Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೀರೋ ಕಂಪನಿಯ ದ್ವಿಚಕ್ರ ವಾಹನ ಕೊಳ್ಳುವ ಗ್ರಾಹಕರಿಗೆ ದಸರಾ ಹಬ್ಬದ ಪ್ರಯುಕ್ತ ಬಂಪರ್ ಆಫರ್ : ಈ ಕೊಡುಗೆ ಇಲ್ಲಿ ಮಾತ್ರ…!

Facebook
Twitter
Telegram
WhatsApp

ಚಿತ್ರದುರ್ಗ, (ಸೆ.21): ಹಬ್ಬ ಹರಿದಿನಗಳು ಬಂತು ಎಂದರೆ ಎಲ್ಲಾ ಕಡೆ ಆಫರ್ ಗಳು ನಡೆಯುತ್ತವೆ. ಗ್ರಾಹಕರಿಗಾಗಿ ಡಿಸ್ಕೌಂಟ್ ಕೂಡ ಸಿಗಲಿದೆ. ಇದೀಗ ಮಹೇಶ್ ಹೀರೋ ಶೋ ರೂಂ ಕೂಡ ತಮ್ಮ ಗ್ರಾಹಕರಿಗಾಗಿ ಸ್ಪೆಷಲ್ ಉಡುಗೊರೆ ನೀಡಲು ಸಿದ್ಧವಾಗಿದೆ.

ಚಿತ್ರದುರ್ಗದಲ್ಲಿ ಹೀರೋ ಶೋರೂಂ ಮಹೇಶ್ ಮೋಟಾರ್ಸ್ ರಾಜ್ಯದಲ್ಲಿಯೇ ಖ್ಯಾತಿಯನ್ನು ಪಡೆದಿದೆ. ನಾಡಿನ ಸಮಸ್ತ ಜನತೆಗೆ ದಸರಾ ಹಬ್ಬದ ಶುಭಾಶಯಗಳನ್ನು ಕೋರುವುದರ ಜೊತೆಗೆ ಉಡುಗೊರೆಯನ್ನು ನೀಡಿ ಗ್ರಾಹಕರಿಗೆ ಶುಭ ಸುದ್ದಿ‌ನೀಡಿದೆ.

ಹಬ್ಬದ ಕೊಡುಗೆಯಾಗಿ ಹೊಸ ಹೀರೋ ದ್ವಿಚಕ್ರ ವಾಹನ ಕೊಳ್ಳುವ ಎಲ್ಲಾ ಗ್ರಾಹಕರಿಗಾಗಿ ಮೂರು ಸಾವಿರ ರೂಪಾಯಿ ಮೌಲ್ಯದ ಹೆಲ್ಮೆಟ್, ಜರ್ಕಿನ್, ಟ್ರಾವೆಲಿಂಗ್‌ ಬ್ಯಾಗ್ ಮತ್ತು ವೆಹಿಕಲ್ ಕವರ್ ಉಚಿತವಾಗಿ ನೀಡಲಾಗುತ್ತದೆ. ಈ ಆಫರ್ ಗಳು ಮಹೇಶ್ ಮೋಟಾರ್ಸ್ ಚಿತ್ರದುರ್ಗ ಸೇರಿದಂತೆ ಹೊಳಲ್ಕೆರೆ, ಹೊಸದುರ್ಗ, ಹಿರಿಯೂರು ಮತ್ತು ಚಳ್ಳಕೆರೆ ಶಾಖೆಯಲ್ಲೂ ಲಭ್ಯ.

ಈ ಕೊಡುಗೆ ಸೆ. 26 ರಿಂದ ಅಕ್ಟೋಬರ್ 5 ರ ವರೆಗೂ.
(ಷರತ್ತುಗಳು ಮತ್ತು ನಿಬಂಧನೆಗಳು ಅನ್ವಯಿಸುತ್ತವೆ.)
ಮಾತ್ರ ನೀವೂ ಈ ಅವಕಾಶ ಪಡೆಯಬೇಕು ಎಂದರೆ, ಚಿತ್ರದುರ್ಗದ ಆರ್ ಟಿ ಓ ರಸ್ತೆಯಲ್ಲಿರುವ ಮಹೇಶ್ ಮೋಟಾರ್ಸ್ ಹೀರೋ ಶೋರೂಂಗೆ ಭೇಟಿ ನೀಡಿ. ಇನ್ನು ಹೆಚ್ಚಿನ ಮಾಹಿತಿ ಬೇಕಾದ್ದಲ್ಲಿ 9880527855, 9289922126  ನಂಬರ್ ಗೆ ಕರೆ ಮಾಡಲು ಮಹೇಶ್ ಮೋಟಾರ್ಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹೇಶ್ ಮೋಟಾರ್ಸ್, ಚಿತ್ರದುರ್ಗ

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಶೋಕ್ ಅವರಿಗೇನೆ ಏಡ್ಸ್ ರಕ್ತ ಇಂಜೆಕ್ಟ್ ಮಾಡಲು ಹೋಗಿದ್ರಂತೆ ಮುನಿರತ್ನ : ಬೆಚ್ಚಿಬಿದ್ದ ವಿಪಕ್ಷ ನಾಯಕ..!

  ರಾಜಕೀಯದಲ್ಲಿ ಎಷ್ಟೇ ದ್ವೇಷಿಗಳಿದ್ದರೂ ಅದು ಸ್ಪರ್ಧೆಯ ವಿಚಾರಕ್ಕೆ ಮಾತ್ರ ಯುದ್ಧ ಸಾರಬೇಕು. ಅದೆಷ್ಟೋ ರಾಜಕಾರಣಿಗಳು ಇರುವುದೇ ಹಾಗೇ. ರಾಜಕೀಯದ ಪಡಸಾಲೆಯಲ್ಲಿ ಕಿತ್ತಾಡಿಕಿಂಡರು, ಸಭೆ ಸಮಾರಂಭಗಳಲ್ಲಿ ಆತ್ಮೀಯರಾಗಿಯೇ ಕಾಣಿಸಿಕೊಳ್ಳುತ್ತಾರೆ. ಆದರೆ ಮುನಿರತ್ನ ಮಾಡಿದ್ದ ಪ್ಲ್ಯಾನ್

ಅತ್ಯಾಚಾರ ಕೇಸಲ್ಲಿ ಮತ್ತೆ ಅರೆಸ್ಟ್ ಆದ ಮುನಿರತ್ನ..!

  ಬೆಂಗಳೂರು: ಜಾತಿ ನಿಂದನೆ ಹಾಗೂ ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದ ಶಾಸಕ ಮುನಿರತ್ನ ಅವರಿಗೆ ನಿನ್ನೆಯಷ್ಟೇ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಆದರೆ ಮುನಿರತ್ನ ಹೊರಗೆ ಬಂದು, ಮಾಮೂಲಿಯಂತೆ ಇರಲು ಸಾಧ್ಯವಾಗಲೇ

ಈ ರಾಶಿಯವರ ಭೂಮಿ ಖರೀದಿ, ಭೂಮಿ ಮಾರಾಟಗಾರರಿಗೆ ಯಶಸ್ಸು.

ಈ ರಾಶಿಯವರ ಭೂಮಿ ಖರೀದಿ, ಭೂಮಿ ಮಾರಾಟಗಾರರಿಗೆ ಯಶಸ್ಸು. ನಿಮ್ಮ ಮಕ್ಕಳು ಮದುವೆಗೆ ಒಪ್ಪುತ್ತಿಲ್ಲವೇ? ಶುಕ್ರವಾರರಾಶಿ ಭವಿಷ್ಯ -ಸೆಪ್ಟೆಂಬರ್-20,2024 ಸೂರ್ಯೋದಯ: 06:08, ಸೂರ್ಯಾಸ್ತ : 06:10 ಶಾಲಿವಾಹನ ಶಕೆ :1946, ಸಂವತ್ :2080, ಸಂವತ್ಸರ

error: Content is protected !!