Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎರಡು ವರ್ಷದ ಬಳಿಕ ಮಲೆಮಹದೇಶ್ವರ ಬೆಟ್ಟದ ಅದ್ದೂರಿ ರಥೋತ್ಸವದಲ್ಲಿ 1 ಕೋಟಿ ಸಂಗ್ರಹ..!

Facebook
Twitter
Telegram
WhatsApp

ಚಾಮರಾಜನಗರ: ಶ್ರೀಮಂತ ದೇವರ ಪಟ್ಟಿಯಲ್ಲಿ ಮಲೆಮಹದೇಶ್ವರ ಕೂಡ ಸೇರುತ್ತದೆ. ಸದ್ಯ ಕೊರೊನಾ ಕಾರಣ ಕಳೆದ ಎರಡು ವರ್ಷದಿಂದ ಬೆಟ್ಟಕ್ಕೆ ಬರುವವರ ಸಂಖ್ಯೆ ಕಡಿಮೆ ಇತ್ತು. ದೇವರಿಗೆ ಸಲ್ಲಬೇಕಾಗಿದ್ದ ಕಾಣಿಕೆ ಹುಂಡಿಯಲ್ಲಿ ಇಳಿಕೆ ಕಂಡಿತ್ತು. ಇದೀಗ ಎಲ್ಲವೂ ಸಹಜ ಸ್ಥಿತಿಯಲ್ಲಿದ್ದು, ಇದೀಗ ಮತ್ತೆ ಮಹದೇಶ್ವರನಿಗೆ ಭಕ್ತರು ಮನಸ್ಸಾರೆ ಕಾಣಿಕೆಯನ್ನು ಅರ್ಪಿಸಿದ್ದಾರೆ.

ಮಲೆಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಹಬ್ಬದ ಸಲುವಾಗಿ ರಥೋತ್ಸವ ನಡೆದಿದೆ. ಈ ರಥೋತ್ಸವದಲ್ಲಿ ಭಕ್ತಾಧಿಗಳು ಮಿಂದೆದ್ದಿದ್ದಾರೆ. ಎರಡು ವರ್ಷದ ಬಳಿಕ ಸಾಗಿದ ಅದ್ದೂರಿ ಜಾತ್ರೆಯಲ್ಲಿ ಭಕ್ತಾಧಿಗಳು ಆಗಮಿಸಿ, ದೇವರ ಕೃಪೆಗೆ ಪಾತ್ರರಾಗಿದ್ದಾರೆ. ಈ ಮೂಲಕ ಹರಕೆ ಹೊತ್ತಿದ್ದ ಕಾಣಿಕೆಯನ್ನು ಹುಂಡಿಗೆ ಹಾಕಿದ್ದಾರೆ.

ಹುಂಡಿ ಎಣಿಕೆ ಕಾರ್ಯ ಮುಗಿದಿದ್ದು, ಮಾದಪ್ಪನಿಗೆ ಭಕ್ತರು ಒಂದು ಕೋಟಿ ರೂಪಾಯಿ ಕಾಣಿಕೆಯಾಗಿ ಅರ್ಪಿಸಿದ್ದಾರೆ. ರಥೋತ್ಸವದಲ್ಲಿ ಲಾಡು ಪ್ರಸಾದ ಹಾಗೂ ಚಿನ್ನದ ತೇರು ಎಳೆಯುವ ಮೂಲಕ ಹರಕೆಯನ್ನು ತೀರಿಸಿದ್ದಾರೆ. ಈ ಬಾರಿ 2.44 ಲಕ್ಷದ ಲಾಡು ಮಾರಾಟವಾಗಿದೆ. ಇನ್ನು ಚಿನ್ನದ ತೇರು ಎಳೆಯುವ ಹರಕೆಯನ್ನು ಹೊತ್ತಿದ್ದು, ಆ ಮೂಲಕ 50 ಲಕ್ಷ ಕಾಣಿಕೆ ಕಲೆಕ್ಟ್ ಆಗಿದೆ. ಒಟ್ಟು ಮಾದಪ್ಪನ ಹುಂಡಿಯಲ್ಲಿ 1 ಕೋಟಿ ಕಾಣಿಕೆ ಸಂಗ್ರಹವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

ನಾಳೆ ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ :   ಸಿದ್ದತೆ ಹೇಗಿದೆ ?

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಸಹೋದರಿಯರ ನಡುವೆ ಜಗಳ, ಮುನಿಸು ಇರುವುದು ಸಹಜ. ಆದ್ರೆ, ಕೋಟೆನಾಡಿನಲ್ಲಿ ಮಾತ್ರ ಮುನಿದು

error: Content is protected !!