Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ನವರು ಹತಾಶರಾಗಿದ್ದಾರೆ : ಸಚಿವ ಶ್ರೀರಾಮುಲು

Facebook
Twitter
Telegram
WhatsApp

 

ಚಿಕ್ಕಬಳ್ಳಾಪುರ: ಇಂದು ಬಿಜೆಪಿ ತಮ್ಮ ಶಕ್ತಿ ಪ್ರದರ್ಶನ ಮಾಡುವುದಕ್ಕೆ ದೊಡ್ಡಬಳ್ಳಾಪುರದಲ್ಲಿ ವೇದಿಕೆ ಸಿದ್ದತೆ ಮಾಡಿದ್ದಾರೆ. ಈಗಾಗಲೇ ಎಲ್ಲಾ ನಾಯಕರು ಆಗಮಿಸಿದ್ದಾರೆ. ಬಿಜೆಪಿ ಮೂರು ವರ್ಷ ಪೂರೈಸಿದ್ದು, ತಮ್ಮ ಸರ್ಕಾರದ ಎಲ್ಲಾ ಸಾಧನೆಯನ್ನು ಹೇಳಲಿದ್ದಾರೆ.

ಕಾರ್ಯಕ್ರಮಕ್ಕೆ ಆಗಮಿಸಿದ ಸಚಿವ ಶ್ರೀರಾಮುಲು ಮಾತನಾಡಿದ್ದು, ಈ ವೇಳೆ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್ ನವರಿಗೆ ಅಧಿಕಾರ ಇಲ್ಲ ಎಂದು ಹತಾಶರಾಗಿದ್ದಾರೆ. ಹೀಗಾಗಿ ಅವರೆಲ್ಲಾ ಆ ರೀತಿ ಮಾತನಾಡುತ್ತಾರೆ. ಆದ್ರೆ ನಾವೂ ಅಭಿವೃದ್ದಿ ಪರ ಮಾತನಾಡುತ್ತೇವೆ ಎಂದಿದ್ದಾರೆ.

ಇನ್ನು ತಮ್ಮ ಸರ್ಕಾರದ ಬಗ್ಗೆ ಮಾತನಾಡಿದ್ದು, ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಎಲ್ಲಾ ಮಂತ್ರಿಗಳು ಮಾಡಿದ ಸಾಧನೆಯನ್ನು ಈ ಬಾರಿ ಕಾರ್ಯಕ್ರಮದಲ್ಲಿ ಹೇಳಲಿದ್ದೇವೆ. ಮಾಜಿ ಸಿಎಂ ಯಡಿಯೂರಪ್ಪ ಅವರು, ಸಿಎಂ ಬಸವರಾಜ್ ಬೊಮ್ಮಾಯಿ ಅವರು ಹಾಗೂ ನಮ್ಮ ಮಂತ್ರಿಗಳು ಮಾಡಿದ ಸಾಧನೆಯನ್ನು ತಿಳಿಸುವ ಕಾರ್ಯಕ್ರಮ ಇದಾಗಿದೆ. ನಾವೂ ಮಾಡಿದ ಸಾಧನೆ, ಕೆಲಸವನ್ನು ಜನರ ಮುಂದಿಡಬೇಕೆಂದು. ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವ ಉದ್ದೇಶದಿಂದ ಈ ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊಸದುರ್ಗ | ಕೃಷಿ‌ ಮಾರುಕಟ್ಟೆಯಲ್ಲಿ ಡಿ. ಗ್ರೂಪ್ ನೌಕರ ಆತ್ಮಹತ್ಯೆ..!

ಹೊಸದುರ್ಗ: ಕೃಷಿ ಮಾರುಕಟ್ಟೆಯಲ್ಲಿಯೇ ಡಿ ಗ್ರೂಪ್ ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಇದನ್ನು ಕಂಡು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತ ಕಚೇರಿ ಸಿಬ್ಬಂದಿ ಶಾಕ್ ಆಗಿದ್ದಾರೆ. 55 ವರ್ಷದ ಜಗದೀಶ್ ಆತ್ಮಹತ್ಯೆಗೆ

ಚಿತ್ರದುರ್ಗ ಜಿಲ್ಲೆಯ ಮಳೆ ವರದಿ : ಸೂಗೂರುನಲ್ಲಿ ಹೆಚ್ಚು ಮಳೆ

  ಚಿತ್ರದುರ್ಗ,ಮೇ.20 : ಭಾನುವಾರ ಸುರಿದ ಮಳೆ ವಿವರದನ್ವಯ ಹಿರಿಯೂರು ತಾಲ್ಲೂಕಿನ ಸೂಗೂರುನಲ್ಲಿ 52.4ಮಿ.ಮೀ ಮಳೆಯಾಗಿದೆ. ಇದು ಜಿಲ್ಲೆಯಲ್ಲಿ ಸುರಿದ ಅತ್ಯಧಿಕ ಮಳೆಯಾಗಿದೆ. ಹಿರಿಯೂರು ತಾಲ್ಲೂಕಿನ ಹಿರಿಯೂರು 11.4 ಮಿ.ಮೀ, ಇಕ್ಕನೂರು 26 ಮಿ.ಮೀ,

ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ : ಎಸ್ಐಟಿ ಮುಂದೆ ಹಾಜರಾಗುವುದು ಉತ್ತಮ ಎಂದ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಇನ್ನು ಪತ್ತೆಯಾಗಿಲ್ಲ. ಈ ಬಗ್ಗೆ ನಿಖಿಲ್ ಕುಮಾರಸ್ವಾಮಿಗೆ ಪ್ರಶ್ನೆ ಎದುರಾದಾಗ, ಆರೋಪಿ ಆಗಿದ್ದವನು ಆರೋಪವನ್ನು ಎದುರಿಸಬೇಕು. ಕಾನೂನು ಹೋರಾಟವನ್ನು ಮಾಡಬೇಕು ಎಂದಿದ್ದಾರೆ.   ಆರೋಪವೆಂಬುದು

error: Content is protected !!