Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆರ್ ಎಸ್ ಎಸ್ ಚಡ್ಡಿ ಸುಡಬಹುದು.. ಆದರೆ : ಸಿಟಿ ರವಿ ಕಾಂಗ್ರೆಸ್ ಗೆ ಹಾಕಿದ ಬಾಂಬ್ ಯಾವುದು..?

Facebook
Twitter
Telegram
WhatsApp

 

ಬೆಂಗಳೂರು: ಆರ್ಎಸ್ಎಸ್ ಚಡ್ಡಿ ವಿಚಾರಕ್ಕೆ ಸಿಟಿ ರವಿ ಇದೀಗ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಭಾರತ್ ಜೋಡೊ ಹೆಸರಲ್ಲಿ ಭಾರತೀಯತೆಯನ್ನು ಸುಡುವ ಕೆಲಸ ಮಾಡುತ್ತಿದ್ದಾರೆ. ಆರ್ಎಸ್ಎಸ್ ಭಾರತೀಯತೆ ಇರುವ ಸಂಘಟನೆ ಎಂದು ಚಡ್ಡಿ ಸುಡುವ ಫೋಟೋ ಹಾಕಿದ್ದ ಕಾಂಗ್ರೆಸ್ ಗೆ ತಿರುಗೇಟು ನೀಡಿದ್ದಾರೆ.

ಅವರು ಆರ್ಎಸ್ಎಸ್ ಚಡ್ಡಿಯನ್ನು ಸುಡಬಹುದು. ಆದರೆ ಆರ್ಎಸ್ಎಸ್ ವಿಚಾರವನ್ನಲ್ಲ. ಮುಂದೊಂದು ದಿನ ಚಡ್ಡಿಯನ್ನು ಹಾಕಿಯೇ ಕಾಂಗ್ರೆಸ್ ನವರು ಆರ್ಎಸ್ಎಸ್ ಕಚೇರಿಗೆ ಬರಲಿದ್ದಾರೆ. ಆರ್ಎಸ್ಎಸ್ ಕ್ರಶ್ ಮಾಡುತ್ತೇವೆ ಎಂದಿದ್ದ ನೆಹರೂ ಅವರೇ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಆರ್ಎಸ್ಎಸ್ ಅನ್ನು ಆಹ್ವಾನಿಸಿತ್ತು.

ಕಾಂಗ್ರೆಸ್ ಮನೋಭಾವ ಎಲ್ಲರಿಗೂ ಗೊತ್ತಿರುವಂತದ್ದೇ. ಉಗ್ರ ಒಸಾಮಾ ಬಿನ್ ಲಾಡೆನ್ ಗೆ ಇದೇ ಕಾಂಗ್ರೆಸ್ ಜೀ ಎಂದು ಉಲಲೇಖಿಸಿತ್ತು. ಅಫ್ಜಲ್ ಗುರುವನ್ನು ಗಲ್ಲಿಗೇರಿಸಿದ್ದರೆ ಮುರುಕ ವ್ಯಕ್ತಪಡಿಸಿದ್ದರು. ತುಕಡೇ ತುಕಡೇ ಗ್ಯಾಂಗ್ ಅನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ತಪ್ಪಿಸಿಕೊಳ್ಳಲು ಆಗಲ್ಲ.. ಬರದೆ ಇದ್ದರೆ ಅರೆಸ್ಟ್ ಮಾಡ್ತೀವಿ : ಜಿ ಪರಮೇಶ್ವರ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಜೊತೆಗಿನ ಅಶ್ಲೀಲ ವಿಡಿಯೋಗಳು ಹಾಸನದ ಹಾದಿ ಬೀದಿಯಲ್ಲಿ ಚೆಲ್ಲಾಡಿವೆ. ಈ ವಿಚಾರ ಬೆಳಕಿಗೆ ಬಂದ ಕೂಡಲೇ ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ವಹಿಸಿದೆ‌. ಇದರ ಬೆನ್ನಲ್ಲೇ ಪ್ರಜ್ವಲ್

ವ್ಯಾಕ್ಸಿನ್ ಹಾಕಿಸಿಕೊಂಡಿದ್ದಕ್ಕೆ ಅಪ್ಪುಗೆ ಹಾರ್ಟ್ ಅಟ್ಯಾಕ್ ಆಯ್ತಾ..? ವೈರಲ್ ಆಗ್ತಿದೆ ಪುನೀತ್ ಫೋಟೋ..!

ಕೊರೊನಾ ವೈರಸ್ ಕೊಟ್ಟ ಕಾಟ ಅಷ್ಟಿಷ್ಟಲ್ಲ. ನಷ್ಟದ ಜೊತೆಗೆ ಸಾವು ನೋವುಗಳಾಗಿವೆ. ಈಗಲೂ ಅದೆಷ್ಟೋ ಕುಟುಂಬಗಳು ಕೊರೋನಾದಿಂದ ನೋವು ಅನುಭವಿಸುತ್ತಿವೆ. ಕೊರೋನಾ ಎಂದರೆ ಸಾಕು ಒಂದು ಕ್ಷಣ ಹಾರ್ಟ್ ನಿಂತೇ ಹೋಗುತ್ತದೆ. ಇದರ ನಡುವೆ

ಮೋದಿ ನನ್ನ ಹೃದಯದಲ್ಲಿದ್ದಾರೆ, ಫೋಟೋ ಬಳಕೆಗೆ ಅನುಮತಿ ಸಿಕ್ಕಿದೆ : ಕೆ. ಎಸ್. ಈಶ್ವರಪ್ಪ

    ಶಿವಮೊಗ್ಗ: ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಅಖಾಡದಲ್ಲಿ ನಿಂತಿದ್ದಾರೆ. ಆರಂಭದಿಂದಲೂ ಪ್ರಧಾನಿ ಮೋದಿಯವರ ಫೋಟೋವನ್ನೇ ಬಳಕೆ ಮಾಡಿಕೊಳ್ಳುತ್ತಿದ್ದರು. ಆದರೆ ಬಿಜೆಪಿ ನಾಯಕರು

error: Content is protected !!