ್ಲಿ ಸುಸ್ತಾಗಿ ಹೋಗಿರುತ್ತಾರೆ. ಇಂಥ ರಣಬಿಸಿಲಿನಿಂದ ಹೆದರಿರುವ ಜನ ಮಳೆಗಾಗಿ ಕಾಯುತ್ತಿದ್ದಾರೆ.

ಕಾಲು ಕಟ್ಟಿ, ಅತ್ಯಾಚಾರ : ವಿಡಿಯೋ ನೋಡಿದ ಗೆಳೆಯರಿಂದ ಮಾಹಿತಿ : ರೇವಣ್ಣ ವಿರುದ್ಧ ದಾಖಲಾಯ್ತು ಸಂತ್ರಸ್ತೆ ಮಗನಿಂದ ದೂರ..!

ಮೈಸೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಕರ್ಮಕಾಂಡಗಳು ಮುಗಿಯುವಂತೆ ಕಾಣುತ್ತಿಲ್ಲ. ದಿನೇ‌ ದಿನೇ ದಾಖಲಾಗುತ್ತಿರುವ ದೂರುಗಳ ಸಂಖ್ಯೆಯು ಜಾಸ್ತಿಯಾಗುತ್ತಿದೆ. ಇದೀಗ ರೇವಣ್ಣ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.

ತಂಪಾಯಿತು ಬೆಂಗಳೂರು : ಸುರಿಯುತ್ತಿದ್ದಾನೆ ವರುಣರಾಯ

ಬೆಂಗಳೂರು: ಇನ್ನು ಸ್ವಲ್ಪ ದಿನ ಇದೇ ಉಷ್ಣಾಂಶ ಮುಂದುವರೆದಿದ್ದರೆ ಬೆಂಗಳೂರಿನ ಮಂದಿ ಊರು ಬಿಡಬೇಕಾಗಿತ್ತು, ಅಷ್ಟು ಬಿಸಿಲು. ಮನೆಯಿಂದ ಹೊರಗಡೆಗೆ ಕಾಲಿಟ್ಟರೆ ಮೈತುಂಬಾ ಬೆವರೇ ಸುರಿಯುತ್ತಿತ್ತು. ಇಂದು ಆ ರಣಬಿಸಿಲಿಗೆ ಮುಕ್ತಿ ಸಿಕ್ಕಿದೆ‌. ಮಳೆರಾಯ

error: Content is protected !!