Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಹಿಳೆಯ ಕ್ಷಮೆಯಾಚಿಸಿದ ಸಚಿವ ಸೋಮಣ್ಣ..!

Facebook
Twitter
Telegram
WhatsApp

ಚಾಮರಾಜನಗರ: ಸಚಿವ ಸೋಮಣ್ಣ ಅವರು ಇಂದು ಮಹಿಳೆಯೊಬ್ಬರ ಜೊತೆ ನಡೆದುಕೊಂಡ ರೀತಿ, ಕಪಾಳ ಮೋಕ್ಷ ಮಾಡಿದ ಘಟನೆಗೆ ಖಂಡನೆ ವ್ಯಕ್ತವಾಗಿದೆ. ನನಗೆ ಹೆಣ್ಣು ಮಕ್ಕಳ ಬಗ್ಗೆ ಅಪಾರ ಗೌರವವಿದೆ. ಮಮಕಾರವಿದೆ. ಪ್ರಾಯಶಃ ಯಾರಿಗಾದರೂ ನೋವಾಗಿದ್ದರೆ ನಾನು ಕ್ಷಮೆಯಾಚಿಸುತ್ತೇನೆ ಎಂದಿದ್ದಾರೆ.

ನಾನು ಕೂಡ ಬಡತನದಿಂದಲೇ ಬಂದಿರುವವನು. ಆ ಹೆಣ್ಣು ಮಗಳಿಗೆ ಹಕ್ಕು ಪತ್ರ ಕೊಡಿಸಿದ್ದೇನೆ. 45 ವರ್ಷಗಳ ಕಾಲ ರಾಜಕೀಯದಲ್ಲಿ ಏಳು ಬೀಳು ಕಂಡಿದ್ದೇನೆ. ಇದು ಬಡವರ ಕಾರ್ಯಕ್ರಮವೇ‌. ವೇದಿಕೆ ಮೇಲಿದ್ದಾಗ ಆ ಹೆಣ್ಣು ಮಗಳು ಪದೇ ಪದೇ ವೇದಿಕೆ ಮೇಲೆ ಬರುತ್ತಿದ್ದಳು. ತಾಯಿ ಎಷ್ಟು ಸಾರಿ ಬರ್ತೀಯಾ, ನಿನ್ನ ಸಮಸ್ಯೆ ಬಗೆಹರಿಸುತ್ತೇನೆ ಎಂದು ಪಕ್ಕಕ್ಕೆ ಸರಿಸಿದೆ ಅಷ್ಟೇ ವಿನಃ ಬೇರೆ ಉದ್ದೇಶವಿಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಅಕ್ಕ-ತಂಗಿಯರ ಸಂಭ್ರಮದ ಭೇಟಿ, ಸಂಭ್ರಮಿಸಿದ ಜನತೆ : ತಿಪ್ಪಿನಘಟ್ಟಮ್ಮ, ಬರಗೇರಮ್ಮ ದೇವಿಯ ಭೇಟಿಗೆ ಕಾತರದಿಂದ ಕಾದ ಭಕ್ತರು

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಮೇ. 07 :  ನಗರ ದೇವತೆಗಳಾದ ತ್ರಿಪುರ ಸುಂದರಿ ತಿಪ್ಪಿನಘಟ್ಟಮ್ಮ ಮತ್ತು ಬರಗೇರಮ್ಮ ದೇವಿ ಭೇಟಿ ಉತ್ಸವ

ಸಂಜೆ ವೇಳೆಗೆ ಹಿರಿಯೂರಿನಾದ್ಯಂತ ಗುಡುಗು ಸಹಿತ ಬಾರಿ ಮಳೆ..!

ಹಿರಿಯೂರು: ಮಳೆಯಿಲ್ಲದೆ ಕಂಗಲಾಗಿದ್ದ ಹಿರಿಯೂರಿನ ಮಂದಿಗೆ ವರುಣಾರಾಯ ತಂಪೆರೆದಿದ್ದಾನೆ. ಸಂಜೆ ವೇಳೆ ಜೋರು ಮಳೆ ಬಂದಿದ್ದು, ಜನ ಫುಲ್ ಖುಷಿಯಾಗಿದ್ದಾರೆ. ಕಳೆದ ಬಾರಿ ಹಿಂಗಾರು-ಮುಂಗಾರು ಮಳೆಯಿಲ್ಲದೆ ಬಿಸಿ ಗಾಳಿಯನ್ನು ಅನುಭವಿಸಿ ಅನುಭವಿಸು ಜನ ಸುಸ್ತಾಗಿ

ಅಣು ಬೋಧನೆ ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು ವಿಧಾನ :  ಉಪನ್ಯಾಸಕಿ ಅರ್ಚನ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 07 : ಅಣು ಬೋಧನೆ ಎನ್ನುವುದು ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು

error: Content is protected !!