Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾಕ್ಕೆ ಪದಾಧಿಕಾರಿಗಳ ನೇಮಕ

Facebook
Twitter
Telegram
WhatsApp

 

ವರದಿ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552

ಚಿತ್ರದುರ್ಗ: ಭಾರತೀಯ ಜನತಾಪಾರ್ಟಿ ಚಿತ್ರದುರ್ಗ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾಕ್ಕೆ ಪದಾಧಿಕಾರಿಗಳನ್ನು ಈ ಕೆಳಕಂಡಂತೆ ನೇಮಕ ಮಾಡಲಾಗಿದೆ.

ಜಿಲ್ಲಾಧ್ಯಕ್ಷರಾಗಿ ಹಿರಿಯೂರಿನ ವೈ.ಸೈಯದ್ ನವಾಜ್,
ಜಿಲ್ಲಾ ಉಪಾಧ್ಯಕ್ಷರುಗಳಾಗಿ ನಾಯಕನಹಟ್ಟಿ ಇಸ್ಮಾಯಿಲ್ ಜಬೀವುಲ್ಲಾ, ಹೊಳಲ್ಕೆರೆಯ ಹಾರೂನ್ ರಷೀದ್, ಭರಮಸಾಗರದ ದಾದಾಬುಡೇನಿ, ಮೊಳಕಾಲ್ಮುರಿನ ರಹಮತ್‍ವುಲ್ಲಾ(ಮುನ್ನ) ಹೊಸದುರ್ಗದ ಕರೀಂಆಲಿ, ಚಿತ್ರದುರ್ಗದ ಶಂಶೀರ್, ಪ್ರಧಾನ ಕಾರ್ಯದರ್ಶಿಗಳಾಗಿ
ಚಿತ್ರದುರ್ಗದ ವಿ.ಷಾಹೀದ್, ನಾಗಸಮುದ್ರದ ಸೈಫುಲ್ಲಾ, ಕಾರ್ಯದರ್ಶಿಗಳಾಗಿ ಹಿರಿಯೂರಿನ ಮುಬಾರಕ್‍ಮುಲ್ಲಾ, ಅಬ್ದುಲ್ ಅಮ್ಜದ್‍ಪಾಷ, ಮೊಳಕಾಲ್ಮುರಿನ ಇಸ್ಮಾಯಿಲ್,
ಚಿಕ್ಕಜಾಜೂರಿನ ಇರ್ಫಾನ್, ಚಿತ್ರದುರ್ಗದ ಆರೀಫ್, ಹೊಸದುರ್ಗದ ಆಸೀಫ್, ಕೋಶಾಧ್ಯಕ್ಷರಾಗಿ ಹಿರಿಯೂರಿನ ಇಬ್ರಾಹಿಂ ಖಲೀಲ್‍ವುಲ್ಲಾ, ಕಚೇರಿ ಕಾರ್ಯದರ್ಶಿಯಾಗಿ ಚಿತ್ರದುರ್ಗದ ಮೊಹಮದ್ ಮುಬಾರಕ್, ಜಿಲ್ಲಾ ಕಾರ್ಯಕಾರಿಣಿ ಸದಸ್ಯರುಗಳಾಗಿ ಹಿರಿಯೂರಿನ ಇಸ್ಮಾಯಿಲ್ ಜಬೀವುಲ್ಲಾ(ಸದ್ದು) ಮೊಳಕಾಲ್ಮುರು ಬೊಮ್ಮಕ್ಕನಹಳ್ಳಿಯ ಮುನಾಫ್, ಹಿರಿಯೂರಿನ ಫಯಾಜ್, ನಾಯಕನಹಟ್ಟಿಯ ಮೊಸೀನ್, ಹೊಸದುರ್ಗದ ಇನಾಯತ್ ಹೇರೂರು, ಚಿಕ್ಕಜಾಜೂರಿನ ಅಮೀನ್, ಮೊಳಕಾಲ್ಮುರಿನ ಹಾರೂನ್ ರಷೀದ್, ಹಿರಿಯೂರಿನ ಫಹಮಿದುನ್ನಿಸಾ ಇವರುಗಳನ್ನು ನೇಮಕ ಮಾಡಲಾಗಿದೆ ಎಂದು ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಮೇ 1ರಂದು ವಿದ್ಯುತ್ ವ್ಯತ್ಯಯ

ಚಿತ್ರದುರ್ಗ. ಏ.30: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ ಪಂಡರಹಳ್ಳಿ ಲೈನ್‍ನ ಟ್ಯಾಪಿಂಗ್ ಪಾಯಿಂಟ್‍ನಿಂದ ಪಂಡರಹಳ್ಳಿ 66/11 ಕೆವಿ ವಿ.ವಿ ಕೇಂದ್ರದವರೆಗೆ ಡ್ರೇಕ್ ಕಂಡಕ್ಟರ್ ಬಳಸಿ ಉದ್ದೇಶಿತ 66 ಕೆವಿ ಲೈನ್ ಮತ್ತು ಕೊಯೊಟ್ ಕಂಡಕ್ಟರ್ ಬಳಸಿ

ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು : ಕೋರ್ ಕಮಿಟಿಯಲ್ಲಿ ತೀರ್ಮಾನ

ಹುಬ್ಬಳ್ಳಿ: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತು ಮಾಡಲಾಗಿದೆ. ಜಿ.ಟಿ ದೇವೇಗೌಡರ ನೇತೃತ್ವದ ಕೋರ್ ಕಮಿಟಿಯಲ್ಲಿ ಈ ಸಂಬಂಧ ನಿರ್ಧಾರವಾಗಿದ್ದು, ಅಮಾನತು ಮಾಡಲಾಗಿದೆ. ಈ ಸಂಬಂಧ

ಬಿಜೆಪಿ ನಾಯಕನಿಗೆ ಮಾತ್ರ ಪೆನ್ ಡ್ರೈವ್ ಕೊಟ್ಟಿದ್ದೆ : ಶಾಕಿಂಗ್ ವಿಡಿಯೋ ಬಿಟ್ಟ ಡ್ರೈವರ್ ಕಾರ್ತಿಕ್

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದಿನೇ ದಿನೇ ಹಲವು ವಿಚಾರಗಳು ಹೊರಗೆ ಬರುತ್ತಿವೆ. ನಿನ್ನೆಯಷ್ಟೇ ವಕೀಲ, ಬಿಜೆಪಿ ನಾಯಕ ದೇವರಾಜೇಗೌಡ, ಪೆನ್ ಡ್ರೈವ್ ವಿಚಾರವಾಗಿ ಮಾತನಾಡಿ, ಕಾರ್ತಿಕ್ ಬಳಿ ಪೆನ್ ಡ್ರೈವ್

error: Content is protected !!