Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಳಗಾವಿಯಲ್ಲಿ ಭೀಕರ ಅಪಘಾತ : ASI ಕುಟುಂಬದ ಮೂವರು ಸಾವು..!

Facebook
Twitter
Telegram
WhatsApp

 

 

ಬೆಳಗಾವಿ: ಸ್ವಿಫ್ಟ್ ಡಿಸೈನರ್ ಕಾರಿಗೆ ಸಿಮೆಂಟ್ ತುಂಬಿದ ಲಾರಿ ಡಿಕ್ಕಿಯಾದ ಪರಿಣಾಮ ಚಾಲಕ ಸೇರಿ ಎಎಸ್ಐ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್ ಬಳಿ ನಡೆದಿದೆ. ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುಡಚಿ ಪೊಲೀಸ್ ಠಾಣೆಯ ಎಎಸ್‌ಐ ವೈ.ಎಂ.ಹಲಕಿಯವರ ಪತ್ನಿ, ಪುತ್ರಿ ಹಾಗೂ ಚಾಲಕ, ಅಜ್ಜಿ ಸೇರಿ ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ. ಬೆಳಗಾವಿ ಎಸ್‌ಪಿ ಡಾ.ಸಂಜೀವ್ ಪಾಟೀಲ್, ಮುರಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

 

ಲಾರಿ ಡಿಕ್ಕಿಯಾದ ರಭಸಕ್ಕೆ ಸ್ವಿಫ್ಟ್ ಡಿಸೈರ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಎಎಸ್ಐ ಕುಟುಂಬಸ್ಥರು ಯರಗಟ್ಟಿಗೆ ತೆರಳುತ್ತಿದ್ದರು. ಈ ವೇಳೆ ಈ ದುರ್ಘಟನೆ ನಡೆದಿದೆ. ಇನ್ನು ಬೈಕ್ ನಲ್ಲಿ ಬರುತ್ತಿದ್ದ ಅಜ್ಜಿಯೊಬ್ಬರು ಮೃತರಾಗಿದ್ದಾರೆ. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ವಿಶೇಷ ತನಿಖಾ ತಂಡ ರಚನೆಗೆ ಸಿಎಂ ನಿರ್ಧಾರ

ಬೆಂಗಳೂರು: ಹಾಸನದಲ್ಲಿ ಕಳೆದ ಕೆಲವು ದಿನಗಳಿಂದ ಪೆನ್ ಡ್ರೈವ್ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಆ ಪೆನ್ ಡ್ರೈವ್ ನಲ್ಲಿ ಮಹಿಳೆಯರ ಅಶ್ಲೀಲ ವಿಡಿಯೋ ಇರುವುದು ಬೆಳಕಿಗೆ ಬಂದಿದೆ. ಅದು ಒಂದಲ್ಲ ಎರಡಲ್ಲ ಸಾವಿರಾರು

ಶೇಂಗಾವನ್ನು ರಾತ್ರಿ ನೆನೆಸಿಟ್ಟು ಬೆಳಗ್ಗೆ ತಿಂದರೆ ಏನೆಲ್ಲಾ ಲಾಭ ಸಿಗುತ್ತೆ..?

ಕಡಲೆಕಾಯಿಯನ್ನು ಬಡವರ ಬಾದಾಮಿ ಅಂತಾನೇ ಎನ್ನುತ್ತಾರೆ. ಕಡಲೆಕಾಯಿ ಬೀಜದಲ್ಲಿ ಸಿಕ್ಕಾಪಟ್ಟೆ ಪ್ರೋಟೀನ್ ಅಂಶಗಳು ಇರುತ್ತೆ. ಹಸಿ ಕಡಲೆಕಾಯಿ ಬೀಜವನ್ನು ಹಾಗೇ ತಿನ್ನುವುದರಿಂದ ದೇಹಕ್ಕೆ ಬೇಕಾಗುವ ಪ್ರೋಟೀನ್ ಅಂಶ ಅತ್ಯಧಿಕವಾಗಿಯೇ ಸಿಗಲಿದೆ. ಇನ್ನು ಅಡುಗೆ ಮನೆಯಲ್ಲಂತು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು, ಭಾನುವಾರ ರಾಶಿ ಭವಿಷ್ಯ -ಏಪ್ರಿಲ್-28,2024 ಸೂರ್ಯೋದಯ: 05:55, ಸೂರ್ಯಾಸ್ತ : 06:31 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

error: Content is protected !!