Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಭಗತ್ ಸಿಂಗ್ ಪಾತ್ರದ ತರಬೇತಿ ವೇಳೆ ಬಾಲಕ ನೇಣಿನಿಂದ ಸಾವು..!

Facebook
Twitter
Telegram
WhatsApp

ಚಿತ್ರದುರ್ಗ: ಕನ್ನಡ ರಾಜ್ಯೋತ್ಸವದ ಅಂಗವಾಗಿ ಶಾಲೆಯಲ್ಲಿ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ. ಅದರಲ್ಲೂ ಸ್ವಾತಂತ್ರ್ಯ ಹೋರಾಟಗಾರ ಹೋರಾಟವನ್ನು ಬಿಂಬಿಸುವ ನಾಟಕಗಳನ್ನು ಮಕ್ಕಳಿಂದ ಮಾಡಿಸಲಾಗುತ್ತದೆ. ಆದ್ರೆ ಕೋಟೆನಾಡಿನಲ್ಲಿ ಈ ರೀತಿಯ ನಾಟಕದಿಂದಾನೆ ಮಗುವೊಂದು ದುರಂತ ಅಂತ್ಯ ಕಂಡಿರುವ ಘಟನೆ ನಡೆದಿದೆ.

ನಗರದ ಖಾಸಗಿ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವದ ತಯಾರಿ ನಡೆತುತ್ತಿತ್ತು. ಈ ವೇಳೆ 7ನೇ ತರಗತಿ ವಿದ್ಯಾರ್ಥಿ ಸಂಜಯ್ ಗೌಡ ನಾಟಕದಲ್ಲಿ ಪಾತ್ರದಾರಿಯಾಗಿದ್ದ. ಭಗತ್ ಸಿಂಗ್ ಪಾತ್ರವನ್ನು ಮಾಡುತ್ತಿದ್ದ. ಅದಕ್ಕೆಂದು ಶಾಲೆಯಲ್ಲಿ ಎಲ್ಲಾ ರೀತಿಯ ಪ್ರಾಕ್ಟೀಸ್ ಮಾಡಿಸಲಾಗಿತ್ತು. ಪ್ರಾಕ್ಟೀಸ್ ಎಲ್ಲಾ ಮುಗಿದ ಮೇಲೆ ಆ ಮಗು ಮನೆಗೆ ಹೋಗಿದೆ.

ಆದರೆ ಶಾಲೆಯಲ್ಲಿ ಹೇಳಿಕೊಟ್ಟ ನಾಟಕವನ್ನು ಮನೆಯಲ್ಲೂ ಪ್ರಾಕ್ಟೀಸ್ ಮಾಡಲು ಹೋದ ಸಂಜಯ್, ನೇಣು ಹಾಕುವ ದೃಶ್ಯವನ್ನು ಪ್ರಾಕ್ಟೀಸ್ ಮಾಡಿ ಎಡವಟ್ಟು ಮಾಡಿಕೊಂಡಿದ್ದಾನೆ. ಫ್ಯಾನಿಗೆ ಹಗ್ಗ ಹಾಕಿ, ಡೈಲಾಗ್ ಹೇಳುತ್ತಾ, ನಿಜವಾಗಿಯೂ ಸಾವಿನ ಕದ ತಟ್ಟಿದ್ದಾನೆ. ಈ ಸಮಯದಲ್ಲಿ ಮನೆಯಲ್ಲೂ ಯಾರು ಇರಲಿಲ್ಲ. ಫ್ಯಾನಿಂದ ಹಗ್ಗ ಕಿತ್ತು ಬಿದ್ದು, ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಚಿತ್ರದುರ್ಗ ಬಡಾವಣೆ ಪೊಲೀಸರು ಭೇಟು ನೀಡಿ, ಪರಿಶೀಲನೆ ನಡೆಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಣ್ಣುಗಳ ರಾಜ ಮಾವಿನಹಣ್ಣನ್ನು ಹೀಗೆ ತಿನ್ನಿ….!

ಸುದ್ದಿಒನ್ : ಬೇಸಿಗೆಯಲ್ಲಿ ದೊರೆಯುವ ಮಾವಿನ ಹಣ್ಣುಗಳನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ಇವುಗಳ ರುಚಿ ಚೆನ್ನಾಗಿರುತ್ತದೆ. ಅಷ್ಟೇ ಅಲ್ಲದೇ ಅವು ನಮ್ಮ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಹೊಂದಿರುತ್ತವೆ. ಆಯುರ್ವೇದದ ಪ್ರಕಾರ ಮಾವಿನ ಹಣ್ಣಿನಲ್ಲಿ

ಈ ರಾಶಿಯವರಿಗೆ ವಯಸ್ಸು ಮೀರುತ್ತಿದೆ ಮದುವೆ ಬಗ್ಗೆ ಯೋಚನೆ ಮಾಡುವುದು ಉತ್ತಮ

ಈ ರಾಶಿಯವರಿಗೆ ವಯಸ್ಸು ಮೀರುತ್ತಿದೆ ಮದುವೆ ಬಗ್ಗೆ ಯೋಚನೆ ಮಾಡುವುದು ಉತ್ತಮ, ಈ ರಾಶಿಯವರಿಗೆ ವಂಶೋದ್ಧಾರ ಗಂಡು ಸಂತಾನದ ಚಿಂತೆ ಭಾನುವಾರ-ರಾಶಿ ಭವಿಷ್ಯ ಮೇ-12,2024 ಶಂಕರಾಚಾರ್ಯ ಜಯಂತಿ, ತಾಯಿ ದಿನ ಸೂರ್ಯೋದಯ: 05:49, ಸೂರ್ಯಾಸ್ತ

ಖಾಸಗಿ ಶಾಲೆಗಳಿಗೆ ಫೀಸ್ ವಿಚಾರದಲ್ಲಿ ಮಧು ಬಂಗಾರಪ್ಪ ಎಚ್ವರಿಕೆಯ ಸಂದೇಶ..!

ಶಿವಮೊಗ್ಗ: ಬೇಸಿಗೆ ರಜೆ ಮುಗಿಯುವ ಸಮಯ ಬಂದಿದೆ. ಮತ್ತೆ ಮಕ್ಕಳು ಶಾಲೆಗೆ ಹೊರಡುವ ಸಮಯ. ಹೊಸ ಶೈಕ್ಷಣಿಕ ವರ್ಷ ಶುರುವಾಯ್ತಲ್ಲ ಎಂಬ ಖುಷಿಗಿಂತ ಅದೆಷ್ಟೋ ಪೋಷಕರಿಗೆ ಶಾಲಾ ಶುಲ್ಕದ್ದೇ ದೊಡ್ಡ ಚಿಂತೆಯಾಗುತ್ತದೆ. ಯಾಕಂದ್ರೆ ಖಾಸಗಿ

error: Content is protected !!