Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಾದಾಮಿ ಕ್ಷೇತ್ರಕ್ಕೆ ಓಡಾಡುವುದಕ್ಕೆ ತುಂಬಾ ದೂರ : ಸ್ಪರ್ಧೆ ಕ್ಷೇತ್ರದ ಬಗ್ಗೆ ಸಿದ್ದರಾಮಯ್ಯ ಹೇಳಿದ್ದು ಹೀಗೆ..!

Facebook
Twitter
Telegram
WhatsApp

 

ಕೋಲಾರ: ಇಂದು ಸಿದ್ದರಾಮಯ್ಯ ಕೋಲಾರಕ್ಕೆ ಭೇಟಿ ನೀಡಿದ್ದರು. ಈ ಹಿನ್ನೆಲೆ 2023ರ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರು ಕೋಲಾರದಿಂದಾನೇ ಸ್ಪರ್ಧಿಸುತ್ತಾರೆ ಎನ್ನಲಾಗುತ್ತಿದೆ. ಇಂದು ಸಿದ್ದರಾಮಯ್ಯ ಅವರನ್ನು ಕೋಲಾರದ ಕಾರ್ಯಕರ್ತರು ಕೂಡ ಅದ್ದೂರಿಯಾಗಿ ಸ್ವಾಗತ ಮಾಡಿದ್ದಾರೆ.

ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ನಾನು ಭೈರೇಗೌಡ, ದೇವೇಗೌಡರ ಜೊತೆಗಿದ್ದಾಗಿನಿಂದಲು ಆತ್ಮೀಯರಾಗಿದ್ದೇವೆ. ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸೋಕೆ ನನಗೆ ಅಂಜಿಕೆ ಇಲ್ಲ. ಬಾದಾಮಿ ಕ್ಷೇತ್ರ ತುಂಬಾ ದೂರ ಇದೆ. ಅಲ್ಲಿಗೆ ಹೋಗಬೇಕೆಂದರೆ ಯಾವಾಗಲೂ ವಿಮಾನ ಬಳಸಬೇಕು. ಜನರ ಕಷ್ಟವನ್ನು ಬೇಗ ಕೇಳುವುದಕ್ಕೆ ಕಷ್ಟ ಸಾಧ್ಯವಾಗುತ್ತೆ. ಬಹಳ ಕ್ಷೇತ್ರದಿಂದ ನನಗೆ ಆಹ್ಚಾನವಿದೆ ಎಂದು ಈ ಬಾರಿ ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸುವುದಿಲ್ಲ ಎಂದು ಪರೋಕ್ಷವಾಗಿ ತಿಳಿಸಿದ್ದಾರೆ.

ಕೋಕಾರದಲ್ಲಿ ಬಹಳ ಆತ್ಮೀಯರಿದ್ದಾರೆ. ಬಲವಾಗಿ ಒತ್ತಾಯ ಮಾಡುತ್ತಿದ್ದಾರೆ. ಕೆ ಹೆಚ್ ಮುನಿಯಪ್ಪನ ಅವರ ಜೊತೆಗೂ ಮಾತನಾಡಿದ್ದೇನೆ. ಅವರು ಕೂಡ ಬನ್ನಿ ಎಂದಿದ್ದಾರೆ. ಆದ್ರೆ ಹೈಕಮಾಂಡ್ ಜೊತೆಗೆ ಚರ್ಚಿಸಬೇಕಾಗುತ್ತದೆ. ಅದನ್ನ ನಮಗೆ ಬಿಡಿ ಎಂದು ಸುರ್ಜೆವಾಲ ಕೂಡ ಹೇಳಿದ್ದಾರೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!