Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸೋಷಿಯಲ್ ಮೀಡಿಯಾದಲ್ಲೆಲ್ಲಾ ʻಬಡವರ ಮಕ್ಕಳು ಬೆಳಿಬೇಕ್ರಯ್ಯಾʼ ಪೋಸ್ಟ್

Facebook
Twitter
Telegram
WhatsApp

ಡಾಲಿ ಧನಂಜಯ್ ನಿರ್ಮಿಸಿ, ನಟಿಸಿರುವ ಸಿನಿಮಾ ಹೆಡ್ ಬುಷ್ ರಾಜ್ಯಾದ್ಯಂತ ರಿಲೀಸ್ ಆಗಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಆದರೆ ಇದರ ನಡುವೆ ಸಿನಿಮಾದಲ್ಲಿ ವೀರಗಾಸೆ ವೇಷಧಾರಿಗೆ ಅವಮಾನವಾಗಿದ ಎಂದು ಹಿಂದೂಪರ ಸಂಘಟನೆಗಳು ಧ್ವನಿ ಎತ್ತಿವೆ. ವಾದ-ವಿವಾದ ನಡುವೆ ಸೋಷಿಯಲ್ ಮೀಡಿಯಾದಲ್ಲಿ ಬಡವರ ಮಕ್ಕಳು ಬೆಳಿಬೇಕ್ರಯ್ಯಾ ಎಂಬ ಪೋಸ್ಟ್ ವೈರಲ್ ಆಗುತ್ತಿದೆ.

ಸೋಷಿಯಲ್ ಮೀಡಿಯಾ ಇತ್ತಿಚೆಗೆ ಚರ್ಚಾ ವೇದಿಕೆಯಾಗಿದೆ. ಯಾವುದಾದರೂ ವಿವಾದ ಉಂಟಾದರೆ ಅದರ ಪರ ಮತ್ತು ವಿರೋಧಗಳು ಸೋಷಿಯಲ್ ಮೀಡಿಯಾದಲ್ಲಿ ಕೊಂಚ ಜೋರಾಗಿಯೇ ಆರಂಭವಾಗುತ್ತದೆ. ಡಾಲಿ ಧನಂಜಯ್ ಅವರ ಹೆಡ್ ಬುಷ್ ವಿವಾದವೂ ಅಷ್ಟೇ ಸ್ಟ್ರಾಂಗ್ ಆಗಿ ವಿವಾದಕ್ಕೆ ಒಳಗಾಗಿದೆ. ಪರ ವಿರೋಧ ಚರಚೆಗಳೂ ಸೋಷಿಯಲ್ ಮೀಡಿಯಾದಲ್ಲಿ ಜೋರಾಗಿದೆ.

ಅದರಲ್ಲೂ ಡಾಲಿ ಧನಂಜಯ್ ಅವರನ್ನು ಬೆಂಬಲಿಸುವ ಮನಸ್ಸುಗಳು ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯಾ ಎಂದು ಪೋಸ್ಟ್ ಹಾಕುತ್ತಿದ್ದಾರೆ. ತಮ್ಮ ಡಿಪಿಗಳನ್ನು ಚೇಂಜ್ ಮಾಡಿಕೊಂಡು, ಅದಕ್ಕೆ ಡಾಲಿ ಧನಂಜಯ್ ಫೋಟೋ ಜೊತೆಗೆ ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯಾ ಕ್ಯಾಪ್ಶನ್ ಕೂಡ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಾವಣಗೆರೆ ಲೋಕಸಭಾ ಕ್ಷೇತ್ರದ ಕಣದಲ್ಲಿ 30 ಅಭ್ಯರ್ಥಿಗಳು  : 7 ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ಚುನಾವಣೆಯ ಮತದಾರರ ಸಂಪೂರ್ಣ ಮಾಹಿತಿ….!

ದಾವಣಗೆರೆ.ಮೇ.5 : ದಾವಣಗೆರೆ ಲೋಕಸಭಾ ಚುನಾವಣಾ ಮತದಾನ ಮೇ 7 ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದ್ದು ಚುನಾವಣಾ ಕಣದಲ್ಲಿ 30 ಅಭ್ಯರ್ಥಿಗಳಿದ್ದು ಎಲ್ಲಾ ಕ್ಷೇತ್ರಗಳ ಮಸ್ಟರಿಂಗ್ ಕೇಂದ್ರಗಳಿಂದ ಮತಗಟ್ಟೆಗಳನ್ನು ಹೊತ್ತ

ರೈತರಿಗೆ ಬೆಳೆ ವಿಮೆ ಮತ್ತು ಬರ ಪರಿಹಾರ ವಿಮೆ ಹಣ ತುರ್ತಾಗಿ ನೀಡುವಂತೆ ಅಖಂಡ ಕರ್ನಾಟಕ ರಾಜ್ಯ ರೈತ ಸಂಘ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 06 : ಚಳ್ಳಕೆರೆ ತಾಲ್ಲೂಕಿನ ಸಿದ್ದೇಶ್ವರನದುರ್ಗ, ಸೋಮಗುದ್ದು ಗ್ರಾಮ ಪಂಚಾಯಿತಿಗಳಿಗೆ ಸೇರಿದ ಹಳ್ಳಿಗಳ ಬೆಳೆ

ಅಕ್ರಮ ಮದ್ಯ ಮಾರಾಟ : ಕಾನೂನು ಕ್ರಮಕ್ಕೆ ರೈತ ಸಂಘ ಹಾಗೂ ಮಹಿಳಾ ಸಂಘಟನೆಗಳ ಪ್ರತಿಭಟನೆ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 06 : ಚಳ್ಳಕೆರೆ ತಾಲ್ಲೂಕು ಕ್ಯಾತಗೊಂಡನಹಳ್ಳಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವವರ ಮೇಲೆ ಕಾನೂನು

error: Content is protected !!