Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವರ್ಷಕ್ಕೊಮ್ಮೆ ತೆಗೆಯುವ ಹಾಸನಾಂಬೆ ದೇವಸ್ಥಾನ ಇಂದಿನಿಂದ ಓಪನ್

Facebook
Twitter
Telegram
WhatsApp

 

ಹಾಸನ: ಇತಿಹಾಸ ಪ್ರಸಿದ್ದ ಹಾಸನಾಂಬೆ ದೇವಸ್ಥಾನ ಇಂದಿನಿಂದ ಆರಂಭವಾಗಿದೆ. ಆದರೆ ಮೊದಲ ದಿನ ಭಕ್ತಾಧಿಗಳಿಗೆ ಪ್ರವೇಶವಿಲ್ಲ. ವರ್ಷಕ್ಕೊಮ್ಮೆ ಬಾಗಿಲು ತೆಗೆಯುವ ತಾಯಿ ಹಾಸನಾಂಬೆ ದರ್ಶನ ಅಕ್ಟೋಬರ್ 27ರ ತನಕ ದರ್ಶನ ಭಾಗ್ಯ ನೀಡಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಬಾಗಿಲು ಓಪನ್ ಮಾಡಲಾಗಿದೆ. ಇಂದು ಮಧ್ಯಾಹ್ನ ಸರಿಯಾಗಿ 12 ಗಂಟೆ 12 ನಿಮಿಷಕ್ಕೆ ಗರ್ಭಗುಡಿಗೆ ಹಾಕಿದ್ದ ಬೀಗ ತೆರೆದ ಅರ್ಚಕರು ಗರ್ಭಗುಡಿ ಬಾಗಿಲಿಗೆ ಮಹಾಮಂಗಳಾರತಿ ಮಾಡಿ ಪೂಜೆ ನೆರವೇರಿಸಿದರು. ದೇಗುಲದ ಗರ್ಭಗುಡಿ ತೆರೆದು ಒಂದು ಗಂಟೆಗಳ ಕಾಲ ಪೂಜೆ ಮಾಡಿ ಮತ್ತೆ ಒಂದೂವರೆ ಗಂಟೆಗೆ ಬಾಗಿಲು ಹಾಕಿದ್ದಾರೆ.

ಮೊದಲ ದಿನ ಸಾರ್ವಜನಿಕರಿಗೆ ಅವಕಾಶ ಇರುವುದಿಲ್ಲ. ಆದರೆ 12 ದಿನಗಳ ಕಾಲ ತಾಯಿ ಹಾಸನಾಂಬೆ ಭಕ್ತರಿಗೆ ದರ್ಶನ ನೀಡಲಿದ್ದಾಳೆ. ಪ್ರತಿವರ್ಷ ಬಾಗಿಲು ತೆಗೆದು ಪೂಜೆ ಸಲ್ಲಿಸಿದ ಮೇಲೆ ಅಂದಿನಿಂದಲೇ ಭಕ್ತರಿಗೆ ತಾಯಿ ದರ್ಶನ ಭಾಗ್ಯ ಸಿಗುತ್ತಿತ್ತು. ಆದರೆ ಈ ಬಾರಿ ಅರ್ಚಕರು ಏಕಾ ಏಕಿ ಗರ್ಭಗುಡಿಗೆ ಬೀಗ ಹಾಕಿದ್ದಾರೆ. ಮೊದಲ ದಿನ ದರ್ಶನ ಇಲ್ಲ ಎಂಬ ಮಾಹಿತಿಯ ನಡುವೆಯೂ ಭಕ್ತರ ನೂಕು ನುಗ್ಗಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಯಶೋಧಮ್ಮ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 06  : ಶ್ರೀಮತಿ ಯಶೋಧಮ್ಮ(77) ಬುರುಜನಹಟ್ಟಿಯಲ್ಲಿರುವ ತಮ್ಮ ನಿವಾಸದಲ್ಲಿ ಸೋಮವಾರ ಬೆಳಗಿನ ಜಾವ ನಿಧನರಾದರು. ಮೃತರು ನಗರಸಭೆ ಮಾಜಿ ಉಪಾಧ್ಯಕ್ಷ ಎಸ್.ಬಿ.ಎಲ್. ಮಲ್ಲಿಕಾರ್ಜುನ್ ಸೇರಿದಂತೆ ಇಬ್ಬರು ಪುತ್ರರು ಇಬ್ಬರು ಪುತ್ರಿಯರು

ಬೆಳೆ ಸಮೀಕ್ಷೆ ವ್ಯತ್ಯಾಸ: ಮರು ಪರಿಶೀಲಿಸಿ ಬೆಳೆವಿಮೆ ಪರಿಹಾರ ವಿತರಣೆಗೆ ಕ್ರಮ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಭರವಸೆ

ಚಿತ್ರದುರ್ಗ. ಮೇ.07:  ಬೆಳೆ ಸಮೀಕ್ಷೆಯಲ್ಲಿ ಉಂಟಾದ ವ್ಯತ್ಯಾಸದಿಂದ ಚಳ್ಳಕೆರೆ ತಾಲ್ಲೂಕಿನ ಸೋಮಗುದ್ದು, ಎನ್.ದೇವರಹಳ್ಳಿ ಗ್ರಾಮ ಪಂಚಾಯಿತಿ ಸೇರಿದಂತೆ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರಿಗೆ ಬೆಳೆ ವಿಮೆ ಪರಿಹಾರ ಜಮೆ ಆಗದಿರುವುದು ಗಮನಕ್ಕೆ

ಸ್ವಂತ ಹಣದಿಂದ ರಸ್ತೆ ರಿಪೇರಿ ಮಾಡಿಸಿದ ವಿನೋದ್ ರಾಜ್

ಸ್ಯಾಂಡಲ್ ವುಡ್ ನಟ ವಿನೋದ್ ರಾಜ್ ಕನ್ನಡ ಇಂಡಸ್ಟ್ರಿಯಿಂದ ದೂರವಾಗಿ ಬಹಳ ವರ್ಷಗಳೇ ಕಳೆದವು. ಒಂದೆರಡು ಸಿನಿಮಾ ಮಾಡಿ, ನಟನೆಯಿಂದ ದೂರವಾದರೂ. ಡ್ಯಾನ್ಸ್ ಮಾಡುವುದರಲ್ಲಿ ವಿನೋದ್ ರಾಜ್ ಎತ್ತಿದ ಕೈ. ಆದರೆ ಅವರನ್ನು ಸ್ಯಾಂಡಲ್

error: Content is protected !!