Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಸ್ಪೀಟ್ ಆಡುವಾಗ ಹೃದಯಾಘಾತ. : ಸ್ನೇಹಿತರೆದುರೆ ಜೆಡಿಎಸ್ ಮುಖಂಡ ಸಾವು..!

Facebook
Twitter
Telegram
WhatsApp

ಮೈಸೂರು: ಸಾವು ಎಂಬುದು ಯಾರಿಗೆ, ಯಾವಾಗ, ಯಾವ ರೂಪದಲ್ಲಿ ಬರುತ್ತೆ ಎಂಬುದನ್ನು ಹೇಳುವುದಕ್ಕೆ ಆಗಲ್ಲ. ನೋಡ ನೋಡುತ್ತಿದ್ದವರೇ ಸಾವನ್ನಪ್ಪಿರುವ ಘಟನೆಗಳು ಸಾಕಷ್ಟು ನಡೆದಿವೆ. ಇದೀಗ ಅಂತದ್ದೆ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ. ಜೆಡಿಎಸ್ ಮುಖಂಡರೊಬ್ಬರು ನೋಡ ನೋಡುತ್ತಿದ್ದಂತೆಯೇ ಕೊನೆಯುಸಿರೆಳೆದಿದ್ದಾರೆ.

ಕೆ ಟಿ ಸ್ಟ್ರೀಟ್ ನಿವಾಸಿಯಾಗಿರುವ ಅಶ್ವತ್ಥ್ ಮೃತ ದುರ್ದೈವಿ. ಜೆಡಿಎಸ್ ಪಕ್ಷದ ಸಂಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸ್ನೇಹಿಯರ ಜೊತೆಗೂಡಿ ಖುಷಿ ಖುಷಿಯಾಗಿ ಇಸ್ಪೀಟ್ ಆಡುತ್ತಿರುವಾಗಲೇ ಸಾವು ಸಂಭವಿಸಿದೆ. ಇದರಿಂದ ಸ್ನೇಹಿತರೆಲ್ಲ ಗಾಬರಿಯಾಗಿದ್ದಾರೆ.

ಅಶ್ವತ್ಥ್ ಇಸ್ಪೀಟ್ ಎಲೆ ಎತ್ತುವಾಗ ಪಕ್ಕದಲ್ಲಿಯೇ ಇದ್ದ ಸ್ನೇಹಿತನ ಭುಜದ ಮೇಲೆ ಮಲಗಿದ್ದಾರೆ. ತಕ್ಷಣ ಸ್ನೇಹಿತರೆಲ್ಲ ಸೇರಿ ಎಬ್ಬಿಸುವ ಯತ್ನ ಮಾಡಿದ್ದಾರೆ. ಬಳಿಕ ಆಸ್ಪತ್ರೆಗೂ ಸೇರಿಸಿದ್ದಾರೆ. ಆದ್ರೆ ತೀವ್ರ ಹೃದಯಾಘಾತದಿಂದ ಅಶ್ವತ್ಥ್ ಸಾವನ್ನಪ್ಪಿದ್ದಾರೆ. ಈ ಇಡೀ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!