Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೇಡಿಕೆ ಈಡೇರದೆ ಇದ್ದರೆ 25 ಲಕ್ಷ ಜನರೊಂದಿಗೆ ಮುತ್ತಿಗೆ : ಎಚ್ಚರಿಕೆ ನೀಡಿದರಾ ಬಸವಜಯ ಮೃತ್ಯುಂಜಯ ಸ್ವಾಮೀಜಿ..?

Facebook
Twitter
Telegram
WhatsApp

ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ ಬೇಕು ಎಂದು ಬಹಳ ವರ್ಷಗಳಿಂದಾನು ಒತ್ತಾಯ ಕೇಳಿ ಬರುತ್ತಿದೆ. ಆಗಾಗ ಎಚ್ಚರಿಕೆಯನ್ನು ಕೊಡುವ ಸಮುದಾಯ ಇದೀಗ ಮತ್ತೆ ಸ್ಟ್ರಾಂಗ್ ಆಗಿ ಎಚ್ಚರಿಕೆ ನೀಡಿದೆ. ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೋದಲ್ಲಿ 25 ಲಕ್ಷ ಜನರೊಂದಿಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮಾತನಾಡಿದ್ದು, ಸರ್ಕಾರದಿಂದ ನಮಗೆ ಸ್ಪಂದನೆ ಸಿಕ್ಕಿಲ್ಲ ಎಂದು ಹೇಳುವ ಹಾಗಿಲ್ಲ. ಆದರೆ ನೀಡಿದ ಭರವಸೆಗೆ ತಕ್ಕಂತೆ ಆದೇಶ ಹೊರಡಿಸಿಲ್ಲ. ಬಸವರಾಜ್ ಬೊಮ್ಮಾಯಿ ಅವರು ಮೂರು ತಿಂಗಳೊಳಗೆ ಭರವಸೆ ಈಡೇರಿಸುತ್ತೀವಿ ಎಂದಿದ್ದರು. ಆದರೆ ಆ ಭರವಸೆ ಈಗ ಸುಳ್ಳಾಗಿದೆ. ಸರ್ಕಾರಕ್ಕೆ ಎಚ್ಚರಿಕೆ ನೀಡಲೆಂದೆ ಈ ಸಮಾವೇಶ ನಡೆಸುತ್ತಿದ್ದೇವೆ. ಈ ಸಮಾವೇಶದಲ್ಲಿ ನಾವೂ ಕೆಲವು ನಿರ್ಣಯಗಳನ್ನು ತೆಗೆದುಕೊಳ್ಳುತ್ತೇವೆ.

ಜೊತೆಗೆ ಸಮಾವೇಶದ ಮೂಲಕವೇ ಮುಖ್ಯಮಂತ್ರಿ ಅವರಿಗೆ ಕೆಲವೊಂದು ಪ್ರಶ್ನೆಗಳನ್ನು ಕೇಳುತ್ತೇವೆ. ನಿಮಗೆ ನಮ್ಮ ಬೇಡಿಕೆಯನ್ನು ಈಡೇರಿಸುವ ಮನಸ್ಸು ಇದೆಯೋ.. ಇಲ್ಲವೋ..? ಆಗದಿದ್ದರೆ ಆಗುವುದಿಲ್ಲ ಅಂತ ಹೇಳಿ. ನಿಮ್ಮ ರಾಜಕೀಯ ಭವಿಷ್ಯಕ್ಕೆ ನಾವೇನು ತೊಂದರೆ ಮಾಡುವುದಿಲ್ಲ. ನಾವೂ ನಮ್ಮ ಹೋರಾಟವನ್ನಷ್ಟೇ ಮುಂದುವರೆಸುತ್ತೇವೆ. ನಮ್ಮ ಬೇಡಿಕೆಗಳಿಗೆ ಮನ್ನಣೆ ಸಿಗದೆ ಇದ್ದರೆ 25 ಲಕ್ಷ ಜನರೊಂದಿಗೆ ವಿಧಾನಸೌಧ ಮುತ್ತಿಗೆ ಹಾಕಲಿದ್ದೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!