Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರತಿ ವರ್ಷದಂತೆ ಈ ವರ್ಷವೂ ಸೈನಿಕರ ಜೊತೆಗೆ ಮೋದಿ ದೀಪಾವಳಿ

Facebook
Twitter
Telegram
WhatsApp

ದೀಪಾವಳಿ ಹಬ್ಬ ಸೇರಿದಂತೆ ಹಲವು ವಿಶೇಷತೆಗಳನ್ನು ಪ್ರಧಾನಿ ಮೋದಿ ಅವರು ಸೈನಿಕರ ಜೊತೆಗೆ ಸೇರಿ ಹಬ್ಬ ಆಚರಿಸುತ್ತಾರೆ. ಇಂದು ದೀಪಾವಳಿ ಹಬ್ಬ ಇಂದು ಕೂಡ ಸೈನಿಕರೊಟ್ಟಿಗೆ ಆಚರಿಸಲು ಸಿದ್ಧವಾಗಿದ್ದಾರೆ. ಕಾರ್ಗಿಲ್ ಗೆ ಭೇಟಿ ನೀಡಿರುವ ಪ್ರಧಾನಿ ಮೋದಿ, ಸೈನಿಕರಿಗೆ ದೀಪಾವಳಿ ಹಬ್ಬದ ಶುಭಕೋರಿದ್ದಾರೆ.

ದೀಪಾವಳಿ ಹಬ್ಬ ಬಂತೆಂದರೆ ಪ್ರತಿ ವರ್ಷ ಒಂದೊಂದು ಗಡಿಗೆ ಭೇಟಿ ನೀಡಿ, ಸೈನಿಕರೊಟ್ಟಿಗೆ ಹಬ್ಬ ಆಚರಿಸುತ್ತಾರೆ. ಕಳೆದ ವರ್ಷ ಕಾಶ್ಮೀರದ ಗಡಿಯಲ್ಲಿ ಹಬ್ಬ ಆಚರಿಸಿದ್ದ ಪ್ರಧಾನಿ ಈ ವರ್ಷ ಕಾರ್ಗಿಲ್ ನಲ್ಲಿ ಹಬ್ಬ ಆಚರಿಸುತ್ತಿದ್ದಾರೆ. ಸೈನಿಕರು ಕೂಡ ಪ್ರಧಾನಿ ಮೋದಿಯವರಿಗೆ ಸ್ವಾಗತ ಕೋರಿದ್ದಾರೆ.

ಈ ವೇಳೆ ಸೈನಿಕರನ್ನುದ್ದೇಶಿ ಮಾತನಾಡಿದ ಮೋದಿ, ಸೈನಿಕರೊಂದಿಗೆ ಹಬ್ಬ ಆಚರಣೆ ಮಾಡುವುದೆ ವಿಶೇಷವಾಗಿದೆ. ಕಾರ್ಗಿಲ್ ಭೂಮಿ ಸೈನಿಕರ ಶೌರ್ಯ ಬಿಂಬಿಸುತ್ತೆ. ಈ ವಿಜಯ ಭೂಮಿಯಲ್ಲಿ ದೀಪಾವಳಿ ಶುಭಕೋರುತ್ತೇನೆ. ನಿಮ್ಮೊಂದಿಗೆ ಇರುವುದಕ್ಕಿಂತ ದೊಡ್ಡ ದೀಪಾವಳಿ ಏನಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ್ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

ನೇಹಾ ಕೊಲೆ ಕೇಸ್ ಸಿಐಡಿಗೆ ಒಪ್ಪಿಸಿದ ಸರ್ಕಾರ : ಬೇಸರ ಮಾಡಿಕೊಂಡ ರಂಭಾಪುರಿ ಶ್ರೀಗಳು

ಹುಬ್ಬಳ್ಳಿ: ನೇಹಾಳ ಕೊಲೆಯಾದ ಮೇಲೆ ನಿರಂಜನ ಹೀರೆಮಠ ಅವರಿಗೆ ಸಾಂತ್ವನ ಹೇಳಲು ಇಂದು ರಂಭಾಪುರಿ ಶ್ರೀಗಳು ಭೇಟಿ ನೀಡಿದ್ದಾರೆ. ಮನೆಗೆ ಬಂದು ಧೈರ್ಯ ಹೇಳಿ, ಒಂದಷ್ಟು ಸಮಯ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಕೇಸನ್ನು

error: Content is protected !!