Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರಸಕ್ತ ವರ್ಷದಿಂದಲೇ ಆರಂಭವಾಗುತ್ತೆ ಭಗವದ್ಗೀತಾ ಬೋಧನೆ : ಸಚಿವ ನಾಗೇಶ್

Facebook
Twitter
Telegram
WhatsApp

 

ಬೆಂಗಳೂರು: ಈ ಹಿಂದೆಯೇ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ಆರಂಭದ ಬಗ್ಗೆ ಶಿಕ್ಷಣ ಸಚಿವ ಬಿ ಸಿ ನಾಗೇಶ್ ತಿಳಿಸಿದ್ದರು. ಆದರೆ ಶೈಕ್ಷಣಿಕ ವರ್ಷ ಆರಂಭವಾಗಿ ಈಗಾಗಲೇ ಅರ್ಧ ವಾರ್ಷಿಕ ಕೂಡ ಮುಗಿಯುತ್ತಾ ಬಂದಿದೆ. ಇನ್ನು ಕೂಡ ಆರಂಭವಾಗಿಲ್ಲ. ಇಂದು ಸದನದಲ್ಲೂ ಭಗವದ್ಗೀತೆಯ ಬಗ್ಗೆ ಪ್ರಶ್ನೊತ್ತರ ಕಲಾಪದಲ್ಲಿ ಚರ್ಚೆ ನಡೆದಿದೆ.

ಪರಿಷತ್ ಸದಸ್ಯ ಎಂ ಕೆ ಪ್ರಾಣೇಶ್ ಈ ವಿಚಾರ ಪ್ರಸ್ತಾಪ ಮಾಡಿದರು. ಈ ವರ್ಷದಿಂದ ಭಗವದ್ಗೀತೆ ಪ್ರಸ್ತಾಪ ಇಲ್ಲ ಅಂತ ಸರ್ಕಾರ ಹೇಳುತ್ತಿದೆ. ಆದರೆ ಅದಕ್ಕೆ ಈಗಾಗಲೇ ಸಮಿತಿ ಕೂಡ ರಚನೆ ಮಾಡಿಯಾಗಿದೆ. ಆದರೆ ಈಗ ಬೋಧನೆ ಇಲ್ಲ ಎಂದು ಹೇಳಲಾಗುತ್ತಿದೆ. ಯಾಕೆ ಸರ್ಕಾರಕ್ಕೆ ಭಗವದ್ಗೀತೆ ಬೋಧನೆ ಮಾಡುವುದಕ್ಕೆ ಮುಜುಗರವೇನಾದರೂ ಇದೆಯಾ. ಮೊದಲು ತೋರಿದ್ದಷ್ಟು ಆಸಕ್ತಿಯನ್ನು ಈಗ ಸರ್ಕಾರ ಯಾಕೆ ತೋರುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಸದನದಲ್ಲಿಯೇ ಉತ್ತರಿಸಿದ ಸಚಿವ ಬಿ ಸಿ ನಾಗೇಶ್, ಶೈಕ್ಷಣಿಕ ವರ್ಷದಿಂದಲೇ ಭಗವದ್ಗೀತೆ ಬೋಧನೆ ನಡೆಯುತ್ತದೆ. ಶಾಲಾ-ಕಾಲೇಜಿನಲ್ಲಿ ಬೋಧನೆ ಮಾಡಲಾಗುತ್ತದೆ. ಈಗಾಗಲೇ ಈ ಸಂಬಂಧ ನೈತಿಕ ಶಿಕ್ಷಣ ವಿಭಾಗದಲ್ಲಿ ಚರ್ಚೆ ಕೂಡ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

ನಾಳೆ ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ :   ಸಿದ್ದತೆ ಹೇಗಿದೆ ?

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಸಹೋದರಿಯರ ನಡುವೆ ಜಗಳ, ಮುನಿಸು ಇರುವುದು ಸಹಜ. ಆದ್ರೆ, ಕೋಟೆನಾಡಿನಲ್ಲಿ ಮಾತ್ರ ಮುನಿದು

error: Content is protected !!