Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯನವರಿಗೆ ಅತಿಹೆಚ್ಚು ಅಲ್ಪಸಂಖ್ಯಾತ ಮತಗಳಿರುವ ಚಾಮರಾಜಪೇಟೆ ಸೂಕ್ತ : ಬಿಜೆಪಿ

Facebook
Twitter
Telegram
WhatsApp

 

ಬೆಂಗಳೂರು: ಕುಂಕುಮಧಾರಿಗಳನ್ನು ಕಂಡರೇ ಭಯಪಡುವ @siddaramaiah ನವರಿಗೆ ತಾಯಿ ಚಾಮುಂಡೇಶ್ವರಿಯನ್ನು ಕಂಡರೆ ಅದಿನ್ನೆಷ್ಟು ಭಯವಿರಬೇಡ ಪಾಪ. ಹಾಗಾಗಿ ಕ್ಷೇತ್ರದ ಹುಡುಕಾಟದಲ್ಲಿರುವ ಅವರಿಗೆ ಸಮಸ್ತ ಕರ್ನಾಟಕದಲ್ಲಿ ಸುಲಭ ಗೆಲುವಿಗೆ ಇರುವುದು ಅತಿಹೆಚ್ಚು ಅಲ್ಪಸಂಖ್ಯಾತ ಮತಗಳಿರುವ ಚಾಮರಾಜಪೇಟೆ ಕ್ಷೇತ್ರ ಮಾತ್ರ ಎಂದು ಟ್ವೀಟ್ ಮಾಡಿ ವ್ಯಂಗ್ಯ ಮಾಡಿದೆ ಬಿಜೆಪಿ.

ಚುನಾವಣಾ ಅಕ್ರಮವೆಸಗಿ ಆರು ವರ್ಷ ಅಲಹಾಬಾದ್ ಹೈಕೋರ್ಟ್‌ನಿಂದ ಇಂದಿರಾ ಗಾಂಧಿ ಶಿಕ್ಷೆಗೆ ಒಳಪಟ್ಟಿದ್ದರು. ಚುನಾವಣಾ ಅಕ್ರಮವೆಸಗಿ ದೇಶದ ಮೇಲೆ ಕಾಂಗ್ರೆಸ್ ತುರ್ತು ಪರಿಸ್ಥಿತಿ ಹೇರಿತ್ತು. ಮಾನ್ಯ @siddaramaiah ಅವರೇ, ಈ ಚುನಾವಣಾ ಅಕ್ರಮಗಳನ್ನು ನೀವು ಎಂದಾದರೂ ಪ್ರಶ್ನಿಸಿದ್ದೀರಾ.

 

ದೇಶದ ಎರಡನೇ ಲೋಕಸಭಾ ಚುನಾವಣೆಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಸೋಲಿಸುವ ಏಕಮಾತ್ರ ಕಾರಣಕ್ಕಾಗಿ ಬ್ಯಾಲೇಟ್ ಪೇಪರ್ ಬಣ್ಣ ಬದಲಿಸಿ, ಜನರ ಹಾದಿ ತಪ್ಪಿಸಿ ವಾಮಮಾರ್ಗದಲ್ಲಿ ಕಾಂಗ್ರೆಸ್ ಸೋಲಿಸಿತ್ತು. ಮಾನ್ಯ ಸಿದ್ದರಾಮಯ್ಯನವರೇ, ಈ ಚುನಾವಣಾ ಅಕ್ರಮದ ಬಗ್ಗೆ ತಿಳಿದಿದೆಯೇ?.

ಹುರುಳಿಲ್ಲದ ನಿಮ್ಮ ಆರೋಪ ಕೆಸುವಿನ ಎಲೆ ಮೇಲೆ ಬಿದ್ದ ನೀರಿನಂತೆ. ಬೇಗ ಜಾರಿ ಹೋಗುತ್ತದೆ. ಕಾಂಗ್ರೆಸ್ & ಕಂಪನಿಯದ್ದು ದಿನಕ್ಕೊಂದು ನಾಟಕ ಎಂದು ಜನತೆಗೆ ಚೆನ್ನಾಗಿ ಅರಿವಾಗಿದೆ. ನೀವು ಏನೇ ಕಸರತ್ತು ಮಾಡಿದರೂ ಮುಖ್ಯಮಂತ್ರಿಯೂ ಆಗುವುದಿಲ್ಲ, @INCKarnataka ಅಧಿಕಾರಕ್ಕೆ ಬರುವುದೂ ಇಲ್ಲ ಎಂದು ಸರಣಿ ಟ್ವೀಟ್ ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಮಕ್ಕಳಿಗಿಲ್ಲ ಗ್ರೇಸ್ ಮಾರ್ಕ್ಸ್..!

ಬೆಂಗಳೂರು: ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಕಳೆದ ಬಾರಿಗಿಂತ ಕಡಿಮೆ ಬಂದಿದೆ. ಅದರಲ್ಲೂ ಕಳೆದ ವರ್ಷಕ್ಕಿಂತ ಹೆಚ್ಚಿನ ಗ್ರೇಸ್ ಮಾರ್ಕ್ಸ್ ನೀಡಲಾಗಿದ್ದರು, ಫಲಿತಾಂಶ ಹೇಳಿಕೊಳ್ಳುವ ಮಟ್ಟಕ್ಕೆ ಬಂದಿಲ್ಲ. ಈ ಗ್ರೇಸ್ ಮಾರ್ಕ್ಸ್ ವಿಚಾರವಾಗಿ ಸಿಎಂ

ರಾಜಕೀಯ ನಿಂತ ನೀರಲ್ಲ, ಕೆಲವ ಬದಲಾವಣೆಗಳು ಅನಿವಾರ್ಯ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17 :  ನಾನು ನನ್ನ ಶಾಸಕ ಸ್ಥಾನ ಅವಧಿ ಮುಗಿದ ಮೇಲೆ ಬೇರೆ ಪಕ್ಷಕ್ಕೆ

ಸಾಲ ಇರುವ ಜಮೀನು ನೀಡಿ ಜ್ಯೂ.ಎನ್ಟಿಆರ್ ಗೆ ಮೋಸ ಮಾಡಿದ ಯುವತಿ ವಿರುದ್ಧ ನಟ ದೂರು..!

ಜ್ಯೂ. NTR ಆಸ್ತಿಯೊಂದನ್ನು ಖರೀದಿಸಲು ಹೋಗಿ ಮೋಸ ಹೋಗಿದ್ದಾರೆ. ಇದೀಗ ಮೋಸ ಮಾಡಿದ ಯುವತಿ ವಿರುದ್ಧ ಕೋರ್ಟ್ ಮೊರೆ ಹೋಗಿದ್ದಾರೆ. ಆಸ್ತಿ ಮೇಲೆ ಕೋಟ್ಯಾಂತರ ರೂಪಾಯಿ ಸಾಲವಿದ್ದು, ನ್ಯಾಯ ಕೇಳುತ್ತಿದ್ದಾರೆ. ಜ್ಯೂ. NTR, ಆರ್

error: Content is protected !!