Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆರ್ಎಸ್ಎಸ್ ಚಡ್ಡಿ ಸುಡಬಹುದು.. ಆದರೆ : ಸಿಟಿ ರವಿ ಕಾಂಗ್ರೆಸ್ ಗೆ ಹಾಕಿದ ಬಾಂಬ್ ಯಾವುದು..?

Facebook
Twitter
Telegram
WhatsApp

ಬೆಂಗಳೂರು: ಆರ್ಎಸ್ಎಸ್ ಚಡ್ಡಿ ವಿಚಾರಕ್ಕೆ ಸಿಟಿ ರವಿ ಇದೀಗ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಭಾರತ್ ಜೋಡೊ ಹೆಸರಲ್ಲಿ ಭಾರತೀಯತೆಯನ್ನು ಸುಡುವ ಕೆಲಸ ಮಾಡುತ್ತಿದ್ದಾರೆ. ಆರ್ಎಸ್ಎಸ್ ಭಾರತೀಯತೆ ಇರುವ ಸಂಘಟನೆ ಎಂದು ಚಡ್ಡಿ ಸುಡುವ ಫೋಟೋ ಹಾಕಿದ್ದ ಕಾಂಗ್ರೆಸ್ ಗೆ ತಿರುಗೇಟು ನೀಡಿದ್ದಾರೆ.

ಅವರು ಆರ್ಎಸ್ಎಸ್ ಚಡ್ಡಿಯನ್ನು ಸುಡಬಹುದು. ಆದರೆ ಆರ್ಎಸ್ಎಸ್ ವಿಚಾರವನ್ನಲ್ಲ. ಮುಂದೊಂದು ದಿನ ಚಡ್ಡಿಯನ್ನು ಹಾಕಿಯೇ ಕಾಂಗ್ರೆಸ್ ನವರು ಆರ್ಎಸ್ಎಸ್ ಕಚೇರಿಗೆ ಬರಲಿದ್ದಾರೆ. ಆರ್ಎಸ್ಎಸ್ ಕ್ರಶ್ ಮಾಡುತ್ತೇವೆ ಎಂದಿದ್ದ ನೆಹರೂ ಅವರೇ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಆರ್ಎಸ್ಎಸ್ ಅನ್ನು ಆಹ್ವಾನಿಸಿತ್ತು.

ಕಾಂಗ್ರೆಸ್ ಮನೋಭಾವ ಎಲ್ಲರಿಗೂ ಗೊತ್ತಿರುವಂತದ್ದೇ. ಉಗ್ರ ಒಸಾಮಾ ಬಿನ್ ಲಾಡೆನ್ ಗೆ ಇದೇ ಕಾಂಗ್ರೆಸ್ ಜೀ ಎಂದು ಉಲಲೇಖಿಸಿತ್ತು. ಅಫ್ಜಲ್ ಗುರುವನ್ನು ಗಲ್ಲಿಗೇರಿಸಿದ್ದರೆ ಮುರುಕ ವ್ಯಕ್ತಪಡಿಸಿದ್ದರು. ತುಕಡೇ ತುಕಡೇ ಗ್ಯಾಂಗ್ ಅನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

ಹೆಚ್ಚಾದ ಬಿಸಿಲು ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ರಕ್ಷಿಸಿಕೊಳ್ಳಿ : ವಿ.ಎ.ಪ್ರಕಾಶ್‍ರೆಡ್ಡಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 01 : ಈ ವರ್ಷದ ಬೇಸಿಗೆ ಬಿಸಿಲು ಅತಿಯಾಗಿರುವುದರಿಂದ ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ಬೆಳಿಗ್ಗೆ ಆರು

error: Content is protected !!