Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತ್ರಯಂಬೇಕೇಶ್ವರ ದೇವಾಲಯದಲ್ಲಿ ಅವಳಿ ಹಸುಗಳಿಗೆ ಅದ್ದೂರಿ ನಾಮಕರಣ

Facebook
Twitter
Telegram
WhatsApp

ಬಾಗಲಕೋಟೆ: ಮನೆಯಲ್ಲಿರುವ ಪ್ರಾಣಿಗಳನ್ನು ಜನ ತುಂಬಾ ಪ್ರೀತಿಸುತ್ತಾರೆ. ಹಸುಗಳಿದ್ದರೆ ಅವುಗಳನ್ನು ಲಕ್ಷ್ಮೀ ಎಂದೇ ಭಾವಿಸುತ್ತಾರೆ. ಇದೀಗ ಜಿಲ್ಲೆಯ ಗುಳೇದಗುಡ್ಡ ಪಟ್ಟಣದ ತ್ರಯಂಬಕೇಶ್ವರ ದೇವಸ್ಥಾನದ ಹಸುವೊಂದು ಅವಳಿ ಕರುಗಳಿಗೆ ಜನ್ಮ ನೀಡಿದೆ. ಈ ಸಂಭ್ರಮವನ್ನು ಅದ್ದೂರಿಯಾಗಿ ಆಚರಿಸಿದ್ದಾರೆ.

ಗಂಡು ಕರುಗಳಿಗೆ ಅದ್ದೂರಿ ತೊಟ್ಟಿಲೋತ್ಸವ ಮಾಡಿದ್ದು, ನಾಮಕರಣದ ಕಾರ್ಯಕ್ರಮಕ್ಕೆ ಭಕ್ತಾಧಿಗಳ ದಂಡೇ ಬಂದಿತ್ತು. ಕರುಗಳಿಗೆ ನಾಮಕರಣ ಮಾಡಿರುವ ಭಕ್ತರು ರಾಮ-ಲಕ್ಷ್ಮಣ ಎಂದು ಹೆಸರಿಟ್ಟಿದ್ದಾರೆ. ಅವಳಿ ಕರುಗಳಿಗೆ ಜನ್ಮ ಕೊಟ್ಟಿರುವುದಕ್ಕೆ ಭಕ್ತಾಧಿಗಳ ಮೊಗದಲ್ಲಿ ಸಂತಸ ಅರಳಿ ನಿಂತಿದೆ.

ಅವಳಿ ಕರುಗಳಿಗೆ ಜನ್ಮ ನೀಡಿದ ಆಕಳನ್ನು ದೇವರ ಹೆಸರಲ್ಲಿ ಬಿಡಲಾಗಿತ್ತು. ಐದು ದಿನಗಳ ಹಿಂದೆ ಎರಡು ಕರುಗಳಿಗೆ ಜನ್ಮ ನೀಡಿದೆ ಈ ಆಕಳು. ಹೀಗಾಗಿ ಐದನೇ ದಿನಕ್ಕೆ ನಾಮಕರಣ ಮಾಡಿ, ಕಾರ್ಯಕ್ರಮಕ್ಕೆ ಬಂದ ಭಕ್ತಾಧಿಗಳಿಗೆ ಪ್ರಸಾದ ವಿನಿಯೋಗ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!