Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

2047ಕ್ಕೆ ರಾಮಮಂದಿರ ಕೆಡವಿ ಮಸೀದಿ ಕಟ್ಟುವ ಪ್ಲ್ಯಾನ್ ಮಾಡಿತ್ತಾ ಪಿಎಫ್ಐ..?

Facebook
Twitter
Telegram
WhatsApp

ಈಗಾಗಲೇ ದೇಶದಲ್ಲಿ ನಿಷೇಧವಾಗಿರುವ ಪಿಎಫ್ಐ ದೊಡ್ಡ ಪ್ಲ್ಯಾನ್ ಅನ್ನೇ ಮಾಡಿಕೊಂಡಿದ್ದರ ಬಗ್ಗೆ ಬಹಿರಂಗವಾಗಿದೆ. ರಾಮಮಂದಿರವನ್ನು ಕೆಡವಿ ಬಾಬರಿ ಮಸೀದಿಯನ್ನು ಕಟ್ಟಲು ಯೋಜನೆ ರೂಪಿಸಿತ್ತಂತೆ. ಈ ವಿಚಾರ ಆಂಟಿ ಟೆರರ್ ಸ್ಕ್ವಾಡ್ ಮೂಲಕ ಬಹಿರಂಗವಾಗಿದೆ.

ಇತ್ತಿಚೆಗೆ ಎಟಿಎಸ್, ಐವರು ಪಿಎಫ್ಐ ಸದಸ್ಯರನ್ನು ಬಂಧಿಸಿತ್ತು. ವಿಚಾರಣೆ ನಡೆಸಿದಾಗ ಆ ಐವರು ಈ ರಾಮಮಂದಿರದ ಬಗ್ಗೆ ಬಾಯ್ಬಿಟ್ಟಿದ್ದಾರೆ. 2047ರ ವೇಳೆ ರಾಮಮಂದಿರ ಕೆಡವಿ ಅಲ್ಲಿ ಬಾಬರಿ ಮಸೀದಿಯನ್ನು ಕಟ್ಟುವ ಯೋಜನೆಯನ್ನು ರೂಪಿಸಿದ್ದರಂತೆ.

ಈ ಬಗ್ಗೆ ಮಾಹಿತಿ ನೀಡಿರುವ ಎಟಿಎಸ್, ಯಾವುದೇ ಬೆಲೆ ತೆತ್ತದರೂ ಸರಿ 2047ರೊಷ್ಟೊತ್ತಿಗೆ ಭಾರತ ದೇಶವನ್ನು ಇಸ್ಲಾಮಿಕ್ ದೇಶವನ್ನಾಗಿ ಮಾಡಲು ಪ್ರಯತ್ನ ನಡೆಸುತ್ತಿದ್ದರಂತೆ. ಈ ಗುರಿಯಿಂದಾಗಿಯೇ ವಿದೇಶದಲ್ಲಿ ವಿದ್ವಂಸಕ ಕೃತ್ಯದ ತರಬೇತಿ ಪಡೆಯುತ್ತಿದ್ದಾರೆ. ಜೊತೆಗೆ ಶಂಕಿತರ ಖಾತೆಗೆ ವಿದೇಶದಿಂದ ಹಣ ಕೂಡ ಸಂದಾಯವಾಗಿದೆ ಎಂದು ಮಾಹಿತಿ ನೀಡಲಾಗಿದೆ.

ಇನ್ನು 2047ಕ್ಕೆ ಭಾರತಕ್ಕೆ ಸ್ವಾತಂತ್ರ್ಯ ಬಂದು 100 ವರ್ಷ ತುಂಬುತ್ತದೆ. ಹೀಗಾಗಿ ಆ ವರ್ಷವನ್ನೇ ಈ ಬಂಧಿತರು ಟಾರ್ಗೆಟ್ ಮಾಡಲಾಗಿತ್ತು ಎನ್ನಲಾಗಿದೆ. ಸದ್ಯ ಪಿಎಫ್ಐ ಸಂಘಟನೆಯನ್ನು ದೇಶದಲ್ಲಿ ಐದು ವರ್ಷಗಳ ಕಾಲ ನಿಷೇಧ ಮಾಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!