Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆಪರೇಷನ್ ಕಮಲದ ವಿರುದ್ಧ ತನಿಖೆ ನಡೆಸಲು ತೆಲಂಗಾಣ ಹೈಕೋರ್ಟ್ ಒಪ್ಪಿಗೆ

Facebook
Twitter
Telegram
WhatsApp

ಇತ್ತಿಚೆಗೆ ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಬಿಜೆಪಿ ವಿರುದ್ಧ ಆಪರೇಷನ್ ಕಮಲದ ಆರೋಪ ಮಾಡಿದ್ದರು. ನಮ್ಮ ನಾಲ್ವರು ಶಾಸಕರನ್ನು ತಮ್ಮ ಪಕ್ಷಕ್ಕೆ ಆಹ್ವಾನಿಸಲು ದಲ್ಲಾಳಿಗಳನ್ನು ಬಿಟ್ಟಿದ್ದಾರೆ ಎಂದು ಆರೋಪಿಸಿದ್ದರು. ಅದಕ್ಕೆ ಸಂಬಂಧಿಸಿದಂತ ಆಡಿಯೋ, ವಿಡಿಯೋ ರಿಲೀಸ್ ಮಾಡಲಾಗಿತ್ತು. ಇದೀಗ ತೆಲಂಗಾಣ ಹೈಕೋರ್ಟ್ ಈ ಬಗ್ಗೆ ತನಿಖೆ ನಡೆಸಲು ಅನುಮತಿ ನೀಡಿದೆ.

ಆಪರೇಷನ್ ಕಮಲದ ಆರೋಪವನ್ನು ತಳ್ಳಿ ಹಾಕಿರುವ ಬಿಜೆಪಿ, ಇದು ಮುಖ್ಯಮಂತ್ರಿ ಅವರದ್ದೇ ಚಿತ್ರಕಥೆ, ನಿರ್ದೇಶನ, ನಿರ್ಮಾಣದ ನಾಟ ಎಂದಿದ್ದರು. ಇದೀಗ ತೆಲಂಗಾಣ ಪೊಲೀಸರಿಗೆ ಇದರ ತನಿಖೆ ಮುಂದುವರೆಸಬಹುದು ಎಂದು ಅನುಮತಿ ನೀಡಿದೆ.

ಕೆಸಿಆರ್ ಇತ್ತಿಚೆಗೆ ರಾಷ್ಟ್ರ ಮಟ್ಟದ ಪಕ್ಷವನ್ನು ಅನೌನ್ಸ್ ಮಾಡಿದ್ದಾರೆ. ಮುಂದಿನ ಚುನಾವಣೆಗೆ ತಮ್ಮ ಭಾರತ್ ರಾಷ್ಟ್ರ ಸಮಿತಿ ಮೂಲಕ ಚುನಾವಣೆಗೆ ಬರಲಿದ್ದಾರೆ. ಪಕ್ಷ ಘೋಷಣೆಯ ಕಾರ್ಯಕ್ರಮಕ್ಕೆ ಕರ್ನಾಟಕದಿಂದ ಮಾಜಿ ಸಿಎಂ ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ನಾಯಕರು ಹೋಗಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

ನಾಳೆ ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ :   ಸಿದ್ದತೆ ಹೇಗಿದೆ ?

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಸಹೋದರಿಯರ ನಡುವೆ ಜಗಳ, ಮುನಿಸು ಇರುವುದು ಸಹಜ. ಆದ್ರೆ, ಕೋಟೆನಾಡಿನಲ್ಲಿ ಮಾತ್ರ ಮುನಿದು

ಸಿ.ಟಿ ರವಿಯವರು ರಾಜ್ಯದ ಕ್ಷೌರಿಕ ಕ್ಷಮೆ ಕೇಳಬೇಕು : ಎನ್.ಡಿ.ಕುಮಾರ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಯಲ್ಲಾಪುರಲ್ಲಿ ಇತ್ತೀಚಿಗೆ ನಡೆದ ರಾಜಕೀಯ ಸಭೆ ಒಂದರಲ್ಲಿ ಮಾಜಿ ಸಚಿವ ಸಿಟಿ ರವಿಯವರು

error: Content is protected !!