Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

SC, ST‌ ಮೀಸಲಾತಿ ಹೆಚ್ಚಳ : ಕಾನೂನು ರಕ್ಷಣೆ ಬಗ್ಗೆ ಸಿಎಂ ಹೇಳಿದ್ದೇನು..?

Facebook
Twitter
Telegram
WhatsApp

 

ಬೆಂಗಳೂರು: ಸಂಪುಟ ಅಭೆಯಲ್ಲೂ ಇಂದು ಎಸ್ಸಿ/ಎಸ್ಟಿ ಸಮುದಾಯಕ್ಕೆ ಮೀಸಲಾತಿ ಸಂಬಂಧಿಸಿದಂತೆ ಒಪ್ಪಿಗೆ ಸಿಕ್ಕಿದೆ. ಎಸ್ಸಿಗೆ 15ರಿಂದ 17 ಹಾಗೂ ಎಸ್ಟಿಗೆ 3 ರಿಂದ 7ಕ್ಕೆ ಹೆಚ್ಚಳ ಮಾಡಲಾಗಿದೆ. ಇದನ್ನು ಇಂದು ಕೂಡಲೆ ಆದೇಶ ಮಾಡಲು ಮತ್ತು ಗೆಜೆಟ್ ನೋಟಿಫಿಕೇಷನ್ ಮಾಡಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.

ಇನ್ನು ಮೀಸಲಾತಿ ಹೆಚ್ಚಳದ ಆದೇಶಕ್ಕೆ ಕಾನೂನಿನಲ್ಲಿ ಬಿಗಿಗೊಳಿಸಿದ್ದಾರೆ. ಈ ಕಾಯ್ದೆಗೆ ರಕ್ಷಣೆ ನೀಡಲು ಪರಿಚ್ಛೇದ 9 ಅನ್ನು ಸೇರಿಸಲು ಬೇಕಾದ ಕಾನೂನುಗಳನ್ನು ರೂಪಿಸಲು ಬೇಕಾದ ಕಾನೂನು ನಿಯಮಗಳನ್ನು ಪಾಲಿಸಲು ಕಾನೂನು ತಜ್ಞರೊಂದಿಗೆ ಚರ್ಚಿಸಿ ಕೂಡಲೇ ಶಿಫಾರಸು ಮಾಡಲು ಅನುಷ್ಠಾನ ಮಾಡೋ ತೀರ್ಮಾನ ಮಾಡಿದ್ದೇವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಇನ್ನು ಅಲೆಮಾರಿ ಪ.ಜಾತಿ ಮತ್ತು ಪಂಗಡ ಸಲುವಾಗಿ ನಿಗಮ‌ಮಾಡಲು ನಾಗಮೋಹನ್ ದಾಸ್ ವರದಿಯಲ್ಲಿ ಹೇಳಿದ್ದರು. ಅದನ್ನು ಮಾಡಲು ತೀರ್ಮಾನ ಮಾಡಲಾಗಿದೆ. ಸಾಮಾಜಿಕವಾಗಿ, ಶೈಕ್ಷಣಿಕವಾಗಿ ದೂರ ಇರುವ ಸಮುದಾಯಗಳಿಗೆ ಮೀಸಲಾತಿ ನೀಡಲು ಇಂದ್ರ ಸಾಹ್ನಿ ಕೇಸಿನಲ್ಲಿ ಉದಾಹರಣೆ ಇದೆ. ಇದು ಏಕೆ ವಿಶೇಷ ವರದಿ ಎಂಬುದನ್ನು ಈಗಾಗಲೇ ವರದಿಯಲ್ಲಿ ಅಂಕಿ ಅಂಶಗಳೊಂದಿಗೆ ಸ್ಪಷ್ಟಪಡಿಸಲಾಗಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಾಹಿತಿ…!

  ಚಿತ್ರದುರ್ಗ. ಮೇ.19 : ಜಿಲ್ಲೆಯಾದ್ಯಂತ ಕೃತಿಕಾ ಮಳೆ ಸುರಿಯುತ್ತಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಶನಿವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ -1ರಲ್ಲಿ 24.0, ಮಿ.ಮೀ ಚಿತ್ರದುರ್ಗ -2ರಲ್ಲಿ 33.7, ಭರಮಸಾಗರ

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

error: Content is protected !!