Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗರ್ಭಿಣಿಯರಿಗೆ ಬಿಗ್ ಆಫರ್ ಕೊಟ್ಟ ನಿತ್ಯಾನಂದ : ಕೈಲಾಸದಲ್ಲಿ ಜನಿಸಿದ ಮಗುವಿಗೆ ಡಿಎನ್ಎ ಗಿಫ್ಟ್

Facebook
Twitter
Telegram
WhatsApp

 

 

ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಸದ್ಯ ಕೈಲಾಸದಲ್ಲಿ ಹಾಯಾಗಿ ವಾಸವಾಗಿರುವುದು ಎಲ್ಲರಿಗೂ ತಿಳಿದ ಸಂಗತಿಯಾಗಿದೆ. ಇದೀಗ ತಮ್ಮ ಕೈಲಾಸಕ್ಕೆ ಗರ್ಭಿಣಿಯರನ್ನು ಆಹ್ವಾನಿಸಲಾಗಿದೆ. ಅಲ್ಲಿಯೇ ಜನನವಾದ ಮಗುವಿಗೆ ಪ್ರಕಾಶಮಾನವಾದ ಶಕ್ತಿಯೊಂದನ್ನು ನೀಡಲಿದ್ದಾರಂತೆ.

ಈ ಬಗ್ಗೆ ವಿಡಿಯೋ ರಿಲೀಸ್ ಮಾಡಿರುವ ನಿತ್ಯಾನಂದ, ಕೈಲಾಸದಲ್ಲಿ ಇಡೀ ಬ್ರಹ್ಮಾಂಡಕ್ಕಾಗಿಯೇ ಮೀಸಲಾಗಿರುವ ಶಾಶ್ಚತ ಮತ್ತು ಹೆರಿಗೆ ಆಸ್ಪತ್ರೆಯನ್ನು ಸದ್ಯದಲ್ಲಿಯೇ ನಿರ್ಮಿಸಲಾಗುವುದು. ಇಲ್ಲಿ ಹೆರಿಗೆಯಾಗುವ ಪ್ರತಿ ಮಗುವಿಗೂ ಪ್ರಬುದ್ಧವಾದಂತಹ, ಅಲೌಕಿಕವಾದಂತಹ ಪ್ರಕಾಶಮಾನವಾದ ಶಕ್ತಿಯುಳ್ಳ ಡಿಎನ್ಎ ಒಲಿಯುತ್ತದೆ.

ಅಷ್ಟೇ ಅಲ್ಲ ಬ್ರಹ್ಮಜ್ಞಾನವುಳ್ಳ ಅನುವಂಶೀಯ ಕೋಡ್ ಅನ್ನು ನೀಡಲಾಗುತ್ತದೆ. ನೀವೂ ಎಲ್ಲೆ ಇರಿ, ಯಾವ ದೇಶದಲ್ಲಿಯೇ ಇರಿ. ಅಲ್ಲಿಯೇ ಗರ್ಭಿಣಿಯಾಗಿರಿ. ಆದರೆ ಹೆರಿಗೆಗೆಂದು ಕೈಲಾಸಕ್ಕೆ ಬಂದು ಮಗುವಿಗೆ ಹಲವು ಪ್ರಯೋಜನಗಳನ್ನು ಪಡೆಯಿರಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೈರುತ್ಯ ಪದವೀಧರ ಚುನಾವಣೆ : ಬಂಡಾಯವೆದ್ದ ರಘುಪತಿ ಭಟ್ ಗೆ ಬೆಂಬಲ ನೀಡಿದ ಈಶ್ವರಪ್ಪ

ಶಿವಮೊಗ್ಗ: ಕೆ.ಎಸ್. ಈಶ್ವರಪ್ಪ ಹಾಗೂ ರಘುಪತಿ ಭಟ್ ಇಬ್ಬರು ಈಗ ಒಂದೇ ದೋಣಿಯ ಪಯಣಗಿರು. ಯಾಕಂದ್ರೆ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಈಶ್ವರಪ್ಪ ಅವರು ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ.

ನಮ್ಮ ವಿದ್ಯಾಸಂಸ್ಥೆಯಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ : ಡಾ.ಕೆ.ಎಂ.ವಿರೇಶ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಮೇ. 21:  ನನ್ನ ವಿದ್ಯಾ ಸಂಸ್ಥೆಯಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಾಧ್ಯವಾದಷ್ಟು ಉಚಿತವಾದ ಶಿಕ್ಷಣವನ್ನು ನೀಡಲಾಗುವುದು

ಪಕ್ಷಕ್ಕಾಗಿ ದುಡಿದವರಿಗೆ ಅಧಿಕಾರ ಕೊಡಬೇಕೆಂಬ ಪರಿಕಲ್ಪನೆ ರಾಜೀವ್‍ಗಾಂಧಿಯವರಲ್ಲಿತ್ತು : ಕೆ. ಅನಂತ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 21: ತಳಮಟ್ಟದಿಂದ ಪಕ್ಷಕ್ಕಾಗಿ ದುಡಿದವರಿಗೆ ಅಧಿಕಾರ ಕೊಡಬೇಕೆಂಬ ಪರಿಕಲ್ಪನೆ ರಾಜೀವ್‍ಗಾಂಧಿಯವರಲ್ಲಿತ್ತು ಎಂದು ಜಿಲ್ಲಾ ಕಾಂಗ್ರೆಸ್

error: Content is protected !!