Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾವೂ ರಾತ್ರೋ ರಾತ್ರಿ ನಿರ್ಮಾಣ ಮಾಡಿರುವುದಲ್ಲ : ಪ್ರತಾಪ್ ಸಿಂಹಗೆ ತಿರುಗೇಟು ನೀಡಿದ ರಾಮದಾಸ್

Facebook
Twitter
Telegram
WhatsApp

ಮೈಸೂರು: ಗುಂಬಜ್ ಮಾದರಿಯಲ್ಲಿರುವ ಬಸ್ ನಿಲ್ದಾಣವನ್ನು ನಾನೇ ಜೆಸಿಬಿ ತಂದು ಒಡೆದು ಹಾಕುತ್ತೇನೆ ಎಂದು ಪ್ರತಾಪ್ ಸಿಂಹ ಹೇಳಿದ ಮಾತು ಈಗ ವಿವಾದ ಸೃಷ್ಟಿಸಿದೆ. ಸಂಸದ ಮಾತಿಗೆ ಬಿಜೆಪಿಯ ಶಾಸಕರೇ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಸಕ ರಾಮದಾಸ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಸಂಸದರು ಒಡೆಯುತ್ತೀವಿ ಎಂದ ಮೇಲೆ ನಾವೂ ಕಳಸ ನಿರ್ಮಾಣ ಮಾಡಿಲ್ಲ. ಕೆಲವರು ಈ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಸಂಸದ ಪ್ರತಾಪ್ ಸಿಂಹ ಅವರು ಹೇಳಿರುವಂತೆ ನಾವೂ ರಾತ್ರೋ ರಾತ್ರಿ ಕಳಸವನ್ನು ನಿರ್ಮಾಣ ಮಾಡಿಲ್ಲ. ಇನ್ನು ಈ ಬಸ್ ನಿಲ್ದಾಣವನ್ನು ಯಾವುದೋ ಧರ್ಮದ ಆಧಾರದ ಮೇಲೆ ನಾವೂ ನಿರ್ಮಿಸಿಲ್ಲ ಎಂದಿದ್ದಾರೆ.

ಮೈಸೂರಿನ ಪಾರಂಪರಿಕ ಮಹತ್ವ ಸಾರುವುದಕ್ಕೆ ಮೈಸೂರು ಅರಮನೆಯ ಮಾದರಿಯಲ್ಲಿಯೇ ಬಸ್ ನಿಲ್ದಾಣದ ಕಳಸವನ್ನು ನಿರ್ಮಾಣ ಮಾಡಲಾಗಿದೆ. ಆದ್ರೆ ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ತಪ್ಪಾಗಿ ಅರ್ಥೈಸಿಲಾಗಿದೆ. ಈ ಬಗ್ಗೆ ಪೊಲೀಸರಿಗೂ ದೂರು ನೀಡಿದ್ದೇವೆ ಎಂದು ಹೇಳಿರುವ ರಾಮದಾಸ್ ಗೂಗಲ್ ಮ್ಯಾಪ್ ನಲ್ಲಿ ತೋರಿಸಿರುವಂತೆ ಬಸ್ ನಿಲ್ದಾಣದ ಫೋಟೋ ಕೂಡ ಹಂಚಿಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!