Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಗ್ರಾಮೀಣ ಪ್ರದೇಶಗಳಲ್ಲಿ ಸೆಪ್ಟಂಬರ್ 18ರಂದು ವಿದ್ಯುತ್ ವ್ಯತ್ಯಯ

Facebook
Twitter
Telegram
WhatsApp

 

ಚಿತ್ರದುರ್ಗ,( ಸೆಪ್ಟಂಬರ್ 16) :  ಸೆಪ್ಟಂಬರ್ 18 ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2ಗಂಟೆಯವರೆಗೆ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಮಾರ್ಗಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು : 220 ಕೆ.ವಿ.ಎ ವಿ.ವಿ.ಕೇಂದ್ರದಿಂದ ಹೊರಹೋಗುವ ಎಲ್ಲಾ 66 ಕೆ.ಎ ಮಾರ್ಗಳು ಮತ್ತು ಸಂಬಂಧಿಸಿದ ಪಿ.ವಿ.ಕೇಂದ್ರಗಳಾದ 66/11ಕೆ.ವಿ. ಚಿತ್ರದುರ್ಗ, ಪಂಡರಹಳ್ಳಿ, ಹೆಚ್.ಡಿ.ಪಠ, ಚಿಕ್ಕಹಳ್ಳಿ ಭರಮಸಾಗರ, ಹಿರೇಗುಂಟನೂರು, ಸಿರಿಗೆರೆ, ವಿಜಾಪುರ ಬರುವ ಎಲ್ಲಾ ಫೀಡರ್‌ಗಳಿಗೂ ವಿದ್ಯುತ್ ಸರಬರಾಜಾಗುವ ಎಲ್ಲಾ 11 ಕೆವಿ ಮಾರ್ಗಗಳಲ್ಲಿ ವಿದ್ಯುತ್ ಆಡಚಣೆಯಾಗುತ್ತದೆ.

ಸಿರಿಗೆರೆ: ಸಿರಿಗರ, ಕೂನೂರು, ಹಳದರ, ಓಬಳಾಪುರ, ಅಳಗವಾಡಿ, ಪಳಕಿವಳ್ಳಿ, ಮದಕರಿಪುರ, ಸಿದ್ದಾಪುರ, ಸಿರಿಗೆರೆ, ಎಂ.ಇ.ಎಲ್ (ಬಿಬಿಹೆಚ್), ಅಕ್ಕೇನಹಳ್ಳಿ, ಆಲಘಟ್ಟ, ಚೀಲಂಗಿ.
ಭರಮಸಾಗರ: ಹೆಗ್ಗರ, ಎಮ್ಮೆಹಟ್ಟಿ, ನಲ್ಲಿಕಟ್ಟೆ, ಕೋಳಾಳ್ ಎನ್.ಜೆ.ವೈ,  ಹೆಗ್ಗಡೆಹಾಳ್, ವಿಜಾಪುರ, ಶಿವನಕೆರೆ, ನಂದಿಹಳ್ಳಿ, ಬಹದೂರ್ ಘಟ್ಟ, ಅಡವಿ ಗೋಲ್ಲರಹಳ್ಳಿ, ಭರಮಸಾಗರ, ಪಮೇರಹಳ್ಳಿ, ಕೋಗುಂಡೆ, ಎಸ್.ಕೆ.ಎಮ್ ಕೈಗಾರಿಕ ಪ್ರದೇಶ, ಕೋಡಿಹಳ್ಳಿ, ಅರಳಕಟ್ಟೆ.

ಹಿರೇಗುಂಟನೂರು: ಹುಣಸೇಕಟ್ಟೆ, ಕೊಡಗವಳ್ಳಿ, ಚಿಕ್ಕಪುರ, ಹಿರೇಗುಂಟನೂರು, ಭೀಮಸಮುದ್ರ, ವಡ್ಡರಪಾಳ್ಯ, ಭೀಮೇಶ್ವರ ದೇವಸ್ಥಾನ, ತೋರಿಬಯಲು, ಕ್ಯಾಂಬ್, ಸೀಬಾರ, ಎನ್.ಜೆ.ವೈ, ಬೀರಾವರ ಎನ್.ಜೆ.ವೈ, ಎನ್.ಬಳ್ಳೆಕಟ್ಟೆ, ಹೊಸಹಳ್ಳಿ, ಮಳಲಿ.
ವಿಜಾಪುರ: ಕಲ್ಲಕುಂಟೆ, ಬಳಘಟ್ಟೆ, ಲಕ್ಷ್ಮೀ ಸಾಗರ, ವಿಜಾಪುರ ಎನ್.ಜೆ.ವೈ, ಮರಡಿ ಆಂಜನೇಯ, ಚಿಕ್ಕಾಲಘಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ವಾಲ್ಮೀಕಿ ನಿಗಮದ ನೌಕರನ ಆತ್ಮಹತ್ಯೆಗೆ ಟ್ವಿಸ್ಟ್ : 85 ಕೋಟಿ ಅವ್ಯವಹಾರದ ವಾಸನೆ..?

ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕೌಂಟ್ ಸೂಪರಿಂಟೆಂಡೆಂಟ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ಅವ್ಯವಹಾರದ ವಾಸನೆ ಬಡಿಯುತ್ತಿದೆ. 50 ವರ್ಷ ಚಂದ್ರಶೇಖರ್ , ಮೂಲತಃ ಶಿವಮೊಗ್ಗದವರು. ಬೆಂಗಳೂರಿನ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೆಲಸ ಮಾಡುತ್ತಿದ್ದರು. ನಿನ್ನೆ

ಪ್ರಜ್ವಲ್ ರೇವಣ್ಣ ಇಷ್ಟು ದಿನ ಡಿಪ್ರೆಶನ್ ಹೋಗಿಬಿಟ್ಟಿದ್ರಂತೆ..!

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ಚಲ್ ರೇವಣ್ಣ ಇಂದು ವಿಡಿಯೋ ಮೂಲಕ ಪತ್ತೆಯಾಗಿದ್ದಾರೆ. ಎಸ್ಐಟಿ ಎಷ್ಟೇ ನೋಟೀಸ್ ಕೊಟ್ಟರು ಅದಕ್ಕೂ ಅವರ ವಕೀಲರೇ ಉತ್ತರಿಸಿದ್ದರು. ಇಂದು ವಿದೇಶದಲ್ಲಿದ್ದುಕೊಂಡೇ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ. ಅದರಲ್ಲಿ

ವಕೀಲರು ಮತ್ತು ನ್ಯಾಯಾಧೀಶರು ಒಂದೇ ನಾಣ್ಯದ ಎರಡು ಮುಖಗಳು : ಶಮೀರ್ ಪೀರ್ ಸಾಬ್ ಅಭಿಮತ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817   ಸುದ್ದಿಒನ್, ಚಳ್ಳಕೆರೆ, ಮೇ. 27 : ವಕೀಲರು ಮತ್ತು ನ್ಯಾಯಾಧೀಶರು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ವಕೀಲರು

error: Content is protected !!