Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಅರಳಿದ ಹೂವುಗಳು ಚಿತ್ರದ ಚಿತ್ರೀಕರಣಕ್ಕೆ  ಚಾಲನೆ

Facebook
Twitter
Telegram
WhatsApp

ಚಿತ್ರದುರ್ಗ : ನಿವೃತ್ತ ಶಿಕ್ಷಕ ಕೆ.ಮಂಜುನಾಥನಾಯ್ಕರವರ ಸೋನು ಫಿಲಂಸ್ ಕಾದಂಬರಿ ಆಧಾರಿತ ಅರಳಿದ ಹೂವುಗಳು ಚಿತ್ರಕ್ಕೆ ಕಬೀರಾನಂದಾಶ್ರಮದ ಶಿವಲಿಂಗಾನಂದ ಮಹಾಸ್ವಾಮಿಗಳು ಹೊಳಲ್ಕೆರೆ ರಸ್ತೆಯಲ್ಲಿರುವ ಬರಗೇರಮ್ಮ ದೇವಸ್ಥಾನದಲ್ಲಿ ಸೋಮವಾರ ಕ್ಲಾಪ್ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದರು.

ಚಿತ್ರದುರ್ಗ ಸುತ್ತಮುತ್ತ ಹಾಗೂ ಬೆಂಗಳೂರಿನಲ್ಲಿ 30 ದಿನಗಳ ಕಾಲ ನಡೆಯುವ ಚಿತ್ರೀಕರಣ ಯಶಸ್ವಿಯಾಗಿ ಅತ್ಯುತ್ತಮವಾಗಿ ಮೂಡಿ ಬರಲಿ ಎಂದು ಸ್ವಾಮೀಜಿ ಶುಭ ಹಾರೈಸಿದರು.

ನಿರ್ಮಾಪಕ ಹಾಗೂ ನಟ ಕೆ.ಮಂಜುನಾಥನಾಯ್ಕ, ಧನಲಕ್ಷ್ಮಿ, ಭಾಗ್ಯಶ್ರೀ, ಶಶಿಕಲ ಇನ್ನು ಮೊದಲಾದವರು ನಟಿಸಿರುವ ಅರಳಿದ ಹೂವುಗಳು ಚಿತ್ರಕ್ಕೆ ಬಿ.ಎ.ಪುರುಷೋತ್ತಮ್ ಓಂಕಾರ್ ನಿರ್ದೇಶನವಿದೆ. ಸಹ ನಿರ್ದೇಶನ ದೀಪು ಅವಂತ್‍ಕರ್, ಛಾಯಾಗ್ರಹಣ ಮುತ್ತುರಾಜ್,
ನಂದಮಸಂದ್ ಸೇವಾಲಾಲ್ ಸ್ವಾಮೀಜಿ ಚಿತ್ರೀಕರಣದ ಶುಭ ಮುಹೂರ್ತದಲ್ಲಿ ಉಪಸ್ಥಿತರಿದ್ದರು.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

error: Content is protected !!