Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಂಚಾರ ನಿಯಮ ಉಲ್ಲಂಘಿಸಿದರೂ ಒಂದು ವಾರ ದಂಡ ಇಲ್ಲ ಪ್ರಧಾನಿ ಮೋದಿ ತವರೂರಲ್ಲಿ ಹೀಗೂ ಉಂಟು…!

Facebook
Twitter
Telegram
WhatsApp

 

ಗಾಂಧಿನಗರ: ದೀಪಾವಳಿ ಹಬ್ಬಕ್ಕೆ ಎಲ್ಲೆಡೆ ಜೋರು ಸಿದ್ಧತೆ ನಡೆಯುತ್ತಿದೆ. ಕಳೆದ ಎರಡು ವರ್ಷದಿಂದ ಹಬ್ಬಗಳ ಸೆಲೆಬ್ರೇಷನ್ ಗೆ ಬ್ರೇಕ್ ಹಾಕಲಾಗಿತ್ತು. ಇದೀಗ ಎಲ್ಲಾ ಹಬ್ಬಗಳು ಆರಂಭಗೊಂಡಿದ್ದು, ದೀಪಾವಳಿಯನ್ನು ಗ್ರ್ಯಾಂಡ್ ಆಗಿ ಸೆಲೆಬ್ರೇಟ್ ಮಾಡಲು ಎಲ್ಲಾ ಕಡೆ ಸಿದ್ಧತೆ ನಡೆದಿದೆ. ಹಬ್ಬಕ್ಕಾಗಿ ಹಲವು ರೀತಿಯ ಗಿಫ್ಟ್ ಗಳು ಸಿಗಲಿವೆ. ಆದರೆ ಈ ಮಧ್ಯೆ ಗುಜರಾತ್ ಮುಖ್ಯಮಂತ್ರಿ ಭೊಪೇಂದ್ರ ಪಟೇಲ್ ಜನರಿಗೆ ವಿಶೇಷವಾಗಿ ಗಿಫ್ಟ್ ನೀಡಿದ್ದಾರೆ.

ಅಕ್ಟೋಬರ್ 21ರಿಂದ 27ರ ತನಕ ಈ ಗಿಫ್ಟ್ ಚಾಲ್ತಯಲ್ಲಿರಲಿದೆ. ಸಂಚಾರ ನಿಯಮ ಉಲ್ಲಂಘಿಸಿದರು ಯಾವುದೇ ರೀತಿಯ ದಂಡವನ್ನು ವಿಧಿಸುವುದಿಲ್ಲ. ಏಳು ದಿನಗಳ ಕಾಲ ಸಾರ್ವಜನಿಕರು ಸಂಚಾರ ನಿಯಮ ಉಲ್ಲಂಘಿಸಿದರು ಯಾವುದೇ ರೀತಿಯ ದಂಡವನ್ನು ವಿಧಿಸದಂತೆ ಸಿಎಂ ಸೂಚಿಸಿದ್ದಾರೆ.

ಬಳಿಕ ಮಾತನಾಡಿದ ಗುಜರಾತ್ ಗೃಹಮಂತ್ರಿ ಹರ್ಷ ಸಂಘವಿ, ಪೊಲೀಸರು ಏಳು ದಿನ ದಂಡ ವಿಧಿಸಲ್ಲ ಎಂದು ಸಾರ್ವಜನಿಕರು ಸಂಚಾರಿ ನಿಯಮವನ್ನು ಉಲ್ಲಂಘಿಸಬೇಡಿ. ಪೊಲೀಸರು ದಂಡ ವಿಧಿಸಲ್ಲ ಎಂದರೆ ನೀವೂ ಸಂಚಾರಿ ನಿಯಮವನ್ನು ಪಾಲಿಸಬಾರದು ಎಂದೇನಿಲ್ಲ. ಆದರೆ ನೀವೂ ತಪ್ಪು ಮಾಡಿದರೂ ದಂಡ ವಿಧಿಸಲ್ಲ. ಜನರು ನಿಯಮಗಳನ್ನು ಪಾಲಿಸಿ ಎಂದು ಕಿವಿ ಮಾತು ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಶ್ವಿನಿ ಪುನೀತ್ ರಾಜ್‍ಕುಮಾರ್ ನಿಂದಿಸಿದ ಕಿಡಿಗೇಡಿಗಳು ಈಗ ಗಪ್ ಚಿಪ್..!

ಆರ್ಸಿಬಿ ಆಟಗಾರರು ಆರಂಭದಲ್ಲಿ ಬ್ಯಾಕ್ ಟು ಬ್ಯಾಕ್ ಸೋಲುತ್ತಾ ಬಂದಿತ್ತು. ಇದು ಅಭಿಮಾನಿಗಳಿಗೆ ಸಹಜವಾಗಿಯೇ ಬೇಸರವಾಗಿತ್ತು. ಆದರೆ ಈ ಸೋಲು-ನೋವಿನ ನಡುವೆ ಯಾರೋ ಕಿಡಿಗೇಡಿಗಳು ಅಶ್ವಿನಿ ಪುನೀತ್ ರಾಜ್‍ಕುಮಾರ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಕೆಟ್ಟ

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಾಹಿತಿ…!

  ಚಿತ್ರದುರ್ಗ. ಮೇ.19 : ಜಿಲ್ಲೆಯಾದ್ಯಂತ ಕೃತಿಕಾ ಮಳೆ ಸುರಿಯುತ್ತಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಶನಿವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ -1ರಲ್ಲಿ 24.0, ಮಿ.ಮೀ ಚಿತ್ರದುರ್ಗ -2ರಲ್ಲಿ 33.7, ಭರಮಸಾಗರ

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

error: Content is protected !!