Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಂಗ್ಲೆಂಡ್ ವಿರುದ್ಧ ಹೀನಾಯ ಸೋಲು : ಬಿಕ್ಕಿ ಬಿಕ್ಕಿ ಅತ್ತ ರೋಹಿತ್ ಶರ್ಮಾ..!

Facebook
Twitter
Telegram
WhatsApp

ಇಂದು ಟೀಂ ಇಂಡಿಯಾ ಗೆದ್ದೆ ಗೆಲ್ಲುತ್ತೆ ಎಂಬ ಭರವಸೆ ಎಲ್ಲರಲ್ಲೂ ಇತ್ತು. ಆದ್ರೆ ಕೊನೆ ಮೂಮೆಂಟ್ ನಲ್ಲಿ ಇಂಡಿಯಾ ಗೆಲ್ಲಲ್ಲ ಅನ್ನೋದು ಸಾಬೀತಾಗಿತ್ತು. ಟಾಸ್ ಸೋತು ಬ್ಯಾಟಿಂಗ್ ಮಾಡಿದ ಭಾರತ, ಆರಂಭದಲ್ಲಿಯೇ ರಾಹುಲ್ ವಿಕೆಟ್ ಕಳೆದುಕೊಂಡಿತ್ತು. ಕೊನೆಗೂ ಇಂಗ್ಲೆಂಡ್ ಭರ್ಜರಿ ಜಯ ಗಳಿಸಿದೆ. ಇಂಗ್ಲೆಂಡ್ ವಿರುದ್ಧ ಸೋತಿದ್ದಕ್ಕೆ ನಾಯಕ ರೋಹಿತ್ ಶರ್ಮಾ ಕಣ್ಣೀರು ಹಾಕಿದ್ದಾರೆ.

ಡಕೌಟ್ ನಲ್ಲಿ ಕುಳಿತು ರೋಹಿತ್ ಶರ್ಮಾ ಕಣ್ಣೀರು ಹಾಕಿದ್ದು, ಎಲ್ಲರೂ ಶರ್ಮಾಗೆ ಸಮಾಧಾನ ಮಾಡಿದ್ದಾರೆ. ಕೋಚ್ ರಾಹುಲ್ ದ್ರಾವಿಡ್ ಕೂಡ ಸಮಾಧಾನ ಮಾಡಿದ್ದಾರೆ. ಭಾರತದ ಮೊದಲ 10 ಓವರ್‌ಗಳಲ್ಲಿ ಜಾಸ್ತಿ ರನ್‌ ಬಂದಿರಲಿಲ್ಲ. ಮೊದಲ ಪವರ್‌ ಪ್ಲೇ 6 ಓವರ್‌ಗಳಲ್ಲಿ 1 ವಿಕೆಟ್‌ ಕಳೆದುಕೊಂಡು 38 ರನ್‌ ಗಳಿಸಿತ್ತು. 10 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 62 ರನ್‌ ಗಳಿಸಿತ್ತು. 15 ಓವರ್‌ಗಳಲ್ಲಿ 100 ರನ್‌ ಬಂದಿದ್ದರೆ ಕೊನೆಯ 30 ಎಸೆತಗಳಲ್ಲಿ 68 ರನ್‌ ಬಂದಿತ್ತು.

https://twitter.com/SportyVishal/status/1590664042519367680?t=0NsdW9WKa5JgDlBBxH08bQ&s=08

ಇಂಗ್ಲೆಂಡ್‌ ಮೊದಲ ಓವರಿನಿಂದಲೇ ದಂಡಿಸಲು ಆರಂಭಿಸಿತ್ತು ಮತ್ತು ಓವರ್‌ ಒಂದಕ್ಕೆ ಸರಾಸರಿ 10 ರನ್‌ಗಳು ಬರುತ್ತಿದ್ದವು. ಮೊದಲ ಪವರ್‌ ಪ್ಲೇನಲ್ಲಿ 63 ರನ್‌ ಬಂದರೆ 10.1 ಓವರ್‌ನಲ್ಲಿ 100 ರನ್‌ ಬಂದಿತ್ತು. ಕೇವಲ 83 ಎಸೆತಗಳಲ್ಲಿ 150 ರನ್‌ ದಾಖಲಾಗಿತ್ತು. ಅಂತಿಮವಾಗಿ 16 ಓವರ್‌ಗಳಲ್ಲಿ 170 ರನ್‌ ಗಳಿಸಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಮಳೆ | ಜಿಲ್ಲೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ?

ಚಿತ್ರದುರ್ಗ. ಮೇ.17 : ಜಿಲ್ಲೆಯ ಹಲವೆಡೆ ಮಳೆಯಾಗುತ್ತಿದ್ದು ಸಂಜೆ 6 ಗಂಟೆಯ ನಂತರ ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಗುಡುಗು ಸಹಿತ  ಮಳೆಯಾಗುತ್ತಿದೆ. ಮಳೆ ಆರಂಭವಾಗಿ ಅರ್ಧ ಗಂಟೆಯ ನಂತರವೂ ಮಳೆ ಮುಂದುವರೆದಿದ್ದು ಉತ್ತಮವಾಗಿ

ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್‍ರವರನ್ನು ಗೆಲ್ಲಿಸಿ : ಮಯೂರ್ ಜೈಕುಮಾರ್

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 17  : ವಿಧಾನಪರಿಷತ್‍ನಲ್ಲಿ ಬಹುಮತ ಬೇಕಾಗಿರುವುದರಿಂದ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು ಕಾಂಗ್ರೆಸ್

ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಮಕ್ಕಳಿಗಿಲ್ಲ ಗ್ರೇಸ್ ಮಾರ್ಕ್ಸ್..!

ಬೆಂಗಳೂರು: ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಕಳೆದ ಬಾರಿಗಿಂತ ಕಡಿಮೆ ಬಂದಿದೆ. ಅದರಲ್ಲೂ ಕಳೆದ ವರ್ಷಕ್ಕಿಂತ ಹೆಚ್ಚಿನ ಗ್ರೇಸ್ ಮಾರ್ಕ್ಸ್ ನೀಡಲಾಗಿದ್ದರು, ಫಲಿತಾಂಶ ಹೇಳಿಕೊಳ್ಳುವ ಮಟ್ಟಕ್ಕೆ ಬಂದಿಲ್ಲ. ಈ ಗ್ರೇಸ್ ಮಾರ್ಕ್ಸ್ ವಿಚಾರವಾಗಿ ಸಿಎಂ

error: Content is protected !!