Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

40% ಕಮಿಷನ್ ದಂಧೆ ಇನ್ನು ನಿಂತಂತಿಲ್ಲ : ಹುಬ್ಬಳ್ಳಿಯಲ್ಲಿ ದಯಾಮರಣಕ್ಕೆ ಅರ್ಜಿ ಸಲ್ಲಿಸಿದ ಗುತ್ತಿಗೆದಾರ..!

Facebook
Twitter
Telegram
WhatsApp

ಹುಬ್ಬಳ್ಳಿ: ಗುತ್ತಿಗೆದಾರ ಎ ಬಸವರಾಜ್ ಎಂಬುವವರು ದಯಾಮರಣ ಕೋರಿ ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿರುವ ಘಟನೆ ನಡೆದಿದೆ. ಬಿಲ್ ಪಾವತಿ ಮಾಡುವುದಕ್ಕೆ ಪರ್ಸಂಟೇಜ್ ಕೇಳುತ್ತಿದ್ದಾರೆ ಎಂದು ಆರೋಪವರಿಸಿ, ದಯಾ ಮರಣಕ್ಕೆ ಅರ್ಜಿ ಹಾಕಿದ್ದಾರೆ.

ಬಸವರಾಜ್ ರಾಜ್ಯ ಸರ್ಕಾರದ ಆದೇಶದಂತೆ ಕೋವಿಡ್ ಸಮಯದಲ್ಲಿ, ಚಿಕ್ಕಮಗಳೂರಿನ ಕಡೂರು, ಮೂಡಿಗೆರೆ ಗ್ರಾಮಗಳ ಸುಮಾರು 69 ಗ್ರಾಮಗಳಿಗೆ ಕೋವಿಡ್ ಪರಿಕರಗಳನ್ನು ಪೂರೈಸಿದ್ದರಂತೆ. ಆದರೆ ಪರಿಕರಗಳನ್ನು ಪೂರೈಸಿ ಎರಡು ವರ್ಷಗಳಾದರೂ ಇನ್ನು ಬಿಲ್ ಪಾವತಿಯಾಗಿಲ್ಲವಂತೆ. ಪ್ರಧಾನಿ ಕಾರ್ಯಾಲಯದಿಂದ ಬಿಲ್ ಪಾವತಿಗೆ ಸೂಚನೆ ನೀಡಿದ್ದರು ಅಧಿಕಾರಿಗಳು ಮಾತ್ರ ಬಿಲ್ ಪಾವತಿಸದೆ ಹಾಗೇ ಉಳಿಸಿಕೊಂಡಿದ್ದಾರಂತೆ.

ಕಡೂರು ತಾಲೂಕಿಗೆ 85 ಲಕ್ಷ, ಮೂಡಿಗೆರೆ ತಾಲೂಕಿಗೆ 35 ಲಕ್ಷ ಹಣ ಖರ್ಚಾಗಿದೆ ಎಂದು ಅಂದಾಜಿಸಲಾಗಿದೆ. ಕಡೂರು ಇಓ ದೇವರಾಜ್ ಗುತ್ತಿಗೆದಾರನಿಗೆ ಸುಮಾರು 40% ಕಮಿಷನ್ ನೀಡಿವಂತೆ ಬೇಡಿಕೆ ಇಟ್ಟಿದ್ದಾರಂತೆ. ಆದರೆ ಕಮಿಷನ್ ಕೊಡದೆ ಇರೋದಕ್ಕೆ ಬಿಲ್ ಪಾವತಿಯಾಗುತ್ತಿಲ್ಲ ಎಂಬ ಆರೋಪದ ಮೇಲೆ ದಯಾ ಮರಣಕ್ಕೆ ಅರ್ಜಿ ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ಭೂಮಿ ಖರೀದಿ, ಭೂಮಿ ಮಾರಾಟಗಾರರಿಗೆ ಯಶಸ್ಸು.

ಈ ರಾಶಿಯವರ ಭೂಮಿ ಖರೀದಿ, ಭೂಮಿ ಮಾರಾಟಗಾರರಿಗೆ ಯಶಸ್ಸು. ನಿಮ್ಮ ಮಕ್ಕಳು ಮದುವೆಗೆ ಒಪ್ಪುತ್ತಿಲ್ಲವೇ? ಶುಕ್ರವಾರರಾಶಿ ಭವಿಷ್ಯ -ಸೆಪ್ಟೆಂಬರ್-20,2024 ಸೂರ್ಯೋದಯ: 06:08, ಸೂರ್ಯಾಸ್ತ : 06:10 ಶಾಲಿವಾಹನ ಶಕೆ :1946, ಸಂವತ್ :2080, ಸಂವತ್ಸರ

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

error: Content is protected !!