Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಲಪ್ರಭಾ ನದಿಯಲ್ಲಿ ಕೊಚ್ಚಿ ಹೋಗಿದ್ದ ಯುವಕ ಶವವಾಗಿ ಪತ್ತೆ..!

Facebook
Twitter
Telegram
WhatsApp

 

ಬಾಗಲಕೋಟೆ: ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಎಲ್ಲಾ ಜಿಲ್ಲೆಯಲ್ಲೂ ಸಾಕಷ್ಟು ಸಮಸ್ಯೆ ತಲೆದೂರಿದೆ. ಎಷ್ಟೋ ವರ್ಷಗಳಿಂದ ತುಂಬದ ಕೆರೆಕೋಡಿಗಳು ಇಂದು ತುಂಬಿ ತುಳುಕುತ್ತಿವೆ. ಉತ್ತರ ಕರ್ನಾಟಕ ಜಿಲ್ಲೆಗಳಲ್ಲಂತು ಪ್ರವಾಹದ ಸ್ಥಿತಿ ಎದುರಾಗಿದೆ. ಎಷ್ಟೋ ಕಡೆ ಪ್ರವಾಹದ ನೀರಿಗೆ ವಾಹನಗಳು, ಜನ ಜಾನುವಾರುಗಳು ಸಿಕ್ಕಿ ಬಿದ್ದಿದ್ದಾರೆ. ಇದೀಗ ಇತ್ತಿಚೆಗೆ ನದಿನೀರಿನಲ್ಲಿ ಕೊಚ್ಚಿ ಹೋಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾನೆ.

18 ವರ್ಷದ ದೇವಾನಂದ ಶವವಾಗಿ ಸಿಕ್ಕಿದ ಯುವಕ. ಮಲಪ್ರಭಾ ನದಿಯಲ್ಲಿ ಈ ಯುವಕ ಕೊಚ್ಚಿಹೋಗಿದ್ದ. ಯುವಕನ ಶವಕ್ಕಾಗಿ ಅಗ್ನಿಶಾಮಕ ಸಿಬ್ಬಂದಿಯೆಲ್ಲರು ಸೇರಿ ಶೋಧಕಾರ್ಯ ನಡೆಸುತ್ತಿದ್ದರು. ಆದರೆ ಸುಮಾರು 48 ಗಂಟೆಗಳ ಕಾಲ ಯುವಕನ ಶವ ಪತ್ತೆಯಾಗಿದೆ.

ಬಾಗಲಕೋಟೆ ಜಿಲ್ಲೆಯ ಹಿರೆಮಳಗಾವಿ ಎಂಬಲ್ಲಿ ಯುವಕನ ಶವ ಸಿಕ್ಕಿದೆ. ಕಾಲುಜಾರಿ ನದಿಯಲ್ಲಿ ಬಿದ್ದಿದ್ದ ಯುವಕ ಮಲಪ್ರಭಾ ಹಿನ್ನಿರಿನ ಕಬ್ಬಿನ ಗದ್ದೆಯಿಂದ ಇಳಕಲ್ ಅಗ್ನಿಶಾಮಕ ಸಿಬ್ಬಂದಿ ಮೃತದೇಹ ಹೊರ ತೆಗೆದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!