Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪತ್ರಕರ್ತರಿಗೆ ಲಂಚ ವಿಚಾರ : ಗಾಳಿಯಲ್ಲಿ ಗುಂಡು ಎಂದ ಬಿಜೆಪಿ.. ಪಿಎಸ್ಐ ಹಗರಣಕ್ಕೂ ಹೀಗೆ ಹೇಳಿತ್ತು ಎಂದ ಕಾಂಗ್ರೆಸ್..!

Facebook
Twitter
Telegram
WhatsApp

 

ಬೆಂಗಳೂರು: ದೀಪಾವಳಿ ಸ್ವೀಟ್ ಬಾಕ್ಸ್ ಜೊತೆಗೆ ಸಿಎಂ ಕಚೇರಿಯಿಂದಾನೆ ಪತ್ರಕರ್ತರಿಗೆ ಲಂಚ ಹೋಗಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದ್ದು, ಲೋಕಾಯುಕ್ತಕ್ಕೆ ದೂರು ಸಹ ನೀಡಿದೆ. ಇದೀಗ ಈ ಬಗ್ಗೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಟ್ವಿಟ್ಟರ್ ಪ್ರತಿಕ್ರಿಯೆಗಳು ಜೋರಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ನಿರಂತರವಾಗಿ ಕಾಂಗ್ರೆಸ್ ಗಾಳಿಯಲ್ಲಿ ಗುಂಡು ಹೊಡೆಯುತ್ತಿದೆ. ಈ ರೀತಿಯ ಆರೋಪ ಸತ್ಯಕ್ಕೆ ದೂರವಾಗಿದೆ. ಈ ಹಿಂದೆ ಕಾಂಗ್ರೆಸ್ ರಾಜ್ಯಾಧ್ಯಕ್ಷ ಐಫೋನ್ ನೀಡಿರುವುದು ಕಾಂಗ್ರೆಸ್ ಮರೆತಂತಿದೆ ಎಂದು ಟ್ವೀಟ್ ಮಾಡಿದೆ.

ಈ ಟ್ವೀಟ್ ಅನ್ನು ಕಾಂಗ್ರೆಸ್ ರೀಟ್ವೀಟ್ ಮಾಡಿಕೊಂಡಿದ್ದು, ಪಿಎಸ್ಐ ಅಕ್ರಮ ನಡೆದಾಗ, ಬೋರ್ ವೆಲ್ ಅಕ್ರಮ ನಡೆದಾಗ, ಕೆಪಿಟಿಸಿಎಲ್ ಅಕ್ರಮ ನಡೆದಾಗ, ಗಂಗಾ ಕಲ್ಯಾಣ ಹಗರಣ ನಡೆದಾಗಲೂ ಬಿಜೆಪಿ, ಕಾಂಗ್ರೆಸ್ ನ ಗಾಳಿಯಲ್ಲಿ ಗುಂಡು ಎಂದಿತ್ತು. ಆದರೆ ನಂತರ ಎಲ್ಲದರ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಾಗಿದೆ. ಇದು ಕೂಡ ಬಯಲಾಗಲಿದೆ. ಗುಂಡು ಗಾಳಿಯನ್ನು ಸೀಳಿಕೊಂಡು ಬರಲಿದೆ ಎಂದು ಉತ್ತರ ನೀಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿ.ಬಿ.ಎಸ್.ಇ 10ನೇ ತರಗತಿ ಫಲಿತಾಂಶ : ದಿ ಸ್ಟೆಪ್ಪಿಂಗ್ ಸ್ಟೋನ್ಸ್ ಸ್ಕೂಲ್ ಸತತ 7ನೇ ವರ್ಷವೂ ಶೇಕಡ 100 ರಷ್ಟು ಫಲಿತಾಂಶ…!

ಸುದ್ದಿಒನ್, ಚಿತ್ರದುರ್ಗ, ಮೇ. 13 :  ನಗರದ ಪ್ರತಿಷ್ಠಿತ ಶಾಲೆ ದಿ ಸ್ಟೆಪ್ಪಿಂಗ್ ಸ್ಟೋನ್ಸ್ ಸ್ಕೂಲ್ ಸತತ 7ನೇ ವರ್ಷವೂ 2023-24ನೇ ಸಾಲಿನ ಸಿ.ಬಿ.ಎಸ್.ಇ 10ನೇ ತರಗತಿಯ ಫಲಿತಾಂಶದಲ್ಲಿ ಶೇಕಡ 100% ಫಲಿತಾಂಶ ಸಾಧಿಸಿದೆ.

ರೇವಣ್ಣಗೆ ಸಿಕ್ತು ಷರತ್ತು ಬದ್ಧ ಜಾಮೀನು..!

    ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗೆ ಸಂಬಂಧಿಸಿದಂತೆ ಮಹಿಳೆಯಿಬ್ಬರನ್ನು ಕಿಡ್ನ್ಯಾಪ್ ಮಾಡಿದ್ದ ಪ್ರಕರಣದಲ್ಲಿ ರೇವಣ್ಣ ಅರೆಸ್ಟ್ ಆಗಿದ್ದು, ಇಂದು ಅವರ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು ಕೋರ್ಟ್ ನಲ್ಲಿ ರೇವಣ್ಣ

ತಿಪ್ಪಮ್ಮ ನಿಧನ

  ಚಿತ್ರದುರ್ಗ, ಮೇ. 13 : ನಗರದ ಜಯಲಕ್ಷ್ಮಿ ಲೇ ಔಟ್ ನ ನಿವಾಸಿ ತಿಪ್ಪಮ್ಮ ಕಾಶಿನಾಥಯ್ಯ(95) ಭಾನುವಾರ ನಿಧನ ಹೊಂದಿದರು. ಮೃತರ ಅಂತ್ಯಕ್ರಿಯೆ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಗ್ರಾಮದಲ್ಲಿ ಸೋಮವಾರ ಸಂಜೆ ನೆರವೇರಿತೆಂದು

error: Content is protected !!