Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಎಂಎಸ್ ಕಾಲೇಜು ಟ್ರಸ್ಟ್ ಅಕ್ರಮದ ತನಿಖೆಗೆ ಆಗ್ರಹಿಸಿ ಜೆಡಿಎಸ್ ಧರಣಿ : ಸಿದ್ದರಾಮಯ್ಯ ಬೆಂಬಲ

Facebook
Twitter
Telegram
WhatsApp

ಬಿಎಂಎಸ್ ಕಾಲೇಜು ಟ್ರಸ್ಟ್, ಜಮೀನು ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಅಕ್ರಮ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಜೆಡಿಎಸ್ ಒತ್ತಾಯಿಸಿ ಧರಣಿ ನಡೆಸುತ್ತಿದೆ. ಸದನದಲ್ಲಿ ಧರಣಿ ನಡೆಸುತ್ತಿರುವುದಕ್ಕೆ ಸ್ಪೀಕರ್ ಮನವಿ ಮಾಡಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ ಬಳಿ ಧಣಿ ಹಿಂಪಡೆಯಲು ಸ್ಪೀಕರ್ ಮನವಿ ಮಾಡಿದ್ದಾರೆ. ಸದನದ ಹೊರಗೆ ಧರಣಿ ನಡೆಸಲು ಸ್ಪೀಕರ್ ಮನವಿ ಮಾಡಿದ್ದಾರೆ. ಸಂಧಾನ ಸಭೆ ಬಳಿಕ ಕಲಾಪ ಪುನರಾರಂಭ ಮಾಡಲಾಗುತ್ತದೆ ಎಂದಿದ್ದಾರೆ.

ಈ ವಿಚಾರಕ್ಕೆ ಮಧ್ಯಪ್ರವೇಶಿಸಿದ ಸಿದ್ದರಾಮಯ್ಯ, ಸರ್ಕಾರ ಒಪ್ಪಿದ್ರೆ ಧರಣಿ ಹಿಂಪಡೆಯುತ್ತಾರೆ. ಸದನದಲ್ಲಿ ನಾನು 40% ಕಮಿಷನ್ ಬಗ್ಗೆ ಚರ್ಚೆ ಮಾಡಬೇಕು. ಈ ಬಗ್ಗೆ ನಾನು ಚರ್ಚೆ ಮಾಡಲೇಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಇನ್ನು ಕುಮಾರಸ್ವಾಮಿ ಮಾತನಾಡಿ, ಇದು ಬಡಮಕ್ಕಳ ಜೀವನಕ್ಕೆ ಸಂಬಂಧಿಸಿದ್ದು, ಇದು ಅತ್ಯಂತ ಬೇಜವಾಬ್ದಾರಿಯಿಂದ ತೆಗೆದುಕೊಂಡ ನಿರ್ಧಾರವಾಗಿದೆ. ನೀವೂ ಯಾವುದರ ಮೂಲಕವಾದರೂ ತನಿಖೆಯನ್ನು ನಡೆಸಿ.‌ ಸಿಬಿಐ ಮೂಲಕವಾದರೂ ನಡೆಸಿ, ಒಟ್ಟು ಬಿಎಂಎಸ್ ಕಾಲೇಜು ಟ್ರಸ್ಟ್ ಮತ್ತು ಜಮೀನು ಅಕ್ರಮದ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಕೇಸ್: ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಇದ್ದಾಗ ಮಾಡಿಕೊಂಡ ವಿಡಿಯೋ.. ಪ್ರಜ್ವಲ್ ಗೆ ಶಿಕ್ಷೆಯಾಗಲೇಬೇಕು : ಮೋದಿ ಒತ್ತಾಯ..!

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳಿಗೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸಂಬಂಧಪಟ್ಟವರಿಗೆ ನೋಟೀಸ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಜೊತೆಗೆ ಸಂತ್ರಸ್ತೆಯರನ್ನು ಕರೆಸಿ, ಹೇಳಿಕೆಗಳನ್ನು ಪಡೆಯುತ್ತಿದ್ದಾರೆ. ಇದರ ನಡುವೆ ಪ್ರಧಾನಿ

ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ : ಬೇಗ ಬೇಗ ವೋಟ್ ಮಾಡಿ ಬಿಡಿ

ಬೆಂಗಳೂರು: ನಿನ್ನೆಯಿಂದ ಎಲ್ಲೆಡೆ ಜೋರು ಮಳೆಯಾಗುತ್ತಿದೆ. ಇಂದು ಕೂಡ ಹವಮಾನ ಇಲಾಖೆ ಮಳೆಯ ಮುನ್ಸೂಚನೆಯನ್ನು ನೀಡಿದೆ. ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಚಾಮರಾಜನಗರ ಮತ್ತು ರಾಮನಗರದ

ಶಿಕ್ಷಕ ಎಸ್. ಶಿವಕುಮಾರ್ ನಿಧನ

    ಸುದ್ದಿಒನ್, ಚಳ್ಳಕೆರೆ, ಮೇ. 07 : ತಾಲ್ಲೂಕಿನ ತಿಮ್ಮಣ್ಣನಹಳ್ಳಿಯ  ಸಿ.ಪಿ. ಮೂಡಲಗಿರಿಯಪ್ಪ ಗ್ರಾಮಾಂತರ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್. ಶಿವಕುಮಾರ್ (55 ವರ್ಷ) ಅವರು ಲೋ ಬಿಪಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ

error: Content is protected !!