Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೋದಿ ಉದ್ಘಾಟಿಸಿದ ಮಹಾಕಾಳೇಶ್ವರ ಕಾರಿಡಾರ್ ವಿಶೇಷತೆ ಏನು..? : ಶಿವನ ವಿಗ್ರಹದಲ್ಲಿ ಕ್ಯೂ ಆರ್ ಕೋಡ್ ಇರಲು ಕಾರಣವೇನು..?

Facebook
Twitter
Telegram
WhatsApp

 

ಮಧ್ಯಪ್ರದೇಶದ ಉಜ್ಜೈನಿಯಲ್ಲಿ ಇಂದು ಪ್ರಧಾನಿ ಮೋದಿ ಮಹಾಕಾಳೇಶ್ವರ ಕಾರಿಡಾರ್ ಉದ್ಘಾಟನೆ ಮಾಡಿದ್ದಾರೆ. ಇದು ಬಹಳಷ್ಟು ಸ್ಪೆಷಾಲಿಟಿಯನ್ನು ಹೊಂದಿದೆ. ಅದರಲ್ಲೂ ಶಿವನ ವಿಗ್ರಹದಲ್ಲು ಕ್ಯೂ ಆರ್ ಕೋಡ್ ಕಾಣಿಸುತ್ತಿದೆ. ಇದನ್ನು ಕಂಡು ಜನ ಆಶ್ಚರ್ಯಚಕಿತರಾಗಿದ್ದಾರೆ.

2017ರಲ್ಲಿ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿತ್ತು. ಇಂದು ಪ್ರಧಾನಿ ಮೋದಿ ಮೊದಲನೇ ಹಂತವನ್ನು ಉದ್ಘಾಟನೆ ಮಾಡಿದ್ದಾರೆ. ಇದಕ್ಕೆ 350 ಕೋಟಿ ಖರ್ಚಾಗಿದೆ. ಇನ್ನು ಎರಡನೇ ಹಂತದ ಕಾರಿಡಾರ್ ಕಾರ್ಯ ನಡೆಯುತ್ತಿದೆ. ಇದಕ್ಕೆ 856 ಕೋಟಿ ವೆಚ್ಚ ತಗುಲಲಿದೆ. ಕಾಶಿ ಕಾರಿಡಾರ್ ಮಾದರಿಯಲ್ಲಿಯೇ ಮಹಾಕಾಳೇಶ್ವರ ಕಾರಿಡಾರ್ ಅಭಿವೃದ್ಧಿಗೊಳ್ಳುತ್ತಿದೆ.

ಬರೋಬ್ಬರಿ 47 ಹೆಕ್ಟೇರ್ ಪ್ರದೇಶದಲ್ಲಿ ಕಾರಿಡಾರ್ ಸಿದ್ಧವಾಗಿದೆ. ಸುಮಾರು 900 ಮೀಟರ್ ಉದ್ಧದ ಕಾರಿಡಾರ್ ಇದಾಗಿದೆ. ಇದು ಎರಡು ಪ್ರಮುಖ ಗೇಟ್ ವೇಗಳನ್ನು ಹೊಂದಿದೆ. ನಂದಿ ದ್ವಾರ ಹಾಗೂ ಪಿನಾಕಿ ದ್ವಾರ ಎಂದು ಹೆಸರಿಸಲಾಗಿದೆ. ಶಿವನ ವಿಗ್ರಹದಲ್ಲಿ ಕ್ಯೂಆರ್ ಕೋಡ್ ಇಡಲಾಗಿದೆ. ಈ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿದರೆ ಅಲ್ಲಿನ ವಿಶೇಷತೆಗಳೆಲ್ಲಾ ಬರಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!