ಚಿತ್ರದುರ್ಗ : ಈಜಲು ಹೋಗಿದ್ದ ಯುವಕ ನಾಪತ್ತೆ

0 Min Read

 

ಚಿತ್ರದುರ್ಗ : ಚೆಕ್‌ಡ್ಯಾಂನಲ್ಲಿ ಈಜಲು ಹೋಗಿದ್ದ ಮೂವರು ಯುವಕರಲ್ಲಿ ಓರ್ವ ಯುವಕ ಕಣ್ಮರೆಯಾಗಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕಸವನಹಳ್ಳಿ ಬ್ಯಾರೆಜ್ ಬಳಿ ನಡೆದಿದೆ.

ಕಣ್ಮರೆಯಾದ ಯುವಕನನ್ನು 17 ವರ್ಷದ ವಿಜಯ್ ಕುಮಾರ್ ಎಂದು ಗುರುತಿಸಲಾಗಿದೆ.

ಇಂದು(ಭಾನುವಾರ) ಮಾದ್ಯಾನ್ಹ   ಮೂವರು ಯುವಕರು ಚೆಕ್ ಡ್ಯಾಂ ನಲ್ಲಿ ಈಜಲು ತೆರಳಿದ್ದರು. ಇದರಲ್ಲಿ ಓರ್ವ ಯುವಕ ಕಣ್ಮರೆಯಾಗಿದ್ದು, ಇಬ್ಬರು ಮನೆಗೆ ವಾಪಸ್ ಬಂದಿದ್ದಾರೆ.

ಇನ್ನು ವಿಷಯ ತಿಳಿದ ಹಿರಿಯೂರು ಗ್ರಾಮಾಂತರ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯುವಕನ ಹುಡುಕಾಟಕ್ಕೆ ಶೋಧಕಾರ್ಯ ಮುಂದುವರೆಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *