Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಲ್ಲಿಕಾರ್ಜುನ ಖರ್ಗೆ ಮನೆಗೆ ಸೋನಿಯಾ ಗಾಂಧಿ ಭೇಟಿ : ಕೊಟ್ಟ ಸಂದೇಶವೇನು..?

Facebook
Twitter
Telegram
WhatsApp

ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಯ ಫಲಿತಾಂಶ ಹೊರಬಂದು ಭರ್ಜರಿಯಾಗಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಗೆಲುವು ಸಾಧಿಸಿದ್ದಾರೆ. ಸುಮಾರು 6 ಸಾವಿರಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಖರ್ಗೆ ಅವರು ಗೆಲುವು ಸಾಧಿಸಿದ್ದಾರೆ. ಖರ್ಗೆ ಅವರು ಗೆದ್ದ ಬಳಿಕ ಕಲಬುರಗಿ ಸೇರಿದಂತೆ ಇತರೆ ಜಿಲ್ಲೆಗಳ ಕಾರ್ಯಕರ್ತರು ಸಂಭ್ರಾಮಚರಣೆ ನಡೆಸಿದ್ದಾರೆ.

ಇನ್ನು ಅಧ್ಯಕ್ಷ ಸ್ಥಾನಕ್ಕೆ ಖರ್ಗೆ ಅವರು ಏರಿದ ಬಳಿಕ ಸೋನಿಯಾ ಗಾಂಧಿ ಭೇಟಿ ಚರ್ಚೆಗೆ ಕಾರಣವಾಗಿದೆ. ಪಕ್ಷದಲ್ಲಿ ಏನೇ ಕಾರ್ಯಕ್ರಮ ಆಗಲಿ, ಮತ್ತೊಂದು ಏನೇ ಬೆಳವಣಿಗೆ ನಡೆಯಲಿ. ಎಲ್ಲಾ ಸಂಸದರು, ಶಾಸಕರು ಸೋನಿಯಾ ಗಾಂಧಿಯನ್ನು ಭೇಟಿ ಮಾಡಲು ಅವರ ನಿವಾಸಕ್ಕೆ ಹೋಗುತ್ತಿದ್ದರು. ಆದರೆ ಇದೇ ಮೊದಲ ಬಾರಿಗೆ ಸೋನಿಯಾ ಗಾಂಧಿ ಅವರೆ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ.

ಈ ಮೂಲಕ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಹಿರಿಯರು. ಅವರಿಗೆ ಗೌರವ ಕೊಡಬೇಕಾದದ್ದು ನಮ್ಮೆಲ್ಲರ ಕರ್ತವ್ಯ ಎಂಬ ಸಂದೇಶವನನು ಸಾರಿದ್ದಾರೆ ಎನ್ನಲಾಗಿದೆ. ಸೋನಿಯಾ ಗಾಂಧಿ ಅವರ ಜೊತೆಗೆ ಪ್ರಿಯಾಂಕ ಗಾಂಧಿ ಕೂಡ ಜೊತೆಯಲ್ಲಿದ್ದರು. ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕ್ ಖರ್ಗೆ ಅವರಿಗೆ ಸ್ವಾಗತ ಕೋರಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿ.ಟಿ ರವಿಯವರು ರಾಜ್ಯದ ಕ್ಷೌರಿಕ ಕ್ಷಮೆ ಕೇಳಬೇಕು : ಎನ್.ಡಿ.ಕುಮಾರ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಯಲ್ಲಾಪುರಲ್ಲಿ ಇತ್ತೀಚಿಗೆ ನಡೆದ ರಾಜಕೀಯ ಸಭೆ ಒಂದರಲ್ಲಿ ಮಾಜಿ ಸಚಿವ ಸಿಟಿ ರವಿಯವರು

ಬೆಂಗಳೂರಿನಲ್ಲಿ ಇಂದು ಜೋರು ಮಳೆ : ಯಾವ ಜಿಲ್ಲೆಯಲ್ಲಿ ಮಳೆಯಾಗಲಿದೆ

ಕಳೆದ ಎರಡು ದಿನಗಳ ಹಿಂದಷ್ಟೇ ಬೆಂಗಳೂರಿನ ಜನಕ್ಕೆ ಮಳೆಯ ಅನುಭವವಾಗಿತ್ತು. ಬಿಸ ಬಿಸಿಯಾಗಿದ್ದ ಭೂಮಿಗೆ ಮಳೆರಾಯ ತಂಪೆರೆದು ಹೋಗಿದ್ದ. ಮತ್ತೆ ನಿನ್ನೆಯೆಲ್ಲಾ ಅದೇ ಬಿಸಿಬಿಸಿ ಅನುಭವ. ಇದೀಗ ಇಂದು ಸಿಲಿಕಾನ್ ಸಿಟಿ ಮತ್ತೆ ತಂಪಾಗಿದೆ‌.

ದಾವಣಗೆರೆ ಲೋಕಸಭಾ ಕ್ಷೇತ್ರದ ಕಣದಲ್ಲಿ 30 ಅಭ್ಯರ್ಥಿಗಳು  : 7 ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ಚುನಾವಣೆಯ ಮತದಾರರ ಸಂಪೂರ್ಣ ಮಾಹಿತಿ….!

ದಾವಣಗೆರೆ.ಮೇ.5 : ದಾವಣಗೆರೆ ಲೋಕಸಭಾ ಚುನಾವಣಾ ಮತದಾನ ಮೇ 7 ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದ್ದು ಚುನಾವಣಾ ಕಣದಲ್ಲಿ 30 ಅಭ್ಯರ್ಥಿಗಳಿದ್ದು ಎಲ್ಲಾ ಕ್ಷೇತ್ರಗಳ ಮಸ್ಟರಿಂಗ್ ಕೇಂದ್ರಗಳಿಂದ ಮತಗಟ್ಟೆಗಳನ್ನು ಹೊತ್ತ

error: Content is protected !!