Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಾಲಾ ಪಠ್ಯದಿಂದ ಭಗತ್ ಸಿಂಗ್ ಪಾಠ ಔಟ್..!

Facebook
Twitter
Telegram
WhatsApp

ಬೆಂಗಳೂರು: ಹೊಸದಾಗಿ ಪಠ್ಯ ಪುಸ್ತಕ ಪರಿಷ್ಕರಣೆಯಾದಾಗಿನಿಂದಲೂ ಹಲವು ವಿರೋಧಗಳು ವ್ಯಕ್ತವಾಗುತ್ತಿದೆ. ಪಠ್ಯಪುಸ್ತಕದಲ್ಲಿನ ಸಾಲುಗಳಿಗೆ ವಿರೋಧ ಕೇಳಿ ಬಂದಿತ್ತು. ಎಷ್ಟೇ ವಿರೋಧ ಕೇಳಿ ಬಂದರು ಇಲಾಖೆ ಮಾತ್ರ ಡೋಂಟ್ ಕೇರ್ ಎನ್ನುತ್ತಾ ಅದೇ ಪಠ್ಯವನ್ನು ಫೈನಲ್ ಮಾಡಿ ಎಲ್ಲಾ ಕಡೆ ಕಳುಹಿಸಿತ್ತು. ವಿರೋಧ ತಣ್ಣಗಾದ ಬೆನ್ನಲ್ಲೇ ಶಿಕ್ಷಣ ಇಲಾಖೆ, ಇದೀಗ ಭಗತ್ ಸಿಂಗ್ ಪಠ್ಯಪುಸ್ತಕವನ್ನು ಕೈ ಬಿಟ್ಟಿದೆ.

ಪಠ್ಯ ಪರಿಷ್ಕರಣೆ ವೇಳೆಯೇ ಭಗತ್ ಸಿಂಗ್ ಪಠ್ಯವನ್ನು ಶಿಕ್ಷಣ ಇಲಾಖೆ ಕೈಬಿಟ್ಟುತ್ತು. ಬಳಿಕ ಸಾಕಷ್ಟು ವಿರೋಧ ವ್ಯಕ್ತವಾದ ಹಿನ್ನೆಲೆ ಪಠ್ಯ ತೆಗೆದಿಲ್ಲ ಮುಂದುವರೆಯುತ್ತೆ ಎಂಬ ನಾಟಕವಾಡಿತ್ತು. ಇದೀಗ ಎಸ್ಎಸ್ಎಲ್ಸಿ ಪಠ್ಯಪುಸ್ತಕದಲ್ಲಿ ಭಗತ್ ಸಿಂಗ್ ಪಾಠವನ್ನು ಬೋಧನೆಯಿಂದ ಕೈ ಬಿಟ್ಟಿದೆ. ಮಕ್ಕಳಿಗೆ ಭಗತ್ ಸಿಂಗ್ ಪಾಠ ಮಾಡದಂತೆ ಸುತ್ತೋಲೆ ಹೊರಡಿಸಿದೆ.

ಭಗತ್ ಸಿಂಗ್ ಪಾಠದ ಲೇಖಕ ಹಾಗೂ ಶಿಕ್ಷಣ ತಜ್ಞ ಜಿ ರಾಮಕೃಷ್ಣ ಅವರು, ಶಿಕ್ಷಣ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾನು ವಿರೋಧ ಮಾಡಿರೋದು ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಬಗ್ಗೆ. ನಾನು ಈಗಲೂ ಆ ಸಮಿತಿಯನ್ನ ವಿರೋಧ ಮಾಡ್ತೀನಿ ಆದ್ರೆ ಶಿಕ್ಷ ಣ ಸಚಿವರು ಕಾನೂನಿಡಿ ಬದ್ಧವಲ್ಲದ ಸಮಿತಿ ವಿರುದ್ಧ ನಿಲ್ಲದೇ ನನ್ನ ಭಗತ್ ಸಿಂಗ್ ಪಾಠ ಕೈಬಿಟ್ಟಿದ್ದಾರೆ.. ನಾನು ಯಾವುದೇ ಪ್ರೋತ್ಸಾಹಧನಕ್ಕೆ ಗೆ ಭಗತ್ ಸಿಂಗ್ ಪಾಠದ ಹಕ್ಕು ಕೊಟ್ಟವನಲ್ಲ ಪಾಠ ಕೈಬಿಟ್ಟದ್ದಾರೆ ಅಂದ್ರೆ ಶಿಕ್ಷಣ ಸಚಿವರ ನಡೆ ಯಾವ ಕಡೆ ಅಂತಾ ಸ್ಪಷ್ಟವಾಗುತ್ತದೆ ಎಂದು ಶಿಕ್ಷಣ ಇಲಾಖೆಯ ನಡೆ ವಿರುದ್ಧ ಗರಂ ಆಗಿದ್ದಾರೆ

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಲ್ಲರ ಹೃದಯದಲ್ಲಿ ಜಗಜ್ಯೋತಿ ಬಸವೇಶ್ವರ ಅನಾವರಣವಾಗಲಿ : ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಭಿಮತ

Let Jagajyoti Basaveshwara be unveiled in everyone’s heart: ADC BT Kumaraswamy ಚಿತ್ರದುರ್ಗ‌.  ಮೇ.10:   ಸರ್ಕಾರದ ಆದೇಶದಂತೆ ಎಲ್ಲಾ ಕಚೇರಿಗಳಲ್ಲಿ ಬಸವೇಶ್ವರ ಭಾವಚಿತ್ರವನ್ನು ಅನಾವರಣಗೊಳಿಸಲಾಗಿದೆ. ನಿಜವಾಗಿಯೂ ನಮ್ಮೆಲ್ಲರ ಹೃದಯದಲ್ಲಿ ಜಗಜ್ಯೋತಿ ಬಸವೇಶ್ವರರು

T20 ವಿಶ್ವಕಪ್ ಗೂ ಮುನ್ನವೇ ಕೋಚ್ ರಾಹುಲ್ ದ್ರಾವಿಡ್ ಅವಧಿ ಮುಕ್ತಾಯ.. ಮುಂದೇನು ಕಥೆ..?

ಸದ್ಯಕ್ಕೆ ಐಪಿಎಲ್ ನಡೆಯುತ್ತಿದೆ. ಈ ಐಪಿಎಲ್ ಪಂದ್ಯಗಳು ಮುಗಿಯುತ್ತಿದ್ದಂತೆ ಟಿ20 ವಿಶ್ವಕಪ್ ಆರಂಭವಾಗಲಿದೆ‌. ಜೂನ್ 2ರಿಂದ ವಿಶ್ವಕಪ್ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನವೇ ಟೀಂ ಇಂಡಿಯಾಕ್ಕೆ ಆಘಾತಕಾರಿ ಸುದ್ದಿಯೊಂದು ಸಿಕ್ಕಿದೆ. ಬಿಸಿಸಿಐ ನಿಂದ ಕೋಚ್

SSLC ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿ : ಎಂಗೇಜ್ಮೆಂಟ್ ಮಾಡಿಕೊಳ್ಳಲು ಬಂದವನಿಂದ ಬರ್ಬರ ಹತ್ಯೆ..!

ಕೊಡಗು: ಎಸ್ಎಸ್ಎಲ್ಸಿ ಫಲಿತಾಂಶ ನಿನ್ನೆಯಷ್ಟೆ ಪ್ರಕಟಗೊಂಡಿದೆ. ಎಸ್ಎಸ್ಎಲ್ಸಿ ಪರೀಕ್ಷೆ ವಿದ್ಯಾರ್ಥಿಗಳ ಭವಿಷ್ಯದ ಬುನಾದಿ. ಮುಂದಿನ ಉಜ್ವಲ ಭವಿಷ್ಯ ಇಲ್ಲಿಂದ ಶುರು. ಇಂಥ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು, ಮುಂದಿನ ಓದಿನ ಬಗ್ಗೆ ಆ ವಿದ್ಯಾರ್ಥಿನಿ

error: Content is protected !!