Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಳೆಯಿಂದಾಗಿ ಪ್ರವಾಹದ ಭೀತಿ ಎದುರಿಸುತ್ತಿರುವ ಗ್ರಾಮದ ಜನ..!

Facebook
Twitter
Telegram
WhatsApp

ಬೆಳಗಾವಿ : ಉತ್ತರ ಕರ್ನಾಟಕದ ಕಡೆ ಮಳೆಯ ಪ್ರಮಾಣ ನಿಂತಿಲ್ಲ. ಮಳೆಯಿಂದಾಗಿ ಹಲವು ಕಡೆ ಪ್ರವಾಹದ ಭೀತಿ ಎದುರಾಗಿದೆ. ಕೋಟಬಾಗಿ ಬಳಿ ದುರ್ಗಾದೇವಿ ದೇವಸ್ಥಾನ ಜಲಾವೃತಗೊಂಡಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕೊಟಬಾಗಿ ಗ್ರಾಮದಲ್ಲಿರುವ ದೇವಸ್ಥಾನ. ಈ ದೇವಸ್ಥಾನದ ಗರ್ಭಗುಡಿಗೆ ನೀರು ನುಗ್ಗಿದ ಹಿನ್ನೆಲೆ, ಅರ್ಚಕರು ದೇವಸ್ಥಾನಕ್ಕೆ ಬೀಗ ಹಾಕಿ ಬಂದ್ ಮಾಡಲಾಗಿದೆ.

ಇನ್ನು ಮಲಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇದರ ಪರಿಣಾಮ ಗದಗ ಜಿಲ್ಲೆಯ ನರಗುಂದ ತಲೂಕಿನ ಲಖನಾಪುರ ಗ್ರಾಮಕ್ಕೆ ಪ್ರವಾಹದ ಭೀತಿ ಎದುರಾಗಿದೆ. ಗ್ರಾಮಕ್ಕೆ ತಹಶೀಲ್ದಾರ್ ಅಮರವಾದಗಿ ಹಾಗೂ ಸಿಪಿಐ ಮಲ್ಲಯ್ಯ, ಇಓ ಮಂಜುಳಾ ಭೇಟಿ ನೀಡಿದ್ದಾರೆ.

ಪ್ರವಾಹದ ಭೀತಿ ಇರುವ ಕಾರಣ ಕಾಳಜಿ ಕೇಂದ್ರಕ್ಕೆ ಶಿಫ್ಟ್ ಆಗುವಂತೆ ಜನರಿಗೆ ಮನವಿ ಮಾಡಲಾಗಿದೆ. ಬೆಳ್ಳೇರಿಯಲ್ಲಿ ಕಾಳಜಿ ಕೇಂದ್ರ ನಿರ್ಮಾಣ ಮಾಡಿದ್ದು, ಅಲ್ಲಿಗೆ ಶಿಫ್ಟ್ ಆಗುವಂತೆ ಮನವಿ ಮಾಡಿದ್ದಾರೆ. ಆದರೆ ಅಧಿಕಾರಗಳ ಮಾತು ಕೇಳದ ಜನ ನಮಗೆ ಅಪಾಯವಿಲ್ಲ ನಾವೂ ಹೋಗಲ್ಲ ಎನ್ನುತ್ತಿದ್ದಾರೆ. ಅಧಿಕಾರಿಗಳೆಲ್ಲಾ ಸೇರಿ ಗ್ರಾಮದ ದೇವಸ್ಥಾನದಲ್ಲಿಯೇ ಸಭೆ ನಡೆಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗಾಳಿ ಮಳೆಗೆ ಕರೆಂಟ್ ಹೋದ್ರೆ ಈ ನಂಬರ್ ಗೆ ವಾಟ್ಸಾಪ್ ಮಾಡಿ

ಬೆಂಗಳೂರು: ಇನ್ನು ಮಳೆಗಾಲ ಶುರುವಾಯ್ತು. ಈ ಮಳೆಗಾಲ ಬಂತು ಅಂದ್ರೆ ಸಾಕು ಎಲ್ಲೆಡೆ ಮರಗಿಡಗಳು ಬೀಳುತ್ತವೆ, ಪವರ್ ಕಟ್ ಸಮಸ್ಯೆಗಳು ಕೂಡ ಕಾಡುತ್ತವೆ. ಈ ವೇಳೆ ಬೆಸ್ಕಾಂನವರು ಜನರ ಕೈಗೆ ಸಿಗುವುದು ಕಷ್ಟವಾಗಿದೆ. ಆದರೆ

ಹಣ ಉಳಿತಾಯಕ್ಕೆ RD ಅಥವಾ FD.. ಯಾವುದು ಬೆಟರ್..?

ಮನುಷ್ಯನ ಈಗಿನ ಜೀವನಶೈಲಿಯಿಂದ ಹಣದ ಅವಶ್ಯಕತೆ ಬಹಳ ಇದೆ. ಬೆಲೆ ಏರಿಕೆಯ ನಡುವೆ ಮುಂದಿನ ಜೀವನಕ್ಕಾಗಿ ಹಣ ಉಳಿಸಲೇಬೇಕಾಗಿದೆ‌. ಆದರೆ ಹಣ ಉಳಿಕೆಗೆ ಅಥವಾ ಇರುವ ಹಣಕ್ಕೆ ಬ್ಯಾಂಕ್ ನಲ್ಲಿ ಯಾವ ಮಾರ್ಗವನ್ನು ಬಳಸಬೇಕೆಂಬುದು

ರೇವಣ್ಣ ಜಾಮೀನು ಅರ್ಜಿ ಇಂದು ವಿಚಾರಣೆ : ಅನಾರೋಗ್ಯದಿಂದ ಆಸ್ಪತ್ರೆಯಲ್ಲಿರುವ ರೇವಣ್ಣಗೆ ಜೈಲಾ..? ಬೇಲಾ..?

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯ ಕಿಡ್ನ್ಯಾಪ್ ಕೇಸಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಬಂಧಿಸಲಾಗಿದೆ. 8ನೇ ತಾರೀಖಿನ ತನಕವೂ ವಶಕ್ಕೆ ಪಡೆದಿದ್ದರು. ಆದರೆ ಇಂದು ಅವರ

error: Content is protected !!