Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದ ಎನ್.ಜೆ.ದೇವರಾಜರೆಡ್ಡಿರವರಿಗೆ ನವದೆಹಲಿಯ ದ ಬೆಟರ್ ಇಂಡಿಯಾ ಫೌಂಡೇಷನ್ ಭಾರತ ಜಲಯೋಧ ಪ್ರಶಸ್ತಿ

Facebook
Twitter
Telegram
WhatsApp

ವರದಿ ಮತ್ತು ಫೋಟೋ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಸೆ.09): ಜಲ ಮರುಪೂರಣದ ಮೂಲಕ ಜಲ ಸಂರಕ್ಷಣೆಗಾಗಿ ಕಳೆದ 35 ವರ್ಷಗಳಿಂದಲೂ ಸೇವೆ ಸಲ್ಲಿಸುತ್ತಿರುವ ಅಂರ್ತಜಲ ಹಾಗೂ ಮಳೆನೀರು ಕೊಯ್ಲು ತಜ್ಞ ಚಿತ್ರದುರ್ಗದ ಎನ್.ಜೆ.ದೇವರಾಜರೆಡ್ಡಿರವರಿಗೆ ನವದೆಹಲಿಯ ದ ಬೆಟರ್ ಇಂಡಿಯಾ ಫೌಂಡೇಷನ್ ವತಿಯಿಂದ ಭಾರತ ಜಲಯೋಧ ಪ್ರಶಸ್ತಿ ನೀಡಲಾಗಿದೆ.

ದೇಶಾದ್ಯಂತ ವಿವಿಧ ರಾಜ್ಯಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಬತ್ತಿ ಹೋಗಿರುವ ಕೊಳವೆ ಬಾವಿಗಳಲ್ಲಿ ಜಲ ಉಕ್ಕುವಂತೆ ಮಾಡಿರುವ ಇವರ ತಾಂತ್ರಿಕ ಚಾಣಾಕ್ಷತೆಯನ್ನು ಗುರುತಿಸಿ ಭಾರತ ಜಲಯೋಧ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಮಳೆನೀರು ಕೊಯ್ಲಿಗೆ ಒತ್ತು ನೀಡುತ್ತಿರುವುದು ಇವರ ವಿಶೇಷ.

ಭಾರತ ಜಲಯೋಧ ಪ್ರಶಸ್ತಿಗಾಗಿ ಅನೇಕ ಸ್ಪರ್ಧಾಳುಗಳಲ್ಲಿ ಅತಿ ಉನ್ನತ ಐವರಲ್ಲಿ ಒಬ್ಬರಾಗಿರುವ ಎನ್.ಜೆ.ದೇವರಾಜರೆಡ್ಡಿರವರು ಈ ಪ್ರಶಸ್ತಿ ಅಂರ್ತಜಲ ಹಾಗೂ ಮಳೆನೀರು ಕೊಯ್ಲು ಕ್ಷೇತ್ರದಲ್ಲಿ ಇನ್ನು ಅವಿರತ ಸೇವೆ ಸಲ್ಲಿಸಲು ಪ್ರೋತ್ಸಾಹಿಸಿದಂತಾಗಿರುವುದರಿಂದ ನನ್ನ ಪರವಾಗಿ ಆನ್‍ಲೈನ್‍ನಲ್ಲಿ ಮತಚಲಾಯಿಸಿದ ಎಲ್ಲರಿಗೂ ಹೃದಯಾಂತರಾಳದ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊಸದುರ್ಗ | ಕೃಷಿ‌ ಮಾರುಕಟ್ಟೆಯಲ್ಲಿ ಡಿ. ಗ್ರೂಪ್ ನೌಕರ ಆತ್ಮಹತ್ಯೆ..!

ಹೊಸದುರ್ಗ: ಕೃಷಿ ಮಾರುಕಟ್ಟೆಯಲ್ಲಿಯೇ ಡಿ ಗ್ರೂಪ್ ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಇದನ್ನು ಕಂಡು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತ ಕಚೇರಿ ಸಿಬ್ಬಂದಿ ಶಾಕ್ ಆಗಿದ್ದಾರೆ. 55 ವರ್ಷದ ಜಗದೀಶ್ ಆತ್ಮಹತ್ಯೆಗೆ

ಚಿತ್ರದುರ್ಗ ಜಿಲ್ಲೆಯ ಮಳೆ ವರದಿ : ಸೂಗೂರುನಲ್ಲಿ ಹೆಚ್ಚು ಮಳೆ

  ಚಿತ್ರದುರ್ಗ,ಮೇ.20 : ಭಾನುವಾರ ಸುರಿದ ಮಳೆ ವಿವರದನ್ವಯ ಹಿರಿಯೂರು ತಾಲ್ಲೂಕಿನ ಸೂಗೂರುನಲ್ಲಿ 52.4ಮಿ.ಮೀ ಮಳೆಯಾಗಿದೆ. ಇದು ಜಿಲ್ಲೆಯಲ್ಲಿ ಸುರಿದ ಅತ್ಯಧಿಕ ಮಳೆಯಾಗಿದೆ. ಹಿರಿಯೂರು ತಾಲ್ಲೂಕಿನ ಹಿರಿಯೂರು 11.4 ಮಿ.ಮೀ, ಇಕ್ಕನೂರು 26 ಮಿ.ಮೀ,

ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ : ಎಸ್ಐಟಿ ಮುಂದೆ ಹಾಜರಾಗುವುದು ಉತ್ತಮ ಎಂದ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಇನ್ನು ಪತ್ತೆಯಾಗಿಲ್ಲ. ಈ ಬಗ್ಗೆ ನಿಖಿಲ್ ಕುಮಾರಸ್ವಾಮಿಗೆ ಪ್ರಶ್ನೆ ಎದುರಾದಾಗ, ಆರೋಪಿ ಆಗಿದ್ದವನು ಆರೋಪವನ್ನು ಎದುರಿಸಬೇಕು. ಕಾನೂನು ಹೋರಾಟವನ್ನು ಮಾಡಬೇಕು ಎಂದಿದ್ದಾರೆ.   ಆರೋಪವೆಂಬುದು

error: Content is protected !!