Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭಾರತ್ ಜೋಡೋ ಯಾತ್ರೆಯಿಂದ ನಮ್ಮ ಭದ್ರಕೋಟೆಗೇನು ಸಮಸ್ಯೆ ಇಲ್ಲ : ಕುಮಾರಸ್ವಾಮಿ

Facebook
Twitter
Telegram
WhatsApp

ಬೆಂಗಳೂರು: ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಶುರು ಮಾಡಿದ್ದಾರೆ. ಆ ಯಾತ್ರೆ ಸದ್ಯ ಮೈಸೂರಿನಿಂದ ಕೊಡಗಿನ ಕಡೆಗೆ ಸಾಗಿದೆ. ಇಂದು ಮೈಸೂರಿಗೆ ಸೋ‌ನಿಯಾ ಗಾಂಧಿ ಆಗಮಿಸಿದ್ದು, ಎರಡು ದಿನಗಳ ಕಾಲ ಕಬಿನಿ ಬಳಿ ಇರುವ ರೆಸಾರ್ಟ್ ನಲ್ಲಿ ತಂಗಲಿದ್ದಾರೆ. ಆವರ ಆಗಮನ, ವಾಸ್ತವ್ಯದ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಮಾತನಾಡಿ, ಭಾರತ್ ಜೋಡೋ ಯಾತ್ರೆಯಿಂದ ನಮ್ಮ ಪಕ್ಷಕ್ಕೇನು ಸಮಸ್ಯೆ ಆಗಲ್ಲ ಎಂದಿದ್ದಾರೆ.

ಇದರಿಂದ ಜೆಡಿಎಸ್ ಭದ್ರಕೋಟೆಗೆ ಏನು ಸಮಸ್ಯೆ ಆಗಲ್ಲ. ಗಾಂಧಿ ಕುಟುಂಬದ ಎಲ್ಲಾ ಸದಸ್ಯರು ಬಂದರೂ ಏನು ಪರಿವರ್ತನೆಯಾಗಲ್ಲ. ಜನರ ಸಮಸ್ಯೆ ಬಗ್ಗೆ ಎರಡು ರಾಷ್ಟ್ರೀಯ ಪಕ್ಷಗಳಿಗೆ ಜನರ ಸಮಸ್ಯೆ ಬಗ್ಗೆ ಕಾಳಜಿ ಇಲ್ಲ. ಇದೆಲ್ಲ ನೋಡುವ ಜನರಿಗೂ ಅರ್ಥವಾಗುತ್ತದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!