Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಪ್ಪು ಬಗ್ಗೆ ಕೇಳಿದಾಗ ಭಾವುಕರಾದ ದುನಿಯಾ ವಿಜಯ್

Facebook
Twitter
Telegram
WhatsApp

ಗಂಧದ ಗುಡಿ ಕಾರ್ಯಕ್ರಮಕ್ಕೆ ಇಡೀ ಸ್ಯಾಂಡಲ್ವುಡ್ನ ಬಿಗ್ ಸ್ಟಾರ್ ಗಳು ಬಂದಿದ್ದಾರೆ. ವೇದಿಕೆ ಮೇಲೆ ಬಂದು ಅವರವರ ಅನುಭವ ಹಂಚಿಕೊಂಡಿದ್ದಾರೆ. ಧ್ರುವ ಸರ್ಜಾ, ದುನಿಯಾ ವಿಜಯ್, ರಾಜ್ ಬಿ ಶೆಟ್ಟಿ ಅವರು ವೇದಿಕೆ ಮೇಲೆ ಬಂದು ಅಪ್ಪು ಅಂದ್ರೆ ಏನು ಎಂಬುದನ್ನು ವಿವರಿಸಿದ್ದಾರೆ.

ಈ ವೇಳೆ ಅಪ್ಪುಗೆ ಅಭಿಮಾನಿಯಾಗಿರುವ ದುನಿಯಾ ವಿಜಯ್ ಮಾತನಾಡಲು ಹೇಳಿದಾಗ ಭಾವುಕರಾಗಿದ್ದಾರೆ. ಗಂಧದ ಗುಡಿ ಪ್ರಿರಿಲೀಸ್ ಇವೆಂಟ್ ಗೆ ದುನಿಯಾ ವಿಜಯ್ ತಮ್ಮ ಶರ್ಟ್ ಮೇಲೆ ಅಪ್ಪು ಫೋಟೋ ಹಾಕಿಸಿಕೊಂಡು ಬಂದಿದ್ದಾರೆ.

ನಾನು ಕೂಡ ಅಪ್ಪು ಸರ್ ಅಭಿಮಾನಿಯಾಗಿ ಈ ಸಿನಿಮಾ ನೋಡುವುದಕ್ಕೆ ಕಾಯುತ್ತಿದ್ದೀನಿ. ಏನನ್ನೇ ಮಾತನಾಡುವುದಕ್ಕೂ ಮನಸ್ಸು ಬಾರವಾಗಿದೆ. ಸೂರ್ಯ ಚಂದ್ರ ಇರುವವರೆಗೂ ಪುನೀತ ಪರ್ವ ನಡೆಯುತ್ತಾನೆ ಇರುತ್ತೆ. ನಾನು ಕೂಡ ಫಸ್ಟ್ ಡೇ ಫಸ್ಟ್ ಶೋ ಗಂಧದ ಗುಡಿ ನೋಡುತ್ತೀನಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕ ಎಸ್. ಶಿವಕುಮಾರ್ ನಿಧನ

    ಸುದ್ದಿಒನ್, ಚಳ್ಳಕೆರೆ, ಮೇ. 07 : ತಾಲ್ಲೂಕಿನ ತಿಮ್ಮಣ್ಣನಹಳ್ಳಿಯ  ಸಿ.ಪಿ. ಮೂಡಲಗಿರಿಯಪ್ಪ ಗ್ರಾಮಾಂತರ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್. ಶಿವಕುಮಾರ್ (55 ವರ್ಷ) ಅವರು ಲೋ ಬಿಪಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ

ಹಲ್ಲುಜ್ಜದೇ ನೀರು ಕುಡಿತೀರಾ..? ಡೋಂಟ್ ವರಿ ಅದರಿಂದಾನೂ ಆರೋಗ್ಯ ಲಾಭಗಳಿವೆ

ಸುದ್ದಿಒನ್ : ಅನೇಕ ಜನರು ಬೆಳಿಗ್ಗೆ ಹಲ್ಲುಜ್ಜಿದ ನಂತರವೇ ಏನನ್ನಾದರೂ ತಿನ್ನಲು ಅಥವಾ ಕುಡಿಯಲು ಬಯಸುತ್ತಾರೆ. ಹಲ್ಲುಜ್ಜದೆ ನೀರು ಕುಡಿಯುವುದು ಉತ್ತಮವೇ ? ವೈದ್ಯರ ಪ್ರಕಾರ ಒಬ್ಬ ವ್ಯಕ್ತಿಯು ಆರೋಗ್ಯವಾಗಿರಲು ದಿನಕ್ಕೆ 8 ರಿಂದ

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು.

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು. ಮಂಗಳವಾರ ರಾಶಿ ಭವಿಷ್ಯ -ಮೇ-7,2024 ಸೂರ್ಯೋದಯ: 05:50, ಸೂರ್ಯಾಸ್ತ : 06:34

error: Content is protected !!