Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಾವಿನ ತಜ್ಞರೇ ಆದರೂ ಎಚ್ಚರವಿರಲಿ : ಶಿವಮೊಗ್ಗದಲ್ಲಿ ಹಾವಿಗೆ ಮುತ್ತಿಡಲು ಹೋಗಿ ಆಗಿದ್ದೇನು ಗೊತ್ತಾ..?

Facebook
Twitter
Telegram
WhatsApp

 

ಶಿವಮೊಗ್ಗ: ಹಾವಿನ ಬಗ್ಗೆ ಅರಿತವರು, ಹಾವಿನ ತಜ್ಞರು ಅಂತ ಎನಿಸಿಕೊಂಡವರು ಹಾವಿನ ಜೊತೆ ಸಲಿಗೆಯಿಂದ ನಡೆದುಕೊಳ್ಳುವುದು ಸ್ವಲ್ಪ ಡೇಂಜರ್. ಮೊದಲು ಅದನ್ನು ಬಿಡಬೇಕು. ಹಾವಿನ ಬಗ್ಗೆ ಎಲ್ಲಾ ಗೊತ್ತಿದೆ ಅಂತ ಹೋದವರು ಅದಕ್ಕೆ ಬಲಿಯಾಗಿದ್ದಾರೆ. ಇಷ್ಟೆಲ್ಲಾ ಹೇಳುವುದಕ್ಕೆ ಕಾರಣ ಶಿವಮೊಗ್ಗದಲ್ಲಿ ನಡೆದ ಒಂದು ಘಟನೆ.

ಉರಗ ತಜ್ಞ ಅಲೆಕ್ಸ್ ಎಂಬಾತ ಹಾವಿಗೆ ಮುತ್ತಿಡಲು ಹೋಗಿ ಅದರಿಂದ ತುಟಿಗೆ ಕಚ್ಚಿಸಿಕೊಂಡಿರುವ ಘಟನೆ, ಭದ್ರಾವತಿಯ ಬೊಮ್ಮನಕಟ್ಟೆಯಲ್ಲಿ ನಿನ್ನೆ ನಡೆದಿದೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತಿದೆ. ಅಲೆಕ್ಸ್ ಮಾಡಿಕೊಂಡ ಸಣ್ಣ ಯಡವಟ್ಟಿನಿಂದಾಗಿ ಸ್ವಲ್ಪ ಯಾಮಾರಿದ್ದರು ಪ್ರಾಣವೇ ಹಾರಿ ಹೋಗುತ್ತಿತ್ತು. ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣಾಹಾನಿಯಾಗಿಲ್ಲ.

ಅಲೆಕ್ಸ್ ಜಿಲ್ಲೆಯಲ್ಲಿ ಹಾವುಗಳನ್ನು ಹಿಡಿಯುವುದರಲ್ಲಿ ಪರಿಣಿತರಾಗಿದ್ದರು. ಹಾವುಗಳು ಕಂಡರೆ ಅವರನ್ನೇ ಕರೆಸುತ್ತಿದ್ದರು. ನಿನ್ನೆಯೂ ಕೂಡ ನಾಗರ ಹಾವನ್ನು ಹಿಡಿದ ಜೋಶ್ ನಲ್ಲಿ, ಹಾವಿಗೆ ಮುತ್ತಿಲು ಹೋಗಿದ್ದಾರೆ. ಈ ವೇಳೆ ಹಾವು ಅಲಕ್ಸ್ ಅವರಿಗೆ ಕಚ್ಚಿದೆ. ಸದ್ಯ ಚಿಕಿತ್ಸೆ ಪಡೆದಿರುವ ಅಲೆಕ್ಸ್ ಆರೋಗ್ಯದಿಂದ ಇದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಅಕ್ಕ-ತಂಗಿಯರ ಸಂಭ್ರಮದ ಭೇಟಿ, ಸಂಭ್ರಮಿಸಿದ ಜನತೆ : ತಿಪ್ಪಿನಘಟ್ಟಮ್ಮ, ಬರಗೇರಮ್ಮ ದೇವಿಯ ಭೇಟಿಗೆ ಕಾತರದಿಂದ ಕಾದ ಭಕ್ತರು

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಮೇ. 07 :  ನಗರ ದೇವತೆಗಳಾದ ತ್ರಿಪುರ ಸುಂದರಿ ತಿಪ್ಪಿನಘಟ್ಟಮ್ಮ ಮತ್ತು ಬರಗೇರಮ್ಮ ದೇವಿ ಭೇಟಿ ಉತ್ಸವ

ಸಂಜೆ ವೇಳೆಗೆ ಹಿರಿಯೂರಿನಾದ್ಯಂತ ಗುಡುಗು ಸಹಿತ ಬಾರಿ ಮಳೆ..!

ಹಿರಿಯೂರು: ಮಳೆಯಿಲ್ಲದೆ ಕಂಗಲಾಗಿದ್ದ ಹಿರಿಯೂರಿನ ಮಂದಿಗೆ ವರುಣಾರಾಯ ತಂಪೆರೆದಿದ್ದಾನೆ. ಸಂಜೆ ವೇಳೆ ಜೋರು ಮಳೆ ಬಂದಿದ್ದು, ಜನ ಫುಲ್ ಖುಷಿಯಾಗಿದ್ದಾರೆ. ಕಳೆದ ಬಾರಿ ಹಿಂಗಾರು-ಮುಂಗಾರು ಮಳೆಯಿಲ್ಲದೆ ಬಿಸಿ ಗಾಳಿಯನ್ನು ಅನುಭವಿಸಿ ಅನುಭವಿಸು ಜನ ಸುಸ್ತಾಗಿ

ಅಣು ಬೋಧನೆ ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು ವಿಧಾನ :  ಉಪನ್ಯಾಸಕಿ ಅರ್ಚನ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 07 : ಅಣು ಬೋಧನೆ ಎನ್ನುವುದು ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು

error: Content is protected !!