Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಾಲಿನ ದರ ಲೀಟರ್ ಗೆ 3 ರೂಪಾಯಿ ಏರಿಕೆ..! ದರ ಹೆಚ್ಚಳಕ್ಕೆ ಕಾರಣಗಳು ಇಲ್ಲಿದೆ..!

Facebook
Twitter
Telegram
WhatsApp

ಬೆಂಗಳೂರು: ರೈತರ ಬಹು ದಿನದ ಆಸೆಯಂತೆ ಇಂದು KMF ಹಾಲಿನ ದರವನ್ನು ಏರಿಕೆ ಮಾಡಿದೆ. ಪ್ರತಿ ಲೀಟರ್ ಮೇಲೆ 3 ರೂಪಾಯಿ ಏರಿಕೆಯಾಗಿದೆ. ಇಂದು ಮಧ್ಯರಾತ್ರಿಯಿಂದಾನೇ ಈ ಆದೇಶ ಜಾರಿಯಾಗಲಿದೆ. ಒಂದು ಲೀಟರ್ ಹಾಲಿಗೆ ನಾಳೆಯಿಂದ 40 ರೂಪಾಯಿ ನೀಡಬೇಕಾಗುತ್ತದೆ. ಹಾಗೇ ಮೊಸರಿನ ದರವೂ ಹೆಚ್ಚಳವಾಗಿದ್ದು ಒಂದು ಲೀಟರ್ ಗೆ 48 ರೂಪಾಯಿ ಏರಿಕೆಯಾಗಿದೆ.

ದರ ಹೆಚ್ಚಳ ಮಾಡುವುದಕ್ಕೆ ಕಾರಣಗಳು, ಒಂದು ವಾತಾವರಣ ವೈಪರೀತ್ಯದಿಂದ ಮೇವು ಸಿಗುತ್ತಿಲ್ಲ. ಚರ್ಮಗಂಟು ರೋಗವೂ ಜಾನುವಾರುಗಳನ್ನು ಬೆಂಬಿಡದೆ ಕಾಡುತ್ತಿದೆ. ಸಾಗಾಣಿಕೆ, ವಿದ್ಯುತ್, ಪ್ಯಾಕಿಂಗ್ ಸಲಕರಣೆ ಹೀಗೆ ದರ ಏರಿಕೆಯಾಗಿರುವ ಕಾರಣ ಹಾಲಿನ ದರವನ್ನು ಹೆಚ್ಚಳ ಮಾಡಲಾಗಿದೆ.

ಈ ಸಲ ದರ ಏರಿಕೆ ಮಾಡಿರುವ ಹಣ ನೇರವಾಗಿ ರೈತರ ಅಕೌಂಟ್ ಗೆ ಹೋಗಲಿದೆ ಎನ್ನುವ ವಿಚಾರವನ್ನು ಕೆಎಂಎಫ್ ದೃಢಪಡಿಸಿದೆ. ಹೀಗಾಗಿ ನೇರವಾಗಿ ರೈತರಿಗೆ ಈ ಹಣ ತಲುಪಿದರೆ ಬಹಳಷ್ಟು ಸಹಾಯವಾಗಲಿದೆ ಎನ್ನುವುದು ಸಾರ್ವಜನಿಕರ ಅಭಿಪ್ರಾಯ ಕೂಡ ಆಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

  ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ. ಬಿಡುಗಡೆಯಾದ 4

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಆರಂಭ..!

  ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

  ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ

error: Content is protected !!