Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸುಳ್ಳು ಆರೋಪ ಮಾಡಿದರೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ : ಪವನ್ ಕಲ್ಯಾಣ್ : ವೀಡಿಯೋ ನೋಡಿ…!

Facebook
Twitter
Telegram
WhatsApp

ಅಮರಾವತಿ: ನಟ, ರಾಜಕಾರಣಿ ಪವನ್ ಕಲ್ಯಾಣ್ ಇಂದು ಸಭೆಯಲ್ಲಿ ಮಾತನಾಡುವಾಗ ಚಪ್ಪಲಿಯನ್ನು ಕೈಗೆತ್ತಿಕೊಂಡಿದ್ದಾರೆ. ಆಡಳಿತರೂಢ ವೈ ಎಸ್ ಆರ್ ಕಾಂಗ್ರೆಸ್ ಪಕ್ಷಕ್ಕೆ ಎಚ್ಚರಿಕೆಯನ್ನು ನೀಡಿದ್ದಾರೆ. ನನ್ನ ಬಗ್ಗೆ ಸುಳ್ಳು ಆರೋಪಗಳನ್ನು ಮಾಡಿದರೆ ಚಪ್ಪಲಿಯಲ್ಲಿ ಹೊಡೆಯುತ್ತೀನಿ ಎಂದಿದ್ದಾರೆ.

ಪವನ್ ಕಲ್ಯಾಣ್ ಅವರನ್ನು ಪ್ಯಾಕೇಜ್ ಸ್ಟಾರ್ ಎಂದು ಕರೆದಿದ್ದಕ್ಕೆ ಏಕವಚನದಲ್ಲಿಯೇ ವಾರ್ನಿಂಗ್ ಕೊಟ್ಟಿದ್ದಾರೆ. ಕಳೆದ ಎಂಟು ವರ್ಷದ ಅವಧಿಯಲ್ಲಿ ನಾನು ಆರು ಸಿನಿಮಾಗಳನ್ನು ಮಾಡಿದ್ದೀನಿ. ಸಿನಿಮಾಗಳಿಂದ 120 ಕೋಟಿ ಆದಾಯ ಬಂದಿದೆ. ಅದಕ್ಕಾಗಿ ನಾನು 33 ರಿಂದ 37 ಕೋಟಿಯವರೆಗೂ ಟ್ಯಾಕ್ಸ್ ಅಮೌಂಟ್ ಕಟ್ಟಿದ್ದೇನೆ. ನೀವು ನನ್ನನ್ನೂ ಪ್ಯಾಕೇಜ್ ಸ್ಟಾರ್ ಎಂದು ಕರೆಯುತ್ತೀರಾ..? ನನ್ನ ವಿರುದ್ಧ ಇಲ್ಲ ಸಲ್ಲದ ಆರೋಪಗಳನ್ನು ಮಾಡಿದರೆ ಚಪ್ಪಲಿ ತೆಗೆದುಕೊಂಡು ಹೊಡೆಯುತ್ತೇನೆ. ಮಾತೆತ್ತಿದರೆ ಮೂರು ಮದುವೆ ಎಂದು ಟೀಕೆ ಮಾಡುತ್ತೀರಲ್ಲ. ನಾನು ಮೂರು ಮದುವೆ ಮಾಡಿಕೊಂಡಿದ್ದೀನಿ ಹೌದು. ಆದರೆ ಯಾರಿಗೂ ಅನ್ಯಾಯ ಮಾಡಿಲ್ಲ.

ಮೊದಲನೇ ಪತ್ನಿಗೆ 5 ಕೋಟಿ ಕೊಟ್ಟಿದ್ದೀನಿ. ಎರಡನೇ ಪತ್ನಿಗೆ ಆಸ್ತಿಯನ್ನು ಕೊಟ್ಟು ವಿಚ್ಛೇಧನ ಪಡೆದಿದ್ದೇನೆ. ಬಳಿಕ ಮದುವೆಯಾಗಿದ್ದು. ನಿಮ್ಮ ರೀತಿ ಒಂದು ಮದುವೆಯಾಗಿ ನೂರು ಮಂದಿ ಜೊತೆಗೆ ಓಡಾಡುತ್ತಿಲ್ಲ. ನನ್ನ ಬಗ್ಗೆ ಮಾತನಾಡುವುದಕ್ಕೂ ಮುನ್ನ ಎಚ್ಚರ. ಒಂದು ವೇಳೆ ಮಾತನಾಡಿದರೆ ಮನೆಯಿಂದ ಹೊರಕ್ಕೆ ಎಳೆದು ಚಪ್ಪಲಿಯಲ್ಲಿ ಹೊಡೆಯುತ್ತೇನೆ ಎಂದು ತಿರುಗೇಟು ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

error: Content is protected !!