Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚೆಕ್ ಬೌನ್ಸ್ ಪ್ರಕರಣ : ಕುಮಾರಸ್ವಾಮಿಗೆ ಜಾಮೀನು ರಹಿತ ವಾರೆಂಟ್..!

Facebook
Twitter
Telegram
WhatsApp

ಚಿಕ್ಕಮಗಳೂರು: ಮೂಡಿಗೆರೆ ಶಾಸಕ ಎಂ ಪಿ ಕುಮಾರಸ್ವಾಮಿ ವಿರುದ್ದ ಜಾಮೀನು ರಹಿತ ವಾರೆಂಟ್ ಜಾರಿಯಾಗಿದೆ. 42ನೇ ಎಸಿಎಂಎಂ ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ.

ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ಶಾಸಕ ಕುಮಾರಸ್ವಾಮಿ ವಿರುದ್ಧ ಕೇಸ್ ದಾಖಲಾಗಿತ್ತು. ಹೂವಪ್ಪ ಗೌಡ ಎಂಬುವವರು ಕೇಸ್ ಹಾಕಿದ್ದರು. ಆದರೆ ಎಷ್ಟೇ ಸಲ ನೋಟೀಸ್ ನೀಡಿದರು ವಿಚಾರಣೆಗೆ ಹಾಜರಾಗಿರಲಿಲ್ಲ. ಬದಲಿಗೆ ಅನಾರೋಗ್ಯದ ಕಾರಣವನ್ನು ನೀಡುತ್ತಾ ಬಂದಿದ್ದರು. ವಿಚಾರಣೆಗೆ ಹಾಜರಾಗದೆ ಅಲ್ಲಿ ಇಲ್ಲಿ ಫಂಕ್ಷನ್ ಗಳನ್ನು ಅಟೆಂಡ್ ಮಾಡುತ್ತಿದ್ದರು.

ಈ ಸಂಬಂಧ ಅರ್ಜಿದಾರ ಹೂವಪ್ಪ ಗೌಡ ಕೋರ್ಟ್ಗೆ ಅನೇಕ ಸಾಕ್ಷಿಗಳನ್ನು ನೀಡಿದ್ದರು. ಶಾಸಕ ಕುಮಾರಸ್ವಾಮಿ ಆರೋಗ್ಯವಾಗಿಯೇ ಇದ್ದಾರೆ ಎಂದು ಅದಕ್ಕೆ ಬೇಕಾದ ಎಲ್ಲಾ ಪುರಾವೆಗಳನ್ನು ಕೋರ್ಟ್ ಗೆ ಸಲ್ಲಿಸಿದ್ದರು. ಈ ಸಂಬಂಧ ಪರಿಶೀಲನೆ ನಡೆಸಿದ 42ನೇ ಎಸಿಎಂಎಂ ನ್ಯಾಯಾಲಯ ಇದೀಗ ಜಾಮೀನು ರಹಿತ ವಾರೆಂಟ್ ನೀಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೊತ್ತಂಬರಿ ಸೊಪ್ಪಿನ ಟೀ ಕೇಳಿದ್ದೀರಾ..? ಒಮ್ಮೆ ಮಾಡಿಕೊಂಡು ಕುಡಿಯಿರಿ : ಎಷ್ಟೆಲ್ಲಾ ಅನುಕೂಲ ಗೊತ್ತಾ ?

ಸುದ್ದಿಒನ್ : ಹಲವರಿಗೆ ಬೆಳಗ್ಗೆ ಚಹಾ ಕುಡಿಯುವ ಅಭ್ಯಾಸವಿರುತ್ತದೆ. ಅನೇಕ ಜನರು ಬೆಳಿಗ್ಗೆ ಹಾಲಿನಿಂದ ತಯಾರಿಸಿದ ಚಹಾ ಮತ್ತು ಕಾಫಿ ಕುಡಿಯುತ್ತಾರೆ. ಆದರೆ, ಕೆಲವರು ಗ್ರೀನ್ ಟೀ ಕುಡಿಯುತ್ತಾರೆ, ಇನ್ನು ಕೆಲವರು ಲೆಮನ್ ಟೀ

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ.

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ. ಗುರುವಾರ- ರಾಶಿ ಭವಿಷ್ಯ ಮೇ-9,2024 ಸೂರ್ಯೋದಯ: 05:50, ಸೂರ್ಯಾಸ್ತ : 06:35 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

error: Content is protected !!