Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಚ್ಚಬೋರನಹಟ್ಟಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Facebook
Twitter
Telegram
WhatsApp

ಚಿತ್ರದುರ್ಗ : ತಾಲ್ಲೂಕಿನ ಬಚ್ಚಬೋರನಹಟ್ಟಿ ಗ್ರಾಮದಲ್ಲಿ ಬುಧವಾರ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.

ಗ್ರಾಮದ ಕಣಿವೆ ಮಾರಮ್ಮ ದೇಗುಲದ ಮುಂಭಾಗದಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಜಯಂತಿ ಅದ್ಧೂರಿಯಾಗಿ ನಡೆಯಿತು. ಬಚ್ಚಬೋರನಹಟ್ಟಿ ಗ್ರಾಮದ ಬಸವಣ್ಣ ದೇಗುಲದಿಂದ ಆರಂಭವಾದ ಮೆರವಣೆಗೆಗೆ ಗ್ರಾಮದ ಮಹಿಳೆಯರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಕೆ.ಬಿ.ಕೃಷ್ಣಮೂರ್ತಿ, ಗ್ರಾಮಸ್ಥರಾದ ಪೂಜಾರಿ ಮುತ್ತಯ್ಯ, ಬೋರಯ್ಯ, ಬೈಯಣ್ಣ, ಈರೋಬಯ್ಯ, ಬಿ.ಪಿ.ಪಾಪಯ್ಯ, ಸಾಹುಕಾರ್ ನಾಗರಾಜ್, ಆರ್.ಪಿ.ಗೋಪಾಲ, ಬಸವರಾಜ್ ಸೇರಿದಂತೆ ಮತ್ತಿತರರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ: ಈ ರಾಶಿಯ ಕುಟುಂಬದಲ್ಲಿ ಕಲಹಗಳು ಆಗಲು ದಾಯಾದಿಗಳೇ ಕಾರಣ : ಈ ರಾಶಿಯ ಗಂಡ ಹೆಂಡತಿ ದೂರವಾಗಲು ಹಿತೈಷಿಗಳೇ ಕಾರಣ : ಶನಿವಾರ-ರಾಶಿ ಭವಿಷ್ಯ

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

error: Content is protected !!